• About us
  • Contact us
  • Disclaimer
Thursday, April 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಿವಬಾಗ್‌ನಲ್ಲಿ ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ಗೆ ಭೂಮಿಪೂಜೆ

Coastal Times by Coastal Times
April 12, 2025
in ಕರಾವಳಿ
ಶಿವಬಾಗ್‌ನಲ್ಲಿ ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ಗೆ ಭೂಮಿಪೂಜೆ
26
VIEWS
WhatsappTelegramShare on FacebookShare on Twitter

ಮಂಗಳೂರು: ರೋಹನ್ ಕಾರ್ಪೋರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ರೋಹನ್ ಗಾರ್ಡನ್ ಯೋಜನೆಗೆ ನಗರದ ಕದ್ರಿ ಶಿವಬಾಗ್ 2ನೇ ಕ್ರಾಸ್‌ನಲ್ಲಿ ಶನಿವಾರ ಭೂಮಿಪೂಜೆ ನಡೆಯಿತು.

ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಚರ್ಚ್ ನ ಧರ್ಮಗುರುಗಳಾದ ಫಾದರ್ ವಾಲ್ಟರ್ ಡಿಸೋಜ ಭೂಮಿ ಪೂಜೆ ನೆರವೇರಿಸಿ, ದೇವರ ಮೇಲೆ ಅಚಲ ವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಮಹತ್ಸಾಧನೆ ಮಾಡಿ ಸಮಾಜ ಸೇವೆ ಮಾಡುವ ಕನಸಿಗೆ ರೋಹನ್ ಮೊಂತೇರೊ ನಿದರ್ಶನ. ಅವರ ಎಲ್ಲ ಕನಸುಗಳೂ ನನಸಾಗಲಿ ಎಂದು ಆಶೀರ್ವಚನ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ, ರೊಹನ್ ಮೊಂತೇರೊ ಜನರ ಅಪೇಕ್ಷೆಗೆ ಪೂರಕ ಗುಣಮಟ್ಟದ ಕಟ್ಟಡಗಳನ್ನು ನಿರ್ಮಿಸಿ, ಗ್ರಾಹಕರು ಸಂತೃಪ್ತರಾಗಿದ್ದರಿಂದ 15 ದಿನದಲ್ಲಿ ಮೂರನೇ ಯೋಜನೆಗೆ ಶಿಲಾನ್ಯಾಸ ನಡೆದಿದೆ. ಶೀಘ್ರ 50ನೇ ಯೋಜನೆ ಪೂರೈಸಲಿ ಎಂದು ಹಾರೈಸಿದರು.

ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಕಿಯೊನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಾಜಿ ಕಾರ್ಪೊರೇಟರ್ ನವೀನ್ ಡಿಸೋಜ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೊಟ್ಟು, ದಾಯ್ಜಿವಲ್ಡ್ ನಿರ್ದೇಶಕ ವಾಲ್ಟರ್ ನಂದಳಿಕೆ, ಯುವ ಉದ್ಯಮಿ ಮೇಘರಾಜ್ ಜೈನ್ ಮುಖ್ಯ ಅತಿಥಿಗಳಾಗಿದ್ದರು. ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೇರೊ ಸ್ವಾಗತಿಸಿ, ವಂದಿಸಿದರು. ಸಾಹಿಲ್ ಝಹೀರ್ ಕಾರ್ಯಕ್ರಮ ನಿರೂಪಿಸಿದರು.

ರೋಹನ್ ಗಾರ್ಡನ್ ವೈಶಿಷ್ಟ್ಯ: ರೋಹನ್ ಗಾರ್ಡನ್ ಆಧುನಿಕ ವಸತಿ ಸಮುಚ್ಚಯವು ಪ್ರಕೃತಿ ಮತ್ತು ಅನುಕೂಲತೆಗಳ ಸಮ್ಮಿಲನವಾಗಿದ್ದು, ಐಶಾರಾಮಿ, ಸುರಕ್ಷತೆ ಮತ್ತು ಪರಿಸರ ಸ್ನೇಹಿ ವಾಸಯೋಗ್ಯ ವ್ಯವಸ್ಥೆ ಒದಗಿಸಲಿದೆ.
ಐದಂತಸ್ತುಗಳ ಕಟ್ಟಡದಲ್ಲಿ 28 ಅಪಾರ್ಟ್ಮೆಂಟ್‌ಗಳಿರಲಿವೆ. ಜಿಮ್ನೇಶಿಯಂ, 24/7 ಸಿಸಿಟಿವಿ ಮತ್ತು ಸ್ಮಾರ್ಟ್ ಸೆನ್ಸರ್ ದೀಪಗಳಂತಹ ಪ್ರೀಮಿಯಂ ಸೌಲಭ್ಯಗಳಿವೆ. ಎಲೆಕ್ಟಿçಕ್ ವಾಹನ ಚಾರ್ಜಿಂಗ್ ಪಾಯಿಂಟ್ಸ್, ವಿಶಾಲ ಪಾರ್ಕಿಂಗ್, ಮಕ್ಕಳ ಆಟದ ಸ್ಥಳ ಮತ್ತು ಹಿರಿಯರಿಗಾಗಿ ವಿಶ್ರಾಂತಿ ಸ್ಥಳ ಇದೆ. ಫೈರ್ ಫೈಟಿಂಗ್ ವ್ಯವಸ್ಥೆ, ವೀಡಿಯೊ ಡೋರ್ ಫೋನ್ ಮತ್ತು ಎಆರ್‌ಡಿ ಅಟ್ಯಾಚ್ಡ್ ಲಿಫ್ಟ್ಗಳ ಸುರಕ್ಷತೆ ಒದಗಿಸಿದೆ.
1,105 ರಿಂದ 1,550 ಚದರ ಅಡಿಗಳ 2 ಮತ್ತು 3 ಬಿಎಚ್‌ಕೆ ಅಪಾರ್ಟ್ಮೆಂಟ್ ಒಳಗೊಂಡಿದ್ದು, ವಿಟ್ರಿಫೈಡ್ ಫ್ಲೋರಿಂಗ್, ಪ್ರೀಮಿಯಂ ಸ್ಯಾನಿಟರಿ ವೇರ್ ಮತ್ತು ಯುಪಿವಿಸಿ/ಅಲ್ಯೂಮಿನಿಯಂ ಕಿಟಕಿಗಳೊಂದಿಗೆ ಉತ್ತಮ ಗುಣಮಟ್ಟದ ನಿರ್ಮಾಣ ಹೊಂದಿದೆ. ವಿಶಾಲವಾದ ಒಳಾಂಗಣ, ಸೊಗಸಾದ ಬಾಲ್ಕನಿಗಳು ಮತ್ತು ಸಮಕಾಲೀನ ವಾಸ್ತುಶಿಲ್ಪ ಹೊಂದಿದೆ.

ಹೆಚ್ಚಿನ ಮಾಹಿತಿ ಅಥವಾ ಬುಕಿಂಗ್‌ಗಾಗಿ, ರೋಹನ್ ಕಾರ್ಪೊರೇಶನ್ ದೂರವಾಣಿ ಸಂಖ್ಯೆ: 98454 90100. ಈಮೇಲ್: info@rohancorporation.in, ಜಾಲತಾಣ: www.rohancorporation.in ಅಥವಾ ರೋಹನ್ ಕಾರ್ಪೋರೇಶನ್, ರೋಹನ್ ಸಿಟಿ, ಬಿಜೈ, ಮಂಗಳೂರು 575004 ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರ ಬಂಧನ

Next Post

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಅಪಹರಿಸಿ ಅತ್ಯಾಚಾರ ಕೊಲೆ, ಆರೋಪಿಯ ಎನ್​​ಕೌಂಟರ್!

Related Posts

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ
ಕರಾವಳಿ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
47
ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ
ಕರಾವಳಿ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
34
Next Post
ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಅಪಹರಿಸಿ ಅತ್ಯಾಚಾರ ಕೊಲೆ, ಆರೋಪಿಯ ಎನ್​​ಕೌಂಟರ್!

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಅಪಹರಿಸಿ ಅತ್ಯಾಚಾರ ಕೊಲೆ, ಆರೋಪಿಯ ಎನ್​​ಕೌಂಟರ್!

Discussion about this post

Recent News

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
47
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d