• About us
  • Contact us
  • Disclaimer
Tuesday, February 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಿಜಾಬ್ ವಿವಾದದಲ್ಲಿ ವಿದ್ಯಾರ್ಥಿಗಳಿಂದ ಸಂಯಮದ ವರ್ತನೆ- ಸಿಎಂ; ಸೋಮವಾರದಿಂದ ಶಾಲೆ ಆರಂಭ, ಪಿಯು ಅನಿಶ್ಚಿತ

Coastal Times by Coastal Times
February 11, 2022
in ರಾಜ್ಯ
ಉಡುಪಿ ಹಿಜಾಬ್ ಪ್ರಕರಣ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
17
VIEWS
WhatsappTelegramShare on FacebookShare on Twitter

ಬೆಂಗಳೂರು: ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂಬಂಧಿಸಿದ ಸಚಿವರು, ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರು  ಇಂದು ಸಂಜೆ ನಡೆಸಿದ ಸಭೆ ಮುಕ್ತಾಯವಾಗಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ಮುಖ್ಯಮಂತ್ರಿಗಳು, ಶಾಲೆಗಳಲ್ಲಿ ಸಮವಸ್ತ್ರ ಕುರಿತ ವಿವಾದ ಆಗಿತ್ತು. ವಿಷಯ ಹೈಕೋರ್ಟ್‌ ಮೆಟ್ಟಿಲೇರಿದೆ. ನ್ಯಾಯಾಲಯ ಯಾವುದೇ ತೀರ್ಪು ನೀಡಿದರೂ ನಾವು ಅದನ್ನು ಗೌರವಿಸಬೇಕು. ಈಗ ವಿದ್ಯಾರ್ಥಿಗಳಲ್ಲಿ ಗೊಂದಲ ಕಡಿಮೆಯಾಗಿದೆ. ಬಾಹ್ಯಶಕ್ತಿಗಳಿಂದ ಪ್ರಚೋದನೆ ಇನ್ನೂ ಇದೆ. ಅದು ಕೂಡ ನಿವಾರಣೆಯಾಗಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಸಂಯಮದಿಂದ ವರ್ತಿಸುತ್ತಿದ್ದಾರೆ. ಅವರಿಗೆ ಧನ್ಯವಾದ ತಿಳಿಸುತ್ತೇನೆ. ಶಾಂತಿ ಸುವ್ಯವಸ್ಥೆ ಕಾಪಾಡಬೇಕು, ಮುಂದಿನ ಆದೇಶದವರೆಗೂ ಯಾವುದೇ ಧಾರ್ಮಿಕ ವಸ್ತ್ರ ಸಂಹಿತೆ ಹಾಕಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ.‌ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. 

ಸೋಮವಾರದಿಂದ ಶಾಲೆಗಳು ಪುನಾರಂಭವಾಗುತ್ತವೆ. ಎರಡನೇ ಹಂತದಲ್ಲಿ ಪಿಯುಸಿ ತರಗಳನ್ನು ಆರಂಭ ಮಾಡಲಾಗುತ್ತದೆ ಎಂದು ತಿಳಿಸಿದರು. ನಾಳೆ ಬೆಳಗ್ಗೆ ಶಿಕ್ಷಣ ಇಲಾಖೆ ಸಭೆ ಮಾಡುತ್ತಿದ್ದೇನೆ. ಬಳಿಕ ಸಂಜೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್‌ ಮಾಡುತ್ತಿದ್ದೇನೆ. ಈ ಬಳಿಕ ಪಿಯು ತರಗತಿಗಳ ಪುನರಾರಂಭದ ಬಗ್ಗೆ ತಿಳಿಸಲಾಗುತ್ತದೆ ಎಂದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ತೊಕ್ಕೊಟ್ಟು : ಎಟಿಎಂಗೆ ಹಾನಿ ಮಾಡಿ ಕಳವಿಗೆ ಯತ್ನ: ಆರೋಪಿ ಬಂಧನ

Next Post

ಮರದ ಕೊಂಬೆ ಬಿದ್ದು 701 ದಿನ ಕೋಮಾದಲ್ಲಿದ್ದ ಬಾಲಕಿ ರೈಚಲ್ ಪ್ರಿಷಾ ಕೊನೆಯುಸಿರು

Related Posts

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
130
ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.

December 30, 2025
17
Next Post
ಮರದ ಕೊಂಬೆ ಬಿದ್ದು 701 ದಿನ ಕೋಮಾದಲ್ಲಿದ್ದ ಬಾಲಕಿ ರೈಚಲ್ ಪ್ರಿಷಾ ಕೊನೆಯುಸಿರು

ಮರದ ಕೊಂಬೆ ಬಿದ್ದು 701 ದಿನ ಕೋಮಾದಲ್ಲಿದ್ದ ಬಾಲಕಿ ರೈಚಲ್ ಪ್ರಿಷಾ ಕೊನೆಯುಸಿರು

Discussion about this post

Recent News

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

February 9, 2026
44
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

February 9, 2026
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d