• About us
  • Contact us
  • Disclaimer
Friday, November 7, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಲೇಡಿಗೋಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬೇಕಿದ್ದ ಬಾಣಂತಿ 4ನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ

Coastal Times by Coastal Times
November 11, 2024
in ಕರಾವಳಿ
ಮಂಗಳೂರು: ಲೇಡಿಗೋಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬೇಕಿದ್ದ ಬಾಣಂತಿ 4ನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ
139
VIEWS
WhatsappTelegramShare on FacebookShare on Twitter

ಮಂಗಳೂರು: ತಾಯಿಗೆ ಹೆರಿಗೆಯಾದ ಬಳಿಕ ನವಜಾತ ಶಿಶು ಸಾವನ್ನಪ್ಪಿತ್ತು. ಇದರಿಂದ ತಾಯಿ ತೀವ್ರ ನೊಂದಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಗೆ ತೆರಳಬೇಕಿದ್ದ ಈ ಬಾಣಂತಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಗರದ ಲೇಡಿಗೋಶನ್​ ಆಸ್ಪತ್ರೆಯಲ್ಲಿ ನಡೆದಿದೆ.

ಕಾರ್ಕಳ ನಿವಾಸಿ ರಂಜಿತಾ (28) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ರಂಜಿತಾ ಹೆರಿಗೆಗೆಂದು ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅವರು ಹೈರಿಸ್ಕ್ ಪ್ರಗ್ನೆನ್ಸಿಯಲ್ಲಿದ್ದ ಕಾರಣ‌ ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ರೆಫರ್ ಮಾಡಲಾಗಿತ್ತು. ಈ ಆಸ್ಪತ್ರೆಗೆ ಅ.28ಕ್ಕೆ ದಾಖಲಾಗಿದ್ದರು. ಅ.30ಕ್ಕೆ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಹೆರಿಗೆಯಾಗಿತ್ತು. ಶಿಶುವನ್ನು ಎನ್ಐಸಿಯುನಲ್ಲಿ ದಾಖಲಿಸಲಾಗಿತ್ತು. ಆದರೆ, ನ.3ಕ್ಕೆ ಶಿಶು ಮೃತಪಟ್ಟಿತ್ತು.

ಬಾಣಂತಿ ರಂಜಿತಾ ಗುಣಮುಖರಾಗಿದ್ದರಿಂದ ಸೋಮವಾರ ಡಿಸ್ಚಾರ್ಜ್‌ಗೆಂದು ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ಧರಾಗಿ ಬಂದಿದ್ದರು. ಆದರೆ, ರಂಜಿತಾ ಸಾವಿನ ಹಾದಿ ಹಿಡಿದಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಅಷ್ಟರಲ್ಲಾಗಲೇ ಮೃತಪಟ್ಟಿದ್ದರು.

ಈ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಲೇಡಿಗೋಶನ್ ಆಸ್ಪತ್ರೆಯ ಅಧೀಕ್ಷಕ ದುರ್ಗಾಪ್ರಸಾದ್ ಅವರು, ರಂಜಿತಾ ಅವರು ಹೈರಿಸ್ಕ್ ಪ್ರಗ್ನೆನ್ಸಿ ಕಾರಣದಿಂದ ಕಾರ್ಕಳ ಆಸ್ಪತ್ರೆಯಿಂದ ರೆಫರ್ ಆಗಿ ನಮ್ಮ ಆಸ್ಪತ್ರೆಗೆ ಬಂದಿದ್ದರು. ಅ. 30ಕ್ಕೆ ಹೆರಿಗೆಯಾಗಿದ್ದು ನ.3 ಕ್ಕೆ ಮಗು ಮೃತಪಟ್ಟಿದೆ. ಎರಡು ದಿನದ ಹಿಂದೆ ಅವರು ಡಿಸ್ಚಾರ್ಜ್ ಆಗಬೇಕಿತ್ತು. ಆದರೆ, ಅವರು ಎರಡು ದಿನದ ಕಾಲ ಇಲ್ಲಿಯೇ ಇರುತ್ತೇನೆ ಅಂದಿದ್ದರು. ಇಂದು ಅವರು ಡಿಸ್ಚಾರ್ಜ್ ಆಗಬೇಕಿದ್ದು, ಮನೆಯವರು ಬಂದಿದ್ದರು. ಆದರೆ, ಇದೇ ವೇಳೆ ಅವರು ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು. ರಂಜಿತಾ ಅವರು ತನ್ನ ಮಗು ಮೃತಪಟ್ಟಿರುವ ಕಾರಣದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಾಬಾ ಸಿದ್ದಿಕಿ ಹತ್ಯೆ ಪ್ರಮುಖ ಆರೋಪಿ ನೇಪಾಳಕ್ಕೆ ಹಾರುವ ಯತ್ನದಲ್ಲಿದ್ದಾಗ ಮುಂಬೈ ಪೊಲೀಸರ ಬಲೆಗೆ

Next Post

ಉಳ್ಳಾಲ: ಹಲ್ಲೆ ಆರೋಪಿ ಮೇಲೆ ಎಂಟು ಮಂದಿಯಿಂದ ದಾಳಿ; ಹತ್ಯೆಗೆ ಯತ್ನ

Related Posts

ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ
ಕರಾವಳಿ

ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ

November 7, 2025
54
ಮಂಗಳೂರು: ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಸೊಸೈಟಿ ಇದರ ನವೀಕೃತ ಕಚೇರಿ ‘ವಿಶ್ವಸೌಧ’ ನೂತನ ಕಟ್ಟಡ ಉದ್ಘಾಟನೆ
ಕರಾವಳಿ

ಮಂಗಳೂರು: ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಸೊಸೈಟಿ ಇದರ ನವೀಕೃತ ಕಚೇರಿ ‘ವಿಶ್ವಸೌಧ’ ನೂತನ ಕಟ್ಟಡ ಉದ್ಘಾಟನೆ

November 7, 2025
12
Next Post
ಉಳ್ಳಾಲ: ಹಲ್ಲೆ ಆರೋಪಿ ಮೇಲೆ ಎಂಟು ಮಂದಿಯಿಂದ ದಾಳಿ; ಹತ್ಯೆಗೆ ಯತ್ನ

ಉಳ್ಳಾಲ: ಹಲ್ಲೆ ಆರೋಪಿ ಮೇಲೆ ಎಂಟು ಮಂದಿಯಿಂದ ದಾಳಿ; ಹತ್ಯೆಗೆ ಯತ್ನ

Discussion about this post

Recent News

ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ

ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ

November 7, 2025
54
ಮಂಗಳೂರು: ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಸೊಸೈಟಿ ಇದರ ನವೀಕೃತ ಕಚೇರಿ ‘ವಿಶ್ವಸೌಧ’ ನೂತನ ಕಟ್ಟಡ ಉದ್ಘಾಟನೆ

ಮಂಗಳೂರು: ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಸೊಸೈಟಿ ಇದರ ನವೀಕೃತ ಕಚೇರಿ ‘ವಿಶ್ವಸೌಧ’ ನೂತನ ಕಟ್ಟಡ ಉದ್ಘಾಟನೆ

November 7, 2025
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ

ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ

November 7, 2025
ಮಂಗಳೂರು: ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಸೊಸೈಟಿ ಇದರ ನವೀಕೃತ ಕಚೇರಿ ‘ವಿಶ್ವಸೌಧ’ ನೂತನ ಕಟ್ಟಡ ಉದ್ಘಾಟನೆ

ಮಂಗಳೂರು: ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಸೊಸೈಟಿ ಇದರ ನವೀಕೃತ ಕಚೇರಿ ‘ವಿಶ್ವಸೌಧ’ ನೂತನ ಕಟ್ಟಡ ಉದ್ಘಾಟನೆ

November 7, 2025
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂದ ಹಲ್ಲೆ, ಇಬ್ಬರು ಅರೆಸ್ಟ್

ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂದ ಹಲ್ಲೆ, ಇಬ್ಬರು ಅರೆಸ್ಟ್

November 7, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d