• About us
  • Contact us
  • Disclaimer
Sunday, June 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

Coastal Times by Coastal Times
May 12, 2025
in ಕ್ರೈಮ್ ನ್ಯೂಸ್
ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ
55
VIEWS
WhatsappTelegramShare on FacebookShare on Twitter

ಉಪ್ಪಿನಂಗಡಿ : ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶರತ್ ಕುಮಾರ್ (34) ಎಂಬಾತನನ್ನು ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ ಹರಿಪ್ರಸಾದ್ ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ರಾತ್ರಿ ಕೊಲೆ ಕೃತ್ಯ ನಡೆದಿದ್ದು, ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಚಿಕ್ಕಪ್ಪನ ಮನೆಮಂದಿ ಯೊಂದಿಗೆ ಸಂಘರ್ಷನಿರತನಾಗಿದ್ದ ಶರತ್ ಕುಮಾರ್ ನನ್ನು ಆತನ ಚಿಕ್ಕಪ್ಪನ ಮನೆಯಂಗಳದಲ್ಲಿಯೇ ಹೊಡೆದು ಕೊಲ್ಲಲಾಗಿತ್ತು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪೆರಿಯಶಾಂತಿಯಲ್ಲಿದ್ದ ಆರೋಪಿ ಹರಿಪ್ರಸಾದ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

Next Post

ಪಂಜಾಬ್​ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನ ಸಾವು, ಹಲವರ ಸ್ಥಿತಿ ಗಂಭೀರ : ಐವರ ಬಂಧನ

Related Posts

‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ
ಕ್ರೈಮ್ ನ್ಯೂಸ್

‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ

May 30, 2025
120
ದರೋಡೆಗೆ ಹೊಂಚು ಹಾಕಿದ್ದ ಮಂಗಳೂರಿನ ‘ಗರುಡಾ ಗ್ಯಾಂಗ್’ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು
ಕ್ರೈಮ್ ನ್ಯೂಸ್

ದರೋಡೆಗೆ ಹೊಂಚು ಹಾಕಿದ್ದ ಮಂಗಳೂರಿನ ‘ಗರುಡಾ ಗ್ಯಾಂಗ್’ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

May 29, 2025
105
Next Post
ಪಂಜಾಬ್​ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನ ಸಾವು, ಹಲವರ ಸ್ಥಿತಿ ಗಂಭೀರ : ಐವರ ಬಂಧನ

ಪಂಜಾಬ್​ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನ ಸಾವು, ಹಲವರ ಸ್ಥಿತಿ ಗಂಭೀರ : ಐವರ ಬಂಧನ

Discussion about this post

Recent News

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
128
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
71
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ

‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ

May 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d