• About us
  • Contact us
  • Disclaimer
Sunday, February 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉದ್ಯಮಿ ಬಿ.ಆರ್ . ಶೆಟ್ಟಿಗೆ ಬಿಗ್ ಶಾಕ್ ! ಸಾವಿರ ಕೋಟಿ ರೂಪಾಯಿ ಪಾವತಿಸಲು ಲಂಡನ್‌ ಕೋರ್ಟ್‌ ಆದೇಶ

Coastal Times by Coastal Times
January 12, 2022
in ರಾಷ್ಟ್ರೀಯ ಸುದ್ದಿ
ಉದ್ಯಮಿ ಬಿ.ಆರ್ . ಶೆಟ್ಟಿಗೆ ಬಿಗ್ ಶಾಕ್ ! ಸಾವಿರ ಕೋಟಿ ರೂಪಾಯಿ ಪಾವತಿಸಲು ಲಂಡನ್‌ ಕೋರ್ಟ್‌ ಆದೇಶ
116
VIEWS
WhatsappTelegramShare on FacebookShare on Twitter

ಲಂಡನ್‌: ಅಬುಧಾಬಿಯ ಭಾರತೀಯ ಮೂಲದ ಕೋಟ್ಯಾಧಿಪತಿ ಬಾವ ಗುತು ರಘುರಾಮ್ ಶೆಟ್ಟಿ ಅಲಿಯಾಸ್ ಬಿ ಆರ್ ಶೆಟ್ಟಿ ಅವರಿಗೆ ಭಾರೀ ಹಿನ್ನಡೆಯಾಗಿದೆ. ವಿದೇಶಿ ವಿನಿಮಯ ವ್ಯವಹಾರ ವಹಿವಾಟಿನ ಭಾಗವಾಗಿ ಲಂಡನ್ ಬ್ಯಾಂಕ್ ಬಾರ್ಕ್ಲೇಸ್‌ ಗೆ ಪೂರ್ಣ ಮೊತ್ತ ಪಾವತಿಸಬೇಕೆಂದು ಲಂಡನ್‌ ಕೋರ್ಟ್‌ ಆದೇಶ ಹೊರಡಿಸಿದೆ. 131 ಮಿಲಿಯನ್ (ಭಾರತೀಯ ಕರೆನ್ಸಿಯಲ್ಲಿ ರೂ 9,68,27,99,500) ಪಾವತಿಸಬೇಕಿದೆ.

2020 ರಲ್ಲಿ ಲಂಡನ್‌ ಬ್ಯಾಂಕ್‌ ಬಾರ್ಕ್ಲೇಸ್ ವಿದೇಶಿ ವಿನಿಮಯ ವ್ಯಾಪಾರ ವಹಿವಾಟು ಒಪ್ಪಂದದ ಭಾಗವಾಗಿ ಬಿ ಆರ್ ಶೆಟ್ಟಿ ಸದರಿ ಬ್ಯಾಂಕ್‌ ಗೆ ದೊಡ್ಡ ಮೊತ್ತದ ಹಣ ಪಾವತಿಸಬೇಕಾಗಿತ್ತು. ಇದೇ ವಿಷಯವಾಗಿ ದುಬೈ ಕೋರ್ಟ್ ಬಿ.ಆರ್ ಶೆಟ್ಟಿ ವಿರುದ್ಧ ತೀರ್ಪು ನೀಡಿತ್ತು. ದುಬೈ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅವರು ಲಂಡನ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ಕುರಿತು ಕಳೆದ ವರ್ಷ ಡಿಸೆಂಬರ್‌ನಲ್ಲಿ ಬ್ರಿಟನ್‌ ನ್ಯಾಯಾಲಯ ವಿಚಾರಣೆಯ ಸಂದರ್ಭದಲ್ಲಿ ಬಿ.ಆರ್.ಶೆಟ್ಟಿ ಪರ ವಕೀಲರು ತಮ್ಮ ಕಕ್ಷಿದಾರರು ಆರ್ಥಿಕ ಸಂಕಷ್ಟದಲ್ಲಿದ್ದು, ತೀರ್ಪನ್ನು ಮುಂದೂಡಬೇಕು ಎಂದು ಕೋರಿದ್ದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು 2022ರ ಜನವರಿ 10ಕ್ಕೆ ಮುಂದೂಡಿತ್ತು.

ನಿನ್ನೆ ಮತ್ತೆ ಪ್ರಕರಣದ ವಿಚಾರಣೆ ನಡೆಸಿದ ಲಂಡನ್ ಕೋರ್ಟ್ ಬಿ.ಆರ್. ಶೆಟ್ಟಿ ಅವರ ಮನವಿಯನ್ನು ತಿರಸ್ಕರಿಸಿದೆ. ಈ ಸಂದರ್ಭದಲ್ಲಿ ಬಾರ್ಕ್ಲೇಸ್ ಗೆ ಪಾವತಿಸಬೇಕಿರುವ, ತಮ್ಮ ಕಕ್ಷಿದಾರ ಬಿ.ಆರ್.ಶೆಟ್ಟಿಯವರ ಆಸ್ತಿಗಳನ್ನು ಮುಟ್ಟುಗೋಲುಹಾಕಿಕೊಳ್ಳಲಾಗಿದೆ. ತೀರ್ಪನ್ನು ಮುಂದೂಡುವಂತೆ ಮತ್ತೊಮ್ಮೆ ನ್ಯಾಯಾಲಯವನ್ನು ಕೋರಿದರು. ಆದರೆ ಲಂಡನ್ ಕೋರ್ಟ್ ಆ ಮನವಿಯನ್ನು ತಿರಸ್ಕರಿಸಿದೆ . ಬಿ ಆರ್ ಶೆಟ್ಟಿ ಬ್ಯಾಂಕ್ ಬಾರ್ಕ್ಲೇಸ್‌ಗೆ 131 ಮಿಲಿಯನ್ ರೂ ಪಾವತಿಸಲು ಆದೇಶಿಸಿದೆ. ಜೊತೆಗೆ ಭಾರತ ಸೇರಿದಂತೆ ಇತರ ದೇಶಗಳು, ಲಂಡನ್‌ ನಲ್ಲಿರುವ ಬಿ.ಆರ್.ಶೆಟ್ಟಿ ಅವರ ಆಸ್ತಿ ಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಬ್ಯಾಂಕ್‌ ಪ್ರತಿನಿಧಿಗಳು ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ, ರಾಜೇಶ್ವರಿ ಬಿ ಶೆಟ್ಟಿಯವರ ಆಸ್ತಿ ಹರಾಜು ಮಾಡದಂತೆ ಕರ್ನಾಟಕ ಬ್ಯಾಂಕ್ ಗೆ ಸಾಲ ವಸೂಲಾತಿ ಪ್ರಾಧಿಕಾರದಿಂದ ತಡೆ.

Next Post

ಕುಂದಾಪುರ, ಕೊಲ್ಲೂರು: ಬಸ್‌ ಮಗುಚಿ 6 ಮಂದಿ ಗಂಭೀರ ಗಾಯ

Related Posts

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ
ರಾಷ್ಟ್ರೀಯ ಸುದ್ದಿ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
41
ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ
ರಾಷ್ಟ್ರೀಯ ಸುದ್ದಿ

ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

January 20, 2026
180
Next Post
ಕುಂದಾಪುರ, ಕೊಲ್ಲೂರು: ಬಸ್‌ ಮಗುಚಿ 6 ಮಂದಿ ಗಂಭೀರ ಗಾಯ

ಕುಂದಾಪುರ, ಕೊಲ್ಲೂರು: ಬಸ್‌ ಮಗುಚಿ 6 ಮಂದಿ ಗಂಭೀರ ಗಾಯ

Discussion about this post

Recent News

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
54
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
49
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

January 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d