• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನ ಪೊಲೀಸ್‌ ಶ್ವಾನ ದಳದ ಹೊಸ ಸದಸ್ಯನಾಗಿರುವ ಲ್ಯಾಬ್ರಡಾರ್‌ ನಾಯಿಮರಿಗೆ ‘ಚಾರ್ಲಿ’ ಎಂದು ನಾಮಕರಣ

Coastal Times by Coastal Times
June 11, 2022
in ಕರಾವಳಿ
ಮಂಗಳೂರಿನ ಪೊಲೀಸ್‌ ಶ್ವಾನ ದಳದ ಹೊಸ ಸದಸ್ಯನಾಗಿರುವ ಲ್ಯಾಬ್ರಡಾರ್‌ ನಾಯಿಮರಿಗೆ ‘ಚಾರ್ಲಿ’ ಎಂದು ನಾಮಕರಣ
34
VIEWS
WhatsappTelegramShare on FacebookShare on Twitter

ಮಂಗಳೂರು: ಕಿರಣ್‌ ರಾಜ್‌ ನಿರ್ದೇಶನದ, ರಕ್ಷಿತ್‌ ಶೆಟ್ಟಿ ಅಭಿಯನದ ‘777 ಚಾರ್ಲಿ‘ ಸಿನಿಮಾದಲ್ಲಿ ಮನುಷ್ಯ ಹಾಗೂ ನಾಯಿಯ ನಡುವಿನ ಒಡನಾಟದಿಂದ ಪ್ರಭಾವಿತರಾದ ನಗರದ ಪೊಲೀಸರು ಶ್ವಾನ ದಳದ ಹೊಸ ಸದಸ್ಯನಾಗಿರುವ ಲ್ಯಾಬ್ರಡಾರ್‌ ತಳಿಯ ನಾಯಿಮರಿಗೆ ‘ಚಾರ್ಲಿ’ ಎಂದು ಶುಕ್ರವಾರ ನಾಮಕರಣ ಮಾಡಿದರು.

ಮೂರು ತಿಂಗಳ ಲ್ಯಾಬ್ರಡಾರ್‌ ರಿಟ್ರೀವರ್‌ ನಾಯಿ ಮರಿ ಇತ್ತೀಚೆಗಷ್ಟೇ ಪೊಲೀಸ್‌ ಶ್ವಾನದಳಕ್ಕೆ ಸೇರ್ಪಡೆಯಾಗಿದೆ. ಬಂಟ್ವಾಳದ ಮಾಲೀಕರೊಬ್ಬರಿಂದ ಈ ನಾಯಿಮರಿಯನ್ನು ಶ್ವಾನ ಪಡೆಗಾಗಿ ಖರೀದಿಸಲಾಗಿತ್ತು. ನಗರ ಪೊಲೀಸ್‌ ಕಮಿಷನರ್‌ ಅವರ ಕಚೇರಿ ಬಳಿ ನಾಯಿಮರಿಗೆ ನಾಮಕರಣ ಮಾಡಲು ಪುಟ್ಟ ಸಮಾರಂಭವನ್ನೂ ಏರ್ಪಡಿಸಲಾಗಿತ್ತು.  ಶ್ವಾನದಳದ ನಾಲ್ವರು ಸಿಬ್ಬಂದಿ ‘777 ಚಾರ್ಲಿ‘ ಸಿನಿಮಾದ ಪ್ರೀಮಿಯರ್‌ ಶೋವನ್ನು ಗುರುವಾರ ವೀಕ್ಷಿಸಿದ್ದರು.

ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌, ‘ಮಾಲೀಕ ಹಾಗೂ ನಾಯಿ ನಡುವಿನ ಅನ್ಯೋನ್ಯತೆಯನ್ನು ‘777 ಚಾರ್ಲಿ‘ ಸಿನಿಮಾದಲ್ಲಿ ಚೆನ್ನಾಗಿ ಕಟ್ಟಿಕೊಡಲಾಗಿದೆ. ಶ್ವಾನದಳದ ಸಿಬ್ಬಂದಿ ಹಾಗೂ ನಾಯಿಗಳ ಜೊತೆ ಇಂತಹದ್ದೇ ಬಾಂಧವ್ಯ ಇದೆ. ಈ ಪ್ರೀಮಿಯರ್‌ ಶೋ ವೀಕ್ಷಿಸಿದ ಶ್ವಾನದಳದ ಸಿಬ್ಬಂದಿ ನಮ್ಮಲ್ಲಿರುವ ನಾಯಿ ಮರಿಗೂ ಚಾರ್ಲಿ ಎಂದು ಹೆಸರಿಡೋಣ ಎಂಬ ಪ್ರಸ್ತಾವ ಮುಂದಿಟ್ಟರು. ನಾನು ಅದಕ್ಕೆ ಒಪ್ಪಿಗೆ ಸೂಚಿಸಿದೆ’ ಎಂದರು.‌  ಅವರು ಕೂಡ ಪ್ರೀಮಿಯರ್‌ ಶೋ ವೀಕ್ಷಿಸಿದ್ದರು. ಶ್ವಾನದಳದಲ್ಲಿ ಗೀತಾ, ರಾಣಿ, ರೂಬಿ ಹಾಗೂ ಬಬ್ಲಿ ಎಂಬ ನಾಯಿಗಳಿವೆ. ಅವುಗಳಲ್ಲಿ 11 ವರ್ಷದ ಗೀತಾ ಹಾಗೂ ರಾಣಿ ಲ್ಯಾಬ್ರಡಾರ್‌ ತಳಿಯವು. ಇವುಗಳನ್ನು ಸ್ಫೋಟಕ ಪತ್ತೆ ಸಲುವಾಗಿ ಬಳಸಲಾಗುತ್ತದೆ.  ರೂಬಿ  ಮತ್ತು ಬಬ್ಲಿ ನಾಯಿಗಳನ್ನು ಅಪರಾಧ ಪತ್ತೆಗಾಗಿ ಉಪಯೋಗಿಸಲಾಗುತ್ತದೆ. ಚಾರ್ಲಿಗೂ ಬೆಂಗಳೂರಿನ ನಗರ ಸಶಸ್ತ್ರ ಮೀಸಲು ಪಡೆಯ (ದಕ್ಷಿಣ) ತರಬೇತುದಾರರಿಂದ ಆರು ತಿಂಗಳ ಕಾಲ ತರಬೇತಿ ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ನಾನು ಯಾರ ಮಗಳೆಂದು ಗೊತ್ತಾ?: ರಾಶ್ ಡ್ರೈವಿಂಗ್ ಮಾಡಿ ಟ್ರಾಫಿಕ್ ಪೊಲೀಸ್ ಜೊತೆ ಮಾಜಿ ಸಚಿವರ ಪುತ್ರಿ ವಾಗ್ವಾದ!

Next Post

ಮಂಗಳೂರು ರೌಡಿಶೀಟರ್ ರಾಜಾ ಕೊಲೆ ಪ್ರಕರಣ: ತಪ್ಪಿಸಲೆತ್ನಿಸಿದ ಆರೋಪಿಗಳಿಗೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರಿಂದ ಫೈರಿಂಗ್

Related Posts

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್
ಕರಾವಳಿ

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
57
ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಕರಾವಳಿ

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

August 24, 2025
39
Next Post
ಮಂಗಳೂರು ರೌಡಿಶೀಟರ್ ರಾಜಾ ಕೊಲೆ ಪ್ರಕರಣ: ತಪ್ಪಿಸಲೆತ್ನಿಸಿದ ಆರೋಪಿಗಳಿಗೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರಿಂದ ಫೈರಿಂಗ್

ಮಂಗಳೂರು ರೌಡಿಶೀಟರ್ ರಾಜಾ ಕೊಲೆ ಪ್ರಕರಣ: ತಪ್ಪಿಸಲೆತ್ನಿಸಿದ ಆರೋಪಿಗಳಿಗೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರಿಂದ ಫೈರಿಂಗ್

Discussion about this post

Recent News

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
16
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
57
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d