• About us
  • Contact us
  • Disclaimer
Wednesday, January 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅ.13ರಂದು “ಕುದ್ರು” ಸಿನಿಮಾ ಕರ್ನಾಟಕದಾದ್ಯಂತ ತೆರೆಗೆ!

Coastal Times by Coastal Times
October 11, 2023
in ಸಿನಿಮಾ
ಅ.13ರಂದು “ಕುದ್ರು” ಸಿನಿಮಾ ಕರ್ನಾಟಕದಾದ್ಯಂತ ತೆರೆಗೆ!
31
VIEWS
WhatsappTelegramShare on FacebookShare on Twitter

ಮಂಗಳೂರು: ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ” ಎಂದು ಚಿತ್ರದ ನಾಯಕ ನಟ ಹರ್ಷಿತ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ಕುದ್ರು ಎಂದರೆ ನೀರಿನಿಂದ ಸುತ್ತುವರೆದ ದ್ವೀಪ. ಈ ದ್ವೀಪದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು‌ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಆ ಸಮಯದಲ್ಲಿ ವಾಟ್ಸಪ್ ಸಂದೇಶವೊಂದರಿಂದ ಎಲ್ಲರಲ್ಲೂ ಮನಸ್ತಾಪ ಬರುತ್ತದೆ. ಚಿತ್ರದ ಮೊದಲ ಭಾಗದ ಕಥೆ ಕಾಲೇಜಿನಲ್ಲಿ ನಡೆಯುತ್ತದೆ. ಆನಂತರ ಕುತೂಹಲ ಮೂಡಿಸುವ ಕಥಾಹಂದರವಿದೆ. ಅದನ್ನು ಚಿತ್ರದಲ್ಲೇ ನೋಡಬೇಕು. ಉಡುಪಿ, ಮಲೆನಾಡು, ಗೋವಾ ಹಾಗೂ ಆಯಿಲ್ ರಿಗ್ ನಲ್ಲಿ ಚಿತ್ರೀಕರಣವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಜನಪ್ರಿಯವಾಗಿದೆ” ಎಂದರು.

“ಕುದ್ರು” ನನ್ನ ಮೊದಲ ನಿರ್ದೇಶನದ ಚಿತ್ರ. ಒಂದು ಸಣ್ಣ ದ್ವೀಪದಲ್ಲಿ ಬೇರೆಬೇರೆ ಸಮುದಾಯದವರು ಸಾಮರಸ್ಯದಿಂದ ಬಾಳುತ್ತಿದಾಗ, ಒಂದು ವಾಟ್ಸಾಪ್ ಸಂದೇಶ ಹೇಗೆ ಅಶಾಂತಿಯನ್ನು ತಂದು ಹಾಕುತ್ತದೆ ಹಾಗೂ ಬಂದ ತೊಂದರೆಯನ್ನು ನಿವಾರಣೆ ಮಾಡಿಕೊಂಡು‌ ಮತ್ತೆ ಸಾಮರಸ್ಯದಿಂದ ಹೇಗೆ ಜೀವನ ನಡೆಸಬಹುದು ಎಂಬುದನ್ನು “ಕುದ್ರು” ಚಿತ್ರದಲ್ಲಿ ತೋರಿಸುತ್ತಿದ್ದೇವೆ.

ಈ ಚಿತ್ರದಲ್ಲಿ ಮುಸ್ಲಿಂ ಸಮುದಾಯದ ಹುಡುಗಿಯಾಗಿ ನಟಿ ಡೈನ ಡಿಸೋಜ, ಮುಸ್ಲಿಂ ಹುಡುಗನಾಗಿ ನಟ ಫರ್ಹಾನ್. ಮಂಗಳೂರಿನ ನಮಿತಾ, ಪ್ರವೀಣ್ ಬಂಗೇರ, ಕಾಂತಾರ ಸತೀಶ್ ಆಚಾರ್ಯ ನಟಿಸಿದ್ದಾರೆ.
“ಕುದ್ರು” ಚಿತ್ರದಲ್ಲಿ ಬ್ರಾಹ್ಮಣ ಹುಡುಗನಾಗಿ ಹರ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ಕ್ರಿಶ್ಚಿಯನ್ ಹುಡುಗನಾಗಿ ಗಾಡ್ವಿನ್ ಹಾಗೂ ಬ್ರಾಹ್ಮಣ ಹುಡುಗಿ ಪಾತ್ರದಲ್ಲಿ ನಾಯಕಿ ಪ್ರಿಯಾ ಹೆಗ್ಡೆ ನಟಿಸಿದ್ದಾರೆ. ಛಾಯಾಗ್ರಹಣ ಶ್ರೀ ಪುರಾಣಿಕ್, ಪ್ರದೀಪ್ ಹಾಗು ಉಡುಪಿ ಪ್ರಜ್ವಲ್, ಪ್ರತೀಕ್ ಕುಂದು ಸಂಗೀತ ನಿರ್ದೇಶನ ಹಾಗೂ ಶ್ರೀನಿವಾಸ್ ಕಲಾಲ್ ಅವರ ಸಂಕಲನವಿರುವ “ಕುದ್ರು” ಚಿತ್ರಕ್ಕೆ ಉಡುಪಿ ಕೃಷ್ಣ ಆಚಾರ್ ಸಂಭಾಷಣೆ ಬರೆದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಹರ್ಷಿತ್ ಶೆಟ್ಟಿ, ಪ್ರಿಯಾ ಹೆಗ್ಡೆ, ಸತೀಶ್ ಆಚಾರ್ಯ, ಫರ್ಹಾನ್, ನಮಿತಾ, ಡಯಾನಾ ಡಿಸೋಜ, ಪ್ರವೀಣ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕ ಬೆಂಕಿ ; ಬಂದರ್ ನಲ್ಲಿ ತಪ್ಪಿದ ಭಾರೀ ಅನಾಹುತ

Next Post

ಉಳ್ಳಾಲ: ತೌಡುಗೋಳಿ ನಿವಾಸಿ ವಿವಾಹಿತೆ ಪುಣೆಯಲ್ಲಿ ಅನುಮಾನಸ್ಪದ ಸಾವು

Related Posts

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ
ಸಿನಿಮಾ

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ

December 20, 2025
73
ಧುರಂಧರ್​ ಸಿನಿಮಾ ಪಾಕಿಸ್ತಾನದಲ್ಲಿ ನಿಷೇಧಿಸಿದ್ದರೂ 2 ಮಿಲಿಯನ್​ಗೂ ಹೆಚ್ಚು ಡೌನ್​ಲೋಡ್​
ಸಿನಿಮಾ

ಧುರಂಧರ್​ ಸಿನಿಮಾ ಪಾಕಿಸ್ತಾನದಲ್ಲಿ ನಿಷೇಧಿಸಿದ್ದರೂ 2 ಮಿಲಿಯನ್​ಗೂ ಹೆಚ್ಚು ಡೌನ್​ಲೋಡ್​

December 18, 2025
1
Next Post
ಉಳ್ಳಾಲ: ತೌಡುಗೋಳಿ ನಿವಾಸಿ ವಿವಾಹಿತೆ ಪುಣೆಯಲ್ಲಿ ಅನುಮಾನಸ್ಪದ ಸಾವು

ಉಳ್ಳಾಲ: ತೌಡುಗೋಳಿ ನಿವಾಸಿ ವಿವಾಹಿತೆ ಪುಣೆಯಲ್ಲಿ ಅನುಮಾನಸ್ಪದ ಸಾವು

Discussion about this post

Recent News

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

January 20, 2026
12
ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

January 20, 2026
52
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

January 20, 2026
ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

January 20, 2026
ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

January 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d