• About us
  • Contact us
  • Disclaimer
Saturday, December 6, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ತಲೈವಿ’ : ಎಂಜಿಆರ್, ಜಯಲಲಿತಾರ ‘ವಾಸ್ತವಿಕವಲ್ಲ’ದ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಎಐಎಡಿಎಂಕೆ ಆಗ್ರಹ

Coastal Times by Coastal Times
September 11, 2021
in ಸಿನಿಮಾ
‘ತಲೈವಿ’ : ಎಂಜಿಆರ್, ಜಯಲಲಿತಾರ ‘ವಾಸ್ತವಿಕವಲ್ಲ’ದ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಎಐಎಡಿಎಂಕೆ ಆಗ್ರಹ
8
VIEWS
WhatsappTelegramShare on FacebookShare on Twitter

ಚೆನ್ನೈ: ತಮ್ಮ ಪಕ್ಷದ ಪ್ರಮುಖರಾದ ದಿವಂಗತ ಎಂಜಿ ರಾಮಚಂದ್ರನ್ ಮತ್ತು ಜೆ ಜಯಲಲಿತಾ ಅವರ ಜೀವನಾಧಾರಿತ ಬಹು-ಭಾಷಾ ಚಿತ್ರ ‘ತಲೈವಿ’ಯಲ್ಲಿ ಕೆಲವು ತಪ್ಪು ಉಲ್ಲೇಖಗಳಿದ್ದು, ‘ವಾಸ್ತವಿಕವಲ್ಲ’ದ ದೃಶ್ಯಗಳನ್ನು ತೆಗೆದು ಹಾಕುವಂತೆ ತಮಿಳುನಾಡಿನ ಪ್ರತಿಪಕ್ಷ ಎಐಎಡಿಎಂಕೆ ಶುಕ್ರವಾರ ಒತ್ತಾಯಿಸಿದೆ.

ಬಾಲಿವುಡ್ ನಟಿ ಕಂಗನಾ ರನೌತ್ ಅಭಿನಯದ ಹಾಗೂ ಎಎಲ್ ವಿಜಯ್ ನಿರ್ದೇಶನದ ತಲೈವಿ ಚಿತ್ರವನ್ನು ಇಲ್ಲಿನ ಚಿತ್ರಮಂದಿರದಲ್ಲಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಐಎಡಿಎಂಕೆ ಹಿರಿಯ ನಾಯಕ ಮತ್ತು ಮಾಜಿ ಸಚಿವ ಡಿ ಜಯಕುಮಾರ್ ಅವರು, ಕೆಲವು ಉಲ್ಲೇಖಗಳು ವಾಸ್ತವಿಕವಲ್ಲ. ಅವುಗಳನ್ನು ತೆಗೆದು ಹಾಕಿದರೆ ತಲೈವಿ ಉತ್ತಮ ಚಿತ್ರ ಎನಿಸಿಕೊಳ್ಳಲಿದೆ ಮತ್ತು ಪಕ್ಷದ ಬೆಂಬಲಿಗರು ಹಾಗೂ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತದೆ ಎಂದರು.

ಉದಾಹರಣೆಗೆ, ಚಿತ್ರದ ಒಂದು ಸನ್ನಿವೇಶದಲ್ಲಿ ಎಂಜಿಆರ್ ಅವರು ಡಿಎಂಕೆ ಸರ್ಕಾರದಲ್ಲಿ ಮಂತ್ರಿ ಸ್ಥಾನವನ್ನು ಬಯಸುತ್ತಾರೆ ಮತ್ತು ದಿವಂಗತ ಎಂ ಕರುಣಾನಿಧಿ ಅವರು ಮಂತ್ರಿ ಸ್ಥಾನ ನಿರಾಕರಿಸುತ್ತಾರೆ ಎಂದಿದೆ. ಆದರೆ ಎಂಜಿಆರ್ ಅವರು ಎಂದೂ ಮಂತ್ರಿ ಸ್ಥಾನಕ್ಕೆ ಆಸೆಪಟ್ಟವರಲ್ಲ ಎಂದು ಜಯಕುಮಾರ್ ಪ್ರತಿಪಾದಿಸಿದ್ದಾರೆ.

ಜಯಲಲಿತಾ ಅವರು ದಿವಂಗತ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರೊಂದಿಗೆ ಎಂಜಿಆರ್ ಅವರ ಅರಿವಿಗೆ ಬಾರದಂತೆ ಸಂಪರ್ಕದಲ್ಲಿದ್ದರು ಎಂದು ಸಿನಿಮಾದಲ್ಲಿ ತೋರಿಸಲಾಗಿದೆ. ಈ ಮೂಲಕ ಎಂಜಿಆರ್‌ ಪಾತ್ರವನ್ನು ಮತ್ತೊಮ್ಮೆ ಕೆಳಮಟ್ಟಕ್ಕಿಳಿಸಲಾಗಿದೆ. ಇದು ನಿಜವಲ್ಲ ಎಂದು ಜಯಕುಮಾರ್‌ ಹೇಳಿದರು. ಅಲ್ಲದೆ, ಈ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಸಂಘ ನಿಕೇತನದಲ್ಲಿ 74ನೇ ಸಾರ್ವಜನಿಕ ಗಣೇಶೋತ್ಸವ

Next Post

ಸೆಪ್ಟೆಂಬರ್ 30 ರೊಳಗೆ ಕೇರಳದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ : ಸಿಎಂ ವಿಜಯನ್

Related Posts

3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್
ರಾಷ್ಟ್ರೀಯ ಸುದ್ದಿ

3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

November 12, 2025
49
ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ: ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ
ಸಿನಿಮಾ

ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ: ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ

September 21, 2025
17
Next Post
ಸೆಪ್ಟೆಂಬರ್ 30 ರೊಳಗೆ ಕೇರಳದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ : ಸಿಎಂ ವಿಜಯನ್

ಸೆಪ್ಟೆಂಬರ್ 30 ರೊಳಗೆ ಕೇರಳದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ : ಸಿಎಂ ವಿಜಯನ್

Discussion about this post

Recent News

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

December 5, 2025
53
ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

December 4, 2025
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

December 5, 2025
ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

December 4, 2025
ಮಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಮಠಕ್ಕೆ 5 ಎಕರೆ ಜಮೀನು ಸಿಎಂ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಮಠಕ್ಕೆ 5 ಎಕರೆ ಜಮೀನು ಸಿಎಂ ಘೋಷಣೆ

December 4, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d