• About us
  • Contact us
  • Disclaimer
Monday, July 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ: ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ತಾಯಿ, ಮಗಳನ್ನು ಬೆದರಿಸಿ ಮುಸುಕುಧಾರಿಗಳ ನಗ- ನಗದು ದರೋಡೆ

Coastal Times by Coastal Times
January 11, 2024
in ಕ್ರೈಮ್ ನ್ಯೂಸ್
ಬಂಟ್ವಾಳ: ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ತಾಯಿ, ಮಗಳನ್ನು ಬೆದರಿಸಿ ಮುಸುಕುಧಾರಿಗಳ ನಗ- ನಗದು ದರೋಡೆ
66
VIEWS
WhatsappTelegramShare on FacebookShare on Twitter

ಬಂಟ್ವಾಳ, ಜ 11:ನಾಲ್ವರು ಮುಸುಕುದಾರಿಗಳು ಮನೆಯೊಂದರಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ರಾಬರಿ ಮಾಡಿದ ಘಟನೆ ಇಂದು ಬೆಳಂಬೆಳಿಗ್ಗೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಫ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಫ್ಲೋರಿನ್ ಪಿಂಟೊ ಮತ್ತು ಅವರ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ತಿಳಿದಿದ್ದವರೇ ರಾಬರಿ ನಡೆಸಿದ್ದಾರೆ.

ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದು ಗಂಡಸರಿಲ್ಲದ ಮನೆಯಿಂದ ರಾಬರಿ ನಡೆಸಲಾಗಿದೆ. ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂಮೌಲ್ಯದ ವಿವಿಧ ಬಂಗಾರಗಳು, 30 ಸಾವಿರನಗದು ಹಾಗೂ ಒಂದು ಮೊಬೈಲ್ ಪೋನ್ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗನಗದು ರಾಬರಿ ಮಾಡಿದ್ದಾರೆ.

ಇಂದು ಬೆಳಿಗ್ಗೆ ಸುಮಾರು 6.30 ರ ಸಮಯದಲ್ಲಿ ಬೆಲ್ ಹಾಕಿದಾಗ ಬಾಗಿಲು ತೆಗದು ನೋಡಿದಾಗ ನಾಲ್ವರು ಮುಸುಕುದಾರಿಗಳು ಮನೆಯೊಳಗೆ ನುಗ್ಗಿದ್ದಾರೆ.ಬಳಿಕ ಮನೆಯಲ್ಲಿರುವ ನಗನಗದು ಕೊಡುವಂತೆ ಬೆದರಿಸಿದ್ದಾರೆ.ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆಒಡ್ಡಿದಾಗ ಗೊದ್ರೇಜ್ ನಬೀಗದ ಕೀ ನೀಡಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಇವರ ಅಣ್ಣ ವರದಿಗಾರ ಆಸ್ಟಿನ್ ಪಿಂಟೋ ಮಾಧ್ಯಮ ದವರಿಗೆ ಮಾಹಿತಿ ನೀಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಅಂಗಡಿಯಿಂದ ಜ್ಯೂಸ್ ಮೆಷಿನ್ ಒಂದನ್ನು ಕಳವು ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಇಂದು ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಬೇಟಿ ನೀಡಿದ್ದಾರೆ. ಹಾಗೂ ಶ್ವಾನ ದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಹಾವೇರಿ: ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ತಿರುವು, ಮುಸ್ಲಿಂ ಮಹಿಳೆ ಅಪಹರಿಸಿ ಏಳು ಮಂದಿಯಿಂದ ಗ್ಯಾಂಗ್ ರೇಪ್

Next Post

ಆಸ್ಟ್ರೇಲಿಯನ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿ 2024 : ಪ್ರಧಾನ ಸುತ್ತಿಗೆ ಲಗ್ಗೆ ಇಟ್ಟ ಭಾರತದ ಸುಮೀತ್ ನಗಾಲ್

Related Posts

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ನಾಲ್ಕು ವರ್ಷಗಳಿಂದ ಅಡಗಿಕೊಂಡಿದ್ದ ಇಬ್ಬರು ಆರೋಪಿ ನೌಶಾದ್, ಅಬ್ದುಲ್ ನಾಸಿರ್ ಬಂಧನ
ಕ್ರೈಮ್ ನ್ಯೂಸ್

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ನಾಲ್ಕು ವರ್ಷಗಳಿಂದ ಅಡಗಿಕೊಂಡಿದ್ದ ಇಬ್ಬರು ಆರೋಪಿ ನೌಶಾದ್, ಅಬ್ದುಲ್ ನಾಸಿರ್ ಬಂಧನ

July 12, 2026
30
ಸುರತ್ಕಲ್ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಅಕ್ರಮ ಬಾಂಗ್ಲಾ ಪ್ರಜೆಗಳ ಬಂಧನ
ಕ್ರೈಮ್ ನ್ಯೂಸ್

ಸುರತ್ಕಲ್ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಅಕ್ರಮ ಬಾಂಗ್ಲಾ ಪ್ರಜೆಗಳ ಬಂಧನ

July 12, 2026
30
Next Post
ಆಸ್ಟ್ರೇಲಿಯನ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿ 2024 : ಪ್ರಧಾನ ಸುತ್ತಿಗೆ ಲಗ್ಗೆ ಇಟ್ಟ ಭಾರತದ ಸುಮೀತ್ ನಗಾಲ್

ಆಸ್ಟ್ರೇಲಿಯನ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿ 2024 : ಪ್ರಧಾನ ಸುತ್ತಿಗೆ ಲಗ್ಗೆ ಇಟ್ಟ ಭಾರತದ ಸುಮೀತ್ ನಗಾಲ್

Discussion about this post

Recent News

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
13
“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

July 12, 2026
39
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

July 12, 2026
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ನಾಲ್ಕು ವರ್ಷಗಳಿಂದ ಅಡಗಿಕೊಂಡಿದ್ದ ಇಬ್ಬರು ಆರೋಪಿ ನೌಶಾದ್, ಅಬ್ದುಲ್ ನಾಸಿರ್ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ನಾಲ್ಕು ವರ್ಷಗಳಿಂದ ಅಡಗಿಕೊಂಡಿದ್ದ ಇಬ್ಬರು ಆರೋಪಿ ನೌಶಾದ್, ಅಬ್ದುಲ್ ನಾಸಿರ್ ಬಂಧನ

July 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d