• About us
  • Contact us
  • Disclaimer
Wednesday, March 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದಲ್ಲಿ ದೈವಗಳಿಂದಲೇ ಮುಸ್ಲಿಂ ವ್ಯಾಪಾರಿಗಳ ವ್ಯಾಪಾರಕ್ಕೆ ಚಾಲನೆ : ಗಡಿ ಜಿಲ್ಲೆಯಲ್ಲಿ ಸಾಮರಸ್ಯದ ಉತ್ಸವ!

Coastal Times by Coastal Times
April 11, 2022
in ಕರಾವಳಿ
ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದಲ್ಲಿ ದೈವಗಳಿಂದಲೇ ಮುಸ್ಲಿಂ ವ್ಯಾಪಾರಿಗಳ ವ್ಯಾಪಾರಕ್ಕೆ ಚಾಲನೆ : ಗಡಿ ಜಿಲ್ಲೆಯಲ್ಲಿ ಸಾಮರಸ್ಯದ ಉತ್ಸವ!
114
VIEWS
WhatsappTelegramShare on FacebookShare on Twitter

ಮಂಗಳೂರು : ರಾಜ್ಯದ ಹಲವೆಡೆ ಮುಸ್ಲಿಂ ವ್ಯಾಪಾರಿಗಳ ವ್ಯಾಪಾರಕ್ಕೆ ಅಡ್ಡಿ ಮಾಡುವಂತಹ ಘಟನೆಗಳು ನಡೆಯುತ್ತಲೆ ಇವೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿರುವ ಕೇರಳ ರಾಜ್ಯದ ‌ಮಂಜೇಶ್ವರ ತಾಲೂಕಿನಲ್ಲೊಂದು ಸಾಮರಸ್ಯದ ಘಟನೆ ಜರುಗಿದೆ. ದೈವಗಳೇ ತಮ್ಮ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳ ವ್ಯಾಪಾರಕ್ಕೆ ಚಾಲನೆ ನೀಡುವ ಮೂಲಕ ಕೋಮು ಸಾಮರಸ್ಯದ ಪಾಠವನ್ನು ಮಾಡಿವೆ.

ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಮಂಜೇಶ್ವರ ತಾಲೂಕಿನ ಉದ್ಯಾವರದ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದಲ್ಲಿ ಈ ಘಟನೆ ಜರುಗಿದೆ. ಈ ಕ್ಷೇತ್ರದಲ್ಲಿ ಅದ್ಧೂರಿ ಜಾತ್ರೆ ನಡೆಯಲಿದೆ. ಇದಕ್ಕೂ ಮುನ್ನ ಜಾತ್ರೆಗೆ ದಿನನಿಶ್ಚಯ ಮಾಡುವ ಕುದಿಕಳ ಎಂಬ ಕಾರ್ಯಕ್ರಮವಿರುತ್ತದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯಕ್ಕೊಳಪಟ್ಟ ವ್ಯಕ್ತಿಯಿಂದಲೇ ಆವರಣದೊಳಗೆ ಸಂತೆಯನ್ನು ಸ್ಥಾಪಿಸಿ ಅಲ್ಲಿಂದಲೇ ಕ್ಷೇತ್ರದ ದೈವಗಳು ತೆಂಗಿನಕಾಯಿ ಮತ್ತು ವೀಳ್ಯದೆಲೆ ಖರೀದಿಸಿ ಕ್ಷೇತ್ರದ ಉತ್ಸವಕ್ಕೆ ದಿನನಿಶ್ಚಯ ಮಾಡುತ್ತವೆ.

ದೈವಸ್ಥಾನದ ಸಿಂಹಾಸನ ಕಟ್ಟೆಯ ಒಂದು ಭಾಗದಲ್ಲಿ ಮುಸಲ್ಮಾನರು ಹಾಗೂ ಮತ್ತೊಂದು ಭಾಗದಲ್ಲಿ ಬ್ರಹ್ಮಸಭೆ (ಕ್ಷೇತ್ರಕ್ಕೆ ಸಂಬಂಧಪಟ್ಟವರು) ಕುಳಿತುಕೊಂಡು ದೈವ ಪಾತ್ರಿಗಳ ಆಗಮನದೊಂದಿಗೆ ದಿನ ನಿಶ್ಚಯವನ್ನು ಓದಿ ಹೇಳುವ ವಿಶೇಷ ಸಂಪ್ರದಾಯವಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಯಕ್ಷಗಾನ ರಂಗದ ಪರಂಪರೆಯ ಕೊಂಡಿ ಬಲಿಪ ಪ್ರಸಾದ ಭಾಗವತ ವಿಧಿವಶ

Next Post

ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಹೋಗುತ್ತಿದ್ದಾಗ ಅಪಘಾತ : ಆಡಳಿತ‌ ಮಂಡಳಿ ಆಂಬ್ಯುಲೆನ್ಸ್​ನಲ್ಲಿ ಕರೆತಂದು ಪರೀಕ್ಷೆಗೆ ಕೂರಿಸಿ ಮಾನವೀಯತೆ ಮೆರೆದಿದೆ.

Related Posts

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ
ಕರಾವಳಿ

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

March 25, 2026
23
ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ
ಕರಾವಳಿ

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

March 23, 2026
5
Next Post
ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಹೋಗುತ್ತಿದ್ದಾಗ ಅಪಘಾತ : ಆಡಳಿತ‌ ಮಂಡಳಿ ಆಂಬ್ಯುಲೆನ್ಸ್​ನಲ್ಲಿ ಕರೆತಂದು ಪರೀಕ್ಷೆಗೆ ಕೂರಿಸಿ ಮಾನವೀಯತೆ ಮೆರೆದಿದೆ.

ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಹೋಗುತ್ತಿದ್ದಾಗ ಅಪಘಾತ : ಆಡಳಿತ‌ ಮಂಡಳಿ ಆಂಬ್ಯುಲೆನ್ಸ್​ನಲ್ಲಿ ಕರೆತಂದು ಪರೀಕ್ಷೆಗೆ ಕೂರಿಸಿ ಮಾನವೀಯತೆ ಮೆರೆದಿದೆ.

Discussion about this post

Recent News

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

March 25, 2026
23
ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

March 25, 2026
ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

March 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d