ಉಳ್ಳಾಲ : ಜಾಗೃತ ವಿವಿಧೋದ್ದೇಶ ಸಹಕಾರಿ ಸಂಘ (ನಿ) ಉಳ್ಳಾಲ ಇದರ ನೂತನ ಅಧ್ಯಕ್ಷರಾಗಿ ಶ್ರೀ ಶಂಕರ ಬಂಗೇರ, ಉಪಾಧ್ಯಕ್ಷರಾಗಿ ಸಾವಿತ್ರಿ ಭಟ್ ಆಯ್ಕೆಯಾಗಿದ್ದಾರೆ
ಇವರಿಗೆ ಹೃದಯಾಂತರಾಳದ ಅಭಿನಂದನೆಗಳು, ನಿಷ್ಕಳಂಕ ಮನಸ್ಸಿನ ಕಠಿನ ಪರಿಶ್ರಮಿ, ಜನಾನುರಾಗಿಯಾಗಿರುವ ತಮ್ಮ ಕಾರ್ಯಾವಧಿಯಲ್ಲಿ ಸಂಸ್ಥೆಯು ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುತ್ತೇವೆ.
Discussion about this post