• About us
  • Contact us
  • Disclaimer
Monday, August 4, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಲೆಗೆ ಜಾತಿ-ಮತ ಭೇದಗಳಿಲ್ಲ ಎಂದು ಸಾರುವ ಬಾಲಕ ಅರ್ಮಾನ್ ರಿಯಾಝ್

Coastal Times by Coastal Times
October 11, 2022
in ಕರಾವಳಿ
ಕಲೆಗೆ ಜಾತಿ-ಮತ ಭೇದಗಳಿಲ್ಲ ಎಂದು ಸಾರುವ ಬಾಲಕ ಅರ್ಮಾನ್ ರಿಯಾಝ್
63
VIEWS
WhatsappTelegramShare on FacebookShare on Twitter

ಬೆಳ್ತಂಗಡಿ: 13 ವರ್ಷದ, ಬಾಲ ಪ್ರತಿಭೆ, “ಗಣನಾಯಕಾಯ ಗಣದೈವತಾಯ”; “ನೀಡು ಶಿವ, ನೀಡದಿರು ಶಿವಾ”; “ನೀನೇ ರಾಮ, ನೀನೇ ಶ್ಯಾಮ” -ಶ್ರೇಷ್ಠ ಹಿಂದೂ ಗೀತೆಗಳನ್ನು ಹಾಡುವ ಮತ್ತು ನುಡಿಸುವ ಮೂಲಕ 8ನೇ ತರಗತಿಯ ವಿದ್ಯಾರ್ಥಿ ಅರ್ಮಾನ್ ರಿಯಾಝ್ ಆ ಧ್ವನಿಗೆ ಮಂತ್ರಮುಗ್ಧರಾಗಿ ತಲೆದೂಗುತ್ತಿದ್ದರು. ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದಿದ್ದ ಸರಕಾರಿ ಪ್ರೌಢಶಾಲಾ ಶಿಕ್ಷಕರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಮಾವೇಶದಲ್ಲಿ ಜಯಂತ ಕಾಯ್ಕಿಣಿ ರಚನೆಯ “ಗುರುವೆ ನಿಮಗೆ ಶರಣು ನಾವು ಭಾವಪೂರ್ಣ ವಂದನೆ.” ಅಂತ ಅರ್ಮಾನ್ ಹಾಡುವಾಗ ವೇದಿಕೆಯಲ್ಲಿದ್ದವರೇ ತಲೆದೂಗುತ್ತಿದ್ದರು. ಆರಂಭದಲ್ಲಿ ಅರ್ಮಾನ್ 6 ವರ್ಷದವನಿರುವಾಗ, ಬಾಬಣ್ಣ ಪುತ್ತೂರು ಅವರು ಬೆಳ್ತಂಗಡಿಯಲ್ಲಿ ಆರಂಭಿಸಿದ್ದ ನಿನಾದ ಕಲಾ ಕೇಂದ್ರದಲ್ಲಿ ಪ್ರತಿ ಭಾನುವಾರ ಕೀಬೋರ್ಡ್ ತರಗತಿಗೆ ಸೇರಿಕೊಂಡಿದ್ದ. ಹುಡುಗನ ಪ್ರತಿಭೆಯನ್ನು ನೋಡಿ ಬಾಬಣ್ಣ ಅವರ ಪುತ್ರಿ ಸವಿತಾ ಅವರೇ ಅರ್ಮಾನ್‌ಗೆ ಸುಗಮ ಸಂಗೀತ ಹಾಡುಗಾರಿಕೆಯನ್ನು ಹೇಳಿಕೊಡಲಾರಂಭಿಸಿದ್ದರು. ಅರ್ಮಾನ್ ಕೀಬೋರ್ಡ್, ಗಿಟಾರ್‌ಗಳಲ್ಲಿ ರೋಜಾ ಚಿತ್ರದ ಪ್ರಸಿದ್ಧ ‘ಭಾರತ್ ಹಮ್ ಕೋ ಜಾನ್ ಸೇ ಪ್ಯಾರಾ ಹೈ ’ ನುಡಿಸಲಾರಂಭಿಸಿದ್ದ. ವಲಯ, ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಗಝಲ್ ಹಾಡಿ ಬಹುಮಾನ ಗೆದ್ದುಕೊಂಡಿದ್ದಾನೆ.

ಈಗಾಗಲೇ ಝೀ ಕನ್ನಡದಿಂದ ನಡೆಯುವ ಹಾಡುವ ರಿಯಾಲಿಟಿ ಶೋ (ಸರಿಗಮಪ ಲಿಟ್ಲ್ ಚಾಂಪ್ಸ್) ಆಡಿಶನ್‌ಗೂ ಆಯ್ಕೆಯಾಗಿರುವ ಈ ಹುಡುಗ ತನ್ನ ಸಾಧನೆಯ ಪಥದಲ್ಲಿ ಇದೇ ರೀತಿ ಪರಿಶ್ರಮದೊಂದಿಗೆ ಮುಂದುವರಿದರೆ ಉಜ್ವಲ ಭವಿಷ್ಯವಿದೆ

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

4Gಯಿಂದ 5Gಗೆ ಅಪ್ಡೇಟ್‌ ಮಾಡುವುದಾಗಿ ಹೇಳಿ OTP ಕೇಳಿದರೆ ಎಚ್ಚರ: ಪೊಲೀಸರ ಸಲಹೆ

Next Post

ವಾಮಂಜೂರು: ಶಾರದೋತ್ಸವ ಫ್ಲೆಕ್ಸ್ ಹರಿದ ಪ್ರಕರಣ; ಮೂವರು ಆರೋಪಿಗಳ ಬಂಧನ

Related Posts

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..
ಕರಾವಳಿ

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

August 3, 2025
1.3k
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ
ಕರಾವಳಿ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

August 2, 2025
68
Next Post
ವಾಮಂಜೂರು: ಶಾರದೋತ್ಸವ ಫ್ಲೆಕ್ಸ್ ಹರಿದ ಪ್ರಕರಣ; ಮೂವರು ಆರೋಪಿಗಳ ಬಂಧನ

ವಾಮಂಜೂರು: ಶಾರದೋತ್ಸವ ಫ್ಲೆಕ್ಸ್ ಹರಿದ ಪ್ರಕರಣ; ಮೂವರು ಆರೋಪಿಗಳ ಬಂಧನ

Discussion about this post

Recent News

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

August 3, 2025
1.3k
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

August 2, 2025
68
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

August 3, 2025
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

August 2, 2025
7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

August 2, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d