• About us
  • Contact us
  • Disclaimer
Sunday, August 3, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಾಮಂಜೂರು: ಶಾರದೋತ್ಸವ ಫ್ಲೆಕ್ಸ್ ಹರಿದ ಪ್ರಕರಣ; ಮೂವರು ಆರೋಪಿಗಳ ಬಂಧನ

Coastal Times by Coastal Times
October 11, 2022
in ಕರಾವಳಿ
ವಾಮಂಜೂರು: ಶಾರದೋತ್ಸವ ಫ್ಲೆಕ್ಸ್ ಹರಿದ ಪ್ರಕರಣ; ಮೂವರು ಆರೋಪಿಗಳ ಬಂಧನ
193
VIEWS
WhatsappTelegramShare on FacebookShare on Twitter

ಮಂಗಳೂರು, ಅ.11: ನಗರ ಹೊದವಲಯದ ವಾಮಂಜೂರು ಜಂಕ್ಷನ್‌ನಲ್ಲಿ ಹಾಕಲಾದ ಶಾರದೋತ್ಸವದ ಫ್ಲೆಕ್ಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಕಾರು ವಶಪಡಿಸಲಾಗಿದೆ. ಬಂಧಿತರನ್ನು ಸ್ಥಳೀಯರೇ ಆದ ಸುಮಿತ್ ಹೆಗ್ಡೆ (25), ಯತೀಶ್ ಪೂಜಾರಿ (24), ಪ್ರವೀಣ್ ಪೂಜಾರಿ (24) ಎಂದು ಗುರುತಿಸಲಾಗಿದೆ. ಇವರು ಸಂಘಪರಿವಾರದ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು ಎಂದು ತಿಳಿದು ಬಂದಿದೆ. ದಿನಾಂಕ 08-10-2022 ರಂದು ಮಧ್ಯರಾತ್ರಿ ಸಮಯ ನಗರದ ವಾಮಂಜೂರು ಜಂಕ್ಷನ್ ನಲ್ಲಿ ಶಾರದೋತ್ಸವ ಕಾರ್ಯಕ್ರಮಕ್ಕೆ ಶುಭಕೋರಲು ವಾಮಂಜೂರು ಫ್ರೆಂಡ್ಸ್ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು. ಧಾರ್ಮಿಕ ಭಾವನೆಗಳಿಗೆ ಅವಮಾನಗೊಳಿಸುವ ಉದ್ದೇಶದಿಂದ ಈ ಕೃತ್ಯವನ್ನು ಎಸಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಮೂವರು ಕಿಡಿಗೇಡಿ ಯುವಕರನ್ನು ಬಂಧಿಸಿದ್ದಾರೆ. ಗುರುಪುರ ಆಸುಪಾಸಿನ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ ಮತ್ತು ಪ್ರವೀಣ್ ಪೂಜಾರಿ ಎಂಬ ಮೂವರನ್ನು ಬಂಧಿಸಿದ್ದು, ಅವರು ಬಳಸಿದ್ದ ಸ್ವಿಫ್ಟ್ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅ.8ರ ಮಧ್ಯರಾತ್ರಿ 1.30ರಿಂದ ಎರಡು ಗಂಟೆ ಮಧ್ಯದಲ್ಲಿ ಯುವಕರು ಕೃತ್ಯ ಎಸಗಿದ್ದರು. ರಸ್ತೆ ಬದಿ ಹಾಕಿದ್ದ ಫ್ಲೆಕ್ಸನ್ನು ಹರಿದು ಹಾಕಿದ್ದು ಸಿಸಿಟಿವಿಯಲ್ಲಿ ದಾಖಲಾಗಿದ್ದರಿಂದ ಪೊಲೀಸರು ಅದನ್ನೇ ಆಧರಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕಲೆಗೆ ಜಾತಿ-ಮತ ಭೇದಗಳಿಲ್ಲ ಎಂದು ಸಾರುವ ಬಾಲಕ ಅರ್ಮಾನ್ ರಿಯಾಝ್

Next Post

ಬೈಜೂಸ್ ಕಂಪನಿಯ 2,500 ಸಿಬ್ಬಂದಿಗಳು ಮನೆಗೆ

Related Posts

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..
ಕರಾವಳಿ

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

August 3, 2025
56
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ
ಕರಾವಳಿ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

August 2, 2025
56
Next Post
ಬೈಜೂಸ್ ಕಂಪನಿಯ 2,500 ಸಿಬ್ಬಂದಿಗಳು ಮನೆಗೆ

ಬೈಜೂಸ್ ಕಂಪನಿಯ 2,500 ಸಿಬ್ಬಂದಿಗಳು ಮನೆಗೆ

Discussion about this post

Recent News

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

August 3, 2025
56
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

August 2, 2025
56
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

August 3, 2025
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

August 2, 2025
7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

August 2, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d