ಉಡುಪಿ : ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಯನ್ನು ಉಡುಪಿಯಲ್ಲಿ ಸಾರ್ವಜನಿಕರು ಹಿಡಿದು ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗುತ್ತಿದ್ದು ಈ ಘಟನೆ ಬೆಳಗ್ಗೆ ನಡೆದಿದ್ದು ಎಂದು ತಿಳಿದುಬಂದಿದೆ. ಬಸ್ಸಿನಲ್ಲಿ ರಾಸಲೀಲೆ ಯಲ್ಲಿ ತೊಡಗಿದ್ದ ವೇಳೆ ಸಾರ್ವಜನಿಕರು ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದು ಉಡುಪಿಯಲ್ಲಿ ಇಬ್ಬರನ್ನೂ ವಿಚಾರಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿತ್ತು.