• About us
  • Contact us
  • Disclaimer
Saturday, August 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

10 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ (ಆ್ಯಂಬರ್‌ಗ್ರಿಸ್) ಸಾಗಿಸುತ್ತಿದ್ದ 10 ಮಂದಿ ಆರೋಪಿಗಳ ಬಂಧನ

Coastal Times by Coastal Times
April 11, 2025
in ಕ್ರೈಮ್ ನ್ಯೂಸ್
10 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ (ಆ್ಯಂಬರ್‌ಗ್ರಿಸ್) ಸಾಗಿಸುತ್ತಿದ್ದ 10 ಮಂದಿ ಆರೋಪಿಗಳ ಬಂಧನ
184
VIEWS
WhatsappTelegramShare on FacebookShare on Twitter

ಮಡಿಕೇರಿ: ಕೇರಳದ ತಿರುನಂತಪುರಂನಿಂದ ತಂದು ಆಂಧ್ರಪ್ರದೇಶ ಅಥವಾ ಬೆಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ವಿರಾಜಪಟೇಟೆ ಪೊಲೀಸರು ಬಂಧಿಸಿದ್ದಾರೆ. ಬಳಿಕ ಬಂಧಿತರಿಂದ 10 ಕೋಟಿ ರೂ. ಮೌಲ್ಯದ 10 ಕೆ.ಜಿ 390 ಗ್ರಾಂ ತೂಕದ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶಿವಮೊಗ್ಗದ ಒಬ್ಬರು ಹಾಗೂ ಉಳಿದ 9 ಮಂದಿ ಕೇರಳದವರಾಗಿದ್ದು ಎಲ್ಲರನ್ನೂ ಗುರುವಾರ ಬೆಳಿಗ್ಗೆ ಬಂಧಿಸಲಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎಸ್.ಶಂಶುದ್ದೀನ್ (45), ಎಂ.ನವಾಜ್,(54), ವಿ.ಕೆ.ಲತೀಶ್, (53), ರಿಜೇಶ್.ವಿ, (40), ಪ್ರಶಾಂತ್.ಟಿ, (52), ಎ.ವಿ‌. ರಾಘವೇಂದ್ರ,. (48), ಬಾಲಚಂದ್ರನಾಯಕ್, (55), ಸಾಜುಥಾಮಸ್ (58), ಜೋಬಿಸ್.ಕೆ.ಕೆ. (33) ಎಂ.ಜಿಜೇಶ್ (40) ಬಂಧಿತ ಅರೋಪಿಗಳು. ಇವರಿಂದ 10 ಕೆ.ಜಿ 390 ಗ್ರಾಂ ಅಂಬರ್‌ಗ್ರೀಸ್ (ತಿಮಿಂಗಲದ ವಾಂತಿ) ನೋಟು ಎಣಿಸುವ ಯಂತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.

ಸ್ಪಮ್‌ರ್‍ವೇಲ್‌ ಅಳಿವಿನಂಚಿನಲ್ಲಿರುವ ಪ್ರಾಣಿಯಾಗಿರುವ ಕಾರಣ ಭಾರತ, ಅಮೆರಿಕ, ಆಸ್ಪ್ರೇಲಿಯಾ ಸೇರಿದಂತೆ 40 ದೇಶಗಳಲ್ಲಿ ಆ್ಯಂಬರ್‌ಗ್ರಿಸ್‌ (Ambergris) ಮಾರಾಟಕ್ಕೆ ನಿಷೇಧವಿದೆ. ಆದರೂ ಕದ್ದುಮುಚ್ಚಿ ಈ ಆ್ಯಂಬರ್‌ಗ್ರಿಸ್ ಸಾಗಾಟ ನಡೆಯುತ್ತಲೇ ಇದೆ.

ತಿಮಿಂಗಿಲ ವಾಂತಿಗೆ ಯಾಕಿಷ್ಟು ಬೇಡಿಕೆ? ಅಂಬರ್ ಗ್ರೀಸ್ ಅಥವಾ ತಿಮಿಂಗಿಲ ವಾಂತಿ ಎನ್ನುವುದು ಮೇಣದಂಥ ವಸ್ತುವಾಗಿದ್ದು, ಇದನ್ನ ಸುಗಂಧ ದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕಚ್ಚಾವಸ್ತುವಾಗಿದ್ದಾಗಲೂ ಅಂಬರ್ ಗ್ರೀಸ್ ಕೊಂಚ ಸುವಾಸನೆ ಬೀರುವಂಥದ್ದಾಗಿರುತ್ತದೆ. ಕೆಲವು ದೇಶಗಳಲ್ಲಿ ಕಾಮೋತ್ತೇಜಕ ವಸ್ತುಗಳ ತಯಾರಿಕೆಯಲ್ಲೂ ಇದನ್ನ ಬಳಸಲಾಗುತ್ತದೆ. ತಿಮಿಂಗಿಲ ವಾಂತಿ ಸಿಗುವುದು ಬಹಳ ಅಪರೂಪ. ಏಕೆಂದರೆ, ತಿಮಿಂಗಿಲಗಳು ಸಮುದ್ರದಲ್ಲಿ ವಾಂತಿ ಮಾಡಿಕೊಳ್ಳುವುದು ಅಪರೂಪ ಹಾಗೂ ಅವು ಜನಸಾಮಾನ್ಯರಿಗೆ ಸಿಗುವುದು ತುಂಬಾ ವಿರಳ. ಹಾಗಾಗಿ ಈ ವಸ್ತುವಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಆದರೆ ಕಳ್ಳಸಾಗಣೆದಾರರು ಅಂಬರ್ ಗ್ರೀಸ್‌ಗಾಗಿ ಸಮುದ್ರಗಳಿಗೆ ದಾಂಗುಡಿ ಇಡುವುದನ್ನು ತಪ್ಪಿಸಲು ಬಹುತೇಕ ದೇಶಗಳು ಇದರ ಮಾರಾಟ ನಿಷೇಧಿಸಿವೆ. ಹಾಗಾಗಿ ಇದು ಕಳ್ಳಸಾಗಣೆಯಾಗುತ್ತಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು: ತಲವಾರು ಹಿಡಿದ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್; ಸುಮೊಟೋ ಕೇಸು ದಾಖಲು

Next Post

ಮಂಗಳೂರು: ರೋಹನ್‌ ಗಾರ್ಡನ್‌ ಶಿವಬಾಗ್‌: ಎ.12ರಂದು ಭೂಮಿಪೂಜೆ

Related Posts

ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ
ಕ್ರೈಮ್ ನ್ಯೂಸ್

ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

August 2, 2025
39
13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ
ಕ್ರೈಮ್ ನ್ಯೂಸ್

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

August 1, 2025
55
Next Post
ಮಂಗಳೂರು: ರೋಹನ್‌ ಗಾರ್ಡನ್‌ ಶಿವಬಾಗ್‌: ಎ.12ರಂದು ಭೂಮಿಪೂಜೆ

ಮಂಗಳೂರು: ರೋಹನ್‌ ಗಾರ್ಡನ್‌ ಶಿವಬಾಗ್‌: ಎ.12ರಂದು ಭೂಮಿಪೂಜೆ

Discussion about this post

Recent News

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

August 2, 2025
17
7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

August 2, 2025
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

August 2, 2025
7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

August 2, 2025
ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

August 2, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d