• About us
  • Contact us
  • Disclaimer
Friday, May 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲದ ಮಾಜಿ ಶಾಸಕ ಇದಿನಬ್ಬರ ಮನೆಗೆ ಬಜರಂಗದಳ ಮುತ್ತಿಗೆಗೆ ಯತ್ನ

Coastal Times by Coastal Times
August 11, 2021
in ತಾಜಾ ಸುದ್ದಿ
ಉಳ್ಳಾಲದ ಮಾಜಿ ಶಾಸಕ ಇದಿನಬ್ಬರ ಮನೆಗೆ ಬಜರಂಗದಳ ಮುತ್ತಿಗೆಗೆ ಯತ್ನ
0
VIEWS
WhatsappTelegramShare on FacebookShare on Twitter

ಉಳ್ಳಾಲ,ಆ.11 : ಎನ್‌ಐಎ ದಾಳಿ ನಡೆದ ಉಳ್ಳಾಲ ಮಾಸ್ತಿಕಟ್ಟೆಯಲ್ಲಿರುವ ಮಾಜಿ ಶಾಸಕ ಬಿ.ಎಂ ಇದಿನಬ್ಬ ಪುತ್ರನ ಮನೆಗೆ ವಿಶ್ವ ಹಿಂದು ಪರಿಷತ್‌ ಹಾಗೂ ಬಜರಂಗದಳದ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದು, ಇದನ್ನು ಪೊಲೀಸರು ತಡೆದು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಮಂಗಳೂರಿನ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಇರುವ ಇದಿನಬ್ಬ ಪುತ್ರ ಬಿಎಂ ಭಾಷಾ ಮನೆಗೆ  ವಿಶ್ವ ಹಿಂದು ಪರಿಷತ್ ಹಾಗು ಭಜರಂಗದಳದ ಮುಖಂಡರ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು 14 ಮಂದಿ ಕಾರ್ಯತರ್ತರನ್ನು ಬಂಧಿಸಿದ್ದಾರೆ.

ಇದಿನಬ್ಬ ಮಗ ಭಾಷಾ ವಿರುದ್ಧ ಲವ್ ಜಿಹಾದ್ ಆರೋಪ ಮಾಡಿದ ಕಾರ್ಯಕರ್ತರು ಭಾಷಾರ ಸೊಸೆ ಜೊತೆ ಮಾತನಾಡಲು ಹೊರಗೆ ಕಳುಹಿಸಿ ಎಂದು ಪಟ್ಟು ಹಿಡಿದಿದ್ದು, ಈ ವೇಳೆ ಮನೆಯ ಮುಂಭಾಗ ವಿಎಚ್ ಪಿ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ತಳ್ಳಾಟ ನಡೆದಿದೆ.  ಪ್ರತಿಭಟನೆ ನಡುವೆ ಮನೆಗೆ ನುಗ್ಗುವ ಪ್ರಯತ್ನ ಮಾಡಿದ ಕಾರ್ಯಕರ್ತರು, ಇದ್ದಿನಬ್ಬರ ಮೊಮ್ಮಗ ಮಡಿಕೇರಿ ಮೂಲದ ಹಿಂದೂ ಯುವತಿಯನ್ನು ಲವ್ ಜಿಹಾದ್ ಮಾಡಿದ್ದಾರೆಂದು ಆರೋಪಿಸಿದರು.

ಬಂಟ ಸಮುದಾಯದ ಯುವತಿಯನ್ನು ಇಸ್ಲಾಂಗೆ ಮತಾಂತರಿಸಿ ಭಯೋತ್ಪಾದನಾ ಚಟುವಟಿಕೆಗೆ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ. ಜನಜಾಗೃತಿಗಾಗಿ ಉಳ್ಳಾಲದ ರಸ್ತೆಗಳಲ್ಲಿ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.  ಮೂಲಗಳ ಪ್ರಕಾರ ಮಡಿಕೇರಿ ಮೂಲದ ಬಂಟ ಸಮುದಾಯದ ಯುವತಿ ಮರಿಯಮ್ ಆಲಿಯಾಸ್ ದೀಪ್ತಿ ಮಾರ್ಲ ಎಂಬಾಕೆಯನ್ನು ಲವ್ ಜಿಹಾದ್ ನಡೆಸಿ ಅನಾಸ್ ನಿಂದ ದೀಪ್ತಿ ವಿವಾಹ ಮಾಡಲಾಗಿದೆ.  ದೀಪ್ತಿ ಮಾರ್ಲ ಸೇರಿ ಇಡೀ ಕುಟುಂಬದ ವಿರುದ್ಧ ತನಿಖೆ ನಡೆಸಬೇಕು ಎಂದು ವಿಎಚ್ ಪಿ ಆಗ್ರಹಿಸಿದೆ.

ಕಳೆದ ಎರಡು ದಿನಗಳ ಹಿಂದೆ ನಗರದಲ್ಲಿ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ವಿಹಿಂಪ, “ಜಿಲ್ಲೆಯಲ್ಲಿ ಲವ್‌ ಜಿಹಾದ್ ನಡೆಯುತ್ತಿದೆ. ಪ್ರೀತಿ-ಪ್ರೇಮದ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ. ಅಂಥದ್ದೇ ಘಟನೆ ಉಳ್ಳಾಲಕ್ಕೆ ದಾಳಿ ಮಾಡಿದಾಗ ಬಹಿರಂಗವಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಆಗ್ರಹಿಸಿದ್ದ ವಿಎಚ್‌ಪಿ ಮುಖಂಡರು, ಆಗಸ್ಟ್‌ 11ರಂದು ಉಳ್ಳಾಲದಾದ್ಯಂತ ಪೋಸ್ಟ್‌ ಕಾರ್ಡ್‌ ಚಳವಳಿ ನಡೆಸಲಿರುವುದಾಗಿ ವಿಎಚ್‌ಪಿ ಪ್ರಕಟಿಸಿತ್ತು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಬಿಕರ್ನಕಟ್ಟೆ ಸಮೀಪ ಭೀಕರ ಅಪಘಾತ-ಬೈಕ್ ಸವಾರ ಸಾವು

Next Post

ಉಳ್ಳಾಲ: ‘ದೇಶದ ಸಂಪತ್ತು ಲೂಟಿ ಮಾಡುತ್ತಿರುವ ಕಾರ್ಪೊರೇಟ್ ಕಂಪನಿಗಳೇ ಭಾರತ ಬಿಟ್ಟು ತೊಲಗಿ’

Related Posts

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ
ತಾಜಾ ಸುದ್ದಿ

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ

January 7, 2022
10
ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು
ತಾಜಾ ಸುದ್ದಿ

ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

September 1, 2021
6
Next Post
ಉಳ್ಳಾಲ: ‘ದೇಶದ ಸಂಪತ್ತು ಲೂಟಿ ಮಾಡುತ್ತಿರುವ ಕಾರ್ಪೊರೇಟ್ ಕಂಪನಿಗಳೇ ಭಾರತ ಬಿಟ್ಟು ತೊಲಗಿ’

ಉಳ್ಳಾಲ: ‘ದೇಶದ ಸಂಪತ್ತು ಲೂಟಿ ಮಾಡುತ್ತಿರುವ ಕಾರ್ಪೊರೇಟ್ ಕಂಪನಿಗಳೇ ಭಾರತ ಬಿಟ್ಟು ತೊಲಗಿ’

Discussion about this post

Recent News

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
35
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
89
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
ರಾಜಸ್ಥಾನ ಆರ್ಟ್ ಮತ್ತು  ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ  ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

May 7, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d