• About us
  • Contact us
  • Disclaimer
Thursday, February 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮರದ ಕೊಂಬೆ ಬಿದ್ದು 701 ದಿನ ಕೋಮಾದಲ್ಲಿದ್ದ ಬಾಲಕಿ ರೈಚಲ್ ಪ್ರಿಷಾ ಕೊನೆಯುಸಿರು

Coastal Times by Coastal Times
February 11, 2022
in ರಾಜ್ಯ
ಮರದ ಕೊಂಬೆ ಬಿದ್ದು 701 ದಿನ ಕೋಮಾದಲ್ಲಿದ್ದ ಬಾಲಕಿ ರೈಚಲ್ ಪ್ರಿಷಾ ಕೊನೆಯುಸಿರು
17
VIEWS
WhatsappTelegramShare on FacebookShare on Twitter

ಬೆಂಗಳೂರು: ತಲೆ ಮೇಲೆ ಕೊಂಬೆ ಬಿದ್ದು ಪ್ರಜ್ಞೆ ಕಳೆದುಕೊಂಡು 701 ದಿನ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕಿ ರೈಚಲ್ ಪ್ರಿಷಾ (8), ಚಿಕಿತ್ಸೆಗೆ ಸ್ಪಂದಿಸದೇ ಮಣಿಪಾಲ್ ಆಸ್ಪತ್ರೆಯಲ್ಲಿ ಗುರುವಾರ ಕೊನೆಯುಸಿರೆಳೆದಿದ್ದಾಳೆ

‘ಎರಡನೇ ತರಗತಿಯಲ್ಲಿ ಓದುತ್ತಿದ್ದ ಪ್ರಿಷಾ, ಪರೀಕ್ಷಾ ಪ್ರವೇಶ ಪತ್ರ ತರಲೆಂದು 2020ರ ಮಾರ್ಚ್ 11ರಂದು ತಂದೆ ರಾಜು ಜೊತೆ ಬೈಕ್‌ನಲ್ಲಿ ಶಾಲೆಯತ್ತ ಹೊರಟಿದ್ದಳು. ಕೌದೇನಹಳ್ಳಿ ಮುಖ್ಯರಸ್ತೆಯಲ್ಲಿ ಅರಳಿ ಮರದ ದೊಡ್ಡ ಕೊಂಬೆಯೊಂದು ಆಕೆಯ ತಲೆ ಮೇಲೆ ಬಿದ್ದಿತ್ತು’ ಎಂದು ಕೆ.ಆರ್.ಪುರ ಪೊಲೀಸರು ಹೇಳಿದರು.

‘ತೀವ್ರವಾಗಿ ಗಾಯಗೊಂಡಿದ್ದ ಪ್ರಿಷಾ, ಕೋಮಾ ಸ್ಥಿತಿಗೆ ತಲುಪಿದ್ದಳು. ಆರಂಭದಲ್ಲಿ ಕೋಶಿಷ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಯ ಚಿಪ್ಪಿಗೆ ಪೆಟ್ಟು ಬಿದ್ದು, ಊದಿಕೊಂಡಿತ್ತು’

‘ಪ್ರಿಷಾ ಸ್ಥಿತಿ ಕೆಲದಿನಗಳಿಂದ ಹದಗೆಟ್ಟಿತ್ತು. ಗುರುವಾರ ಬೆಳಿಗ್ಗೆ ಆಕೆ ತೀರಿಕೊಂಡಿದ್ದಾಳೆ.’ ಎಂದೂ ತಿಳಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಹಿಜಾಬ್ ವಿವಾದದಲ್ಲಿ ವಿದ್ಯಾರ್ಥಿಗಳಿಂದ ಸಂಯಮದ ವರ್ತನೆ- ಸಿಎಂ; ಸೋಮವಾರದಿಂದ ಶಾಲೆ ಆರಂಭ, ಪಿಯು ಅನಿಶ್ಚಿತ

Next Post

ಗುರುಗ್ರಾಮದಲ್ಲಿ ವಸತಿ ಸಮುಚ್ಛಯದ ಮೇಲ್ಛಾವಣಿ ಕುಸಿದು ಇಬ್ಬರು ಮೃತ್ಯು

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
62
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
131
Next Post
ಗುರುಗ್ರಾಮದಲ್ಲಿ ವಸತಿ ಸಮುಚ್ಛಯದ ಮೇಲ್ಛಾವಣಿ ಕುಸಿದು ಇಬ್ಬರು ಮೃತ್ಯು

ಗುರುಗ್ರಾಮದಲ್ಲಿ ವಸತಿ ಸಮುಚ್ಛಯದ ಮೇಲ್ಛಾವಣಿ ಕುಸಿದು ಇಬ್ಬರು ಮೃತ್ಯು

Discussion about this post

Recent News

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

February 19, 2026
87
ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪನೆ ; ಗೃಹ ಸಚಿವರಿಂದ ಉದ್ಘಾಟನೆ

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪನೆ ; ಗೃಹ ಸಚಿವರಿಂದ ಉದ್ಘಾಟನೆ

February 19, 2026
7
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

February 19, 2026
ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪನೆ ; ಗೃಹ ಸಚಿವರಿಂದ ಉದ್ಘಾಟನೆ

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪನೆ ; ಗೃಹ ಸಚಿವರಿಂದ ಉದ್ಘಾಟನೆ

February 19, 2026
9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿ ಸಫ್ವಾನ್ ಆಂಧ್ರಪ್ರದೇಶದಲ್ಲಿ ಬಂಧನ

9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿ ಸಫ್ವಾನ್ ಆಂಧ್ರಪ್ರದೇಶದಲ್ಲಿ ಬಂಧನ

February 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d