• About us
  • Contact us
  • Disclaimer
Tuesday, December 30, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಪ್ಪಿನಂಗಡಿ ಬೈಕ್ ತಡೆದು ಕತ್ತಿಯಿಂದ ಕಡಿದು ಬರ್ಬರ ಹತ್ಯೆ ಪ್ರಕರಣ; ಆರೋಪಿಯ ಬಂಧನ

Coastal Times by Coastal Times
November 10, 2024
in ಕ್ರೈಮ್ ನ್ಯೂಸ್
ಉಪ್ಪಿನಂಗಡಿ ಬೈಕ್ ತಡೆದು ಕತ್ತಿಯಿಂದ ಕಡಿದು ಬರ್ಬರ ಹತ್ಯೆ ಪ್ರಕರಣ; ಆರೋಪಿಯ ಬಂಧನ
92
VIEWS
WhatsappTelegramShare on FacebookShare on Twitter

ಉಪ್ಪಿನಂಗಡಿ: ದಾರಿಯ ತಕರಾರಿಗೆ ಸಂಬಂಧಿಸಿ ಕಡಬ ತಾಲೂಕಿನ ಗೋಳಿತೊಟ್ಟುವಿನ ಆಲಂತಾಯ ಗ್ರಾಮದ ಪೆರ್ಲ ನಿವಾಸಿ ಪ್ರಗತಿಪರ ಕೃಷಿಕ ರಮೇಶ ಗೌಡ ಎಂಬವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಪೆರ್ಲ ಕಲ್ಲಂಡದ ಹರೀಶ (29) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಪೆರ್ಲ ಪರಿಸರದಲ್ಲಿ ಪೊಲೀಸರು ಈತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನ.8ರ ರಾತ್ರಿ ರಮೇಶ ಗೌಡ ಎಂಬವರನ್ನು ದಾರಿಯಲ್ಲಿ ಕಾದು ಕುಳಿತು ಅಟ್ಟಾಡಿಸಿ, ಕತ್ತಿಯಿಂದ ಕಡಿದು ಕೊಲೆ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದ ಶ್ರೀಧರ ಗೌಡರ ಪತ್ನಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ಈ ಕೊಲೆ ಪ್ರಕರಣದಲ್ಲಿ ಆರೋಪಿ ಹರೀಶ ಎಂಬಾತನ ತಂಗಿಯ ಗಂಡ ಸಂತೋಷ್ ಹಾಗೂ ಧರ್ಣಪ್ಪ ಯಾನೆ ಬೆಳಿಯಪ್ಪ ಗೌಡ ಎಂಬವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕೊಲೆ ಆರೋಪಿ ಹರೀಶನ ಮನೆಯವರಿಗೂ ನನ್ನ ಗಂಡನಿಗೂ ಸುಮಾರು 7-8 ತಿಂಗಳ ಹಿಂದೆ ರಸ್ತೆಗೆ ನೀರಿನ ಪೈಪ್ ಅಳವಡಿಸಿದ ಬಗ್ಗೆ ಬಾಯಿ ಮಾತಿನಲ್ಲಿ ಮನಸ್ತಾಪವಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಆ ಬಳಿಕ ಮರವೊಂದನ್ನು ಕಡಿಯುವ ವಿಚಾರದಲ್ಲಿ ಮನಸ್ತಾಪ ಮುಂದುವರಿದಿತ್ತು. ನ.8ರಂದು ರಾತ್ರಿ ನನ್ನ ಗಂಡ ದೇವಸ್ಥಾನಕ್ಕೆಂದು ಬೈಕ್‍ನಲ್ಲಿ ಹೊರಟಿದ್ದು, ಮನೆಯಿಂದ ಸ್ವಲ್ಪ ದೂರದಲ್ಲೇ ನನ್ನ ಗಂಡ ಬೊಬ್ಬೆ ಹಾಕುತ್ತಿರುವ ಶಬ್ದ ಕೇಳಿ ನಾವು ಅಲ್ಲಿಗೆ ಓಡಿ ಹೋಗಿ ನೋಡಿದಾಗ ಆರೋಪಿಗಳಾದ ಹರೀಶ್, ಆತನ ತಂಗಿಯ ಗಂಡ ಸಂತೋಷ್ ಹಾಗೂ ಧರ್ಣಪ್ಪ ಯಾನೆ ಬೆಳಿಯಪ್ಪ ಎಂಬವರು ಸೇರಿ ಕತ್ತಿಯಿಂದ ನನ್ನ ಗಂಡನಿಗೆ ಕಡಿದಿದ್ದಾರೆ. ಇದರ ಪರಿಣಾಮ ಗಂಭೀರ ಗಾಯಗೊಂಡ ಅವರು ಮೃತಪಟ್ಟಿರುತ್ತಾರೆ ಎಂದು ಗೀತಾ ಅವರು ದೂರಿನಲ್ಲಿ ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ತೊಕ್ಕೊಟ್ಟು ಹದಗೆಟ್ಟ ರಸ್ತೆಗೆ ಎಸೆಯಲ್ಪಟ್ಟ ಮಹಿಳೆಯ ಮೇಲೆ ಹರಿದ ಕಂಟೇನರ್, ಪತಿಯ ಎದುರಲ್ಲೇ ಪತ್ನಿ ದಾರುಣ ಸಾವು

Next Post

ಮಂಗಳೂರು: ಲೇಡಿಹಿಲ್ ಪೆಟ್ರೋಲ್ ಪಂಪ್ ನಲ್ಲಿಯೇ ಹೊತ್ತಿ ಉರಿದ ಮಾರುತಿ ಕಾರು

Related Posts

ಮಂಗಳೂರು: ಷೇರು ಮಾರುಕಟ್ಟೆಯ ಲಾಭದ ಆಮಿಷ; 85.68 ಲಕ್ಷ ರೂ. ವಂಚನೆ
ಕ್ರೈಮ್ ನ್ಯೂಸ್

ಮಂಗಳೂರು: ಷೇರು ಮಾರುಕಟ್ಟೆಯ ಲಾಭದ ಆಮಿಷ; 85.68 ಲಕ್ಷ ರೂ. ವಂಚನೆ

December 24, 2025
26
ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್
ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್

December 22, 2025
126
Next Post
ಮಂಗಳೂರು: ಲೇಡಿಹಿಲ್ ಪೆಟ್ರೋಲ್ ಪಂಪ್ ನಲ್ಲಿಯೇ ಹೊತ್ತಿ ಉರಿದ ಮಾರುತಿ ಕಾರು

ಮಂಗಳೂರು: ಲೇಡಿಹಿಲ್ ಪೆಟ್ರೋಲ್ ಪಂಪ್ ನಲ್ಲಿಯೇ ಹೊತ್ತಿ ಉರಿದ ಮಾರುತಿ ಕಾರು

Discussion about this post

Recent News

ಯುವತಿಗೆ ಮಗು ಕರುಣಿಸಿದ ಪ್ರಕರಣ ; ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪಕ್ಷದಿಂದ ಉಚ್ಛಾಟನೆ

ಯುವತಿಗೆ ಮಗು ಕರುಣಿಸಿದ ಪ್ರಕರಣ ; ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪಕ್ಷದಿಂದ ಉಚ್ಛಾಟನೆ

December 30, 2025
41
ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

December 29, 2025
166
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯುವತಿಗೆ ಮಗು ಕರುಣಿಸಿದ ಪ್ರಕರಣ ; ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪಕ್ಷದಿಂದ ಉಚ್ಛಾಟನೆ

ಯುವತಿಗೆ ಮಗು ಕರುಣಿಸಿದ ಪ್ರಕರಣ ; ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪಕ್ಷದಿಂದ ಉಚ್ಛಾಟನೆ

December 30, 2025
ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

December 29, 2025
ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d