• About us
  • Contact us
  • Disclaimer
Tuesday, September 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕುವೈತ್​ನ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ, ನಾಲ್ವರು ಭಾರತೀಯರು ಸೇರಿ 35 ಜನರ ಸಜೀವ ದಹನ

Coastal Times by Coastal Times
June 12, 2024
in ವಿದೇಶಿ ಸುದ್ದಿ
ಕುವೈತ್​ನ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ, ನಾಲ್ವರು ಭಾರತೀಯರು ಸೇರಿ 35 ಜನರ ಸಜೀವ ದಹನ
120
VIEWS
WhatsappTelegramShare on FacebookShare on Twitter

ಕುವೈತ್​: ಕುವೈತ್​ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 35 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಅವಘಡ ಸಂಭವಿಸಿದೆ, ಈ ಕಟ್ಟಡದಲ್ಲಿರುವವರು ಹೆಚ್ಚಿನವರು ಮಲಯಾಳಿಗಳು ಎನ್ನಲಾಗಿದೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಎನ್ನಲಾಗಿದೆ.

ಕುವೈತ್ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಕೆಲವು ಗಂಭೀರ ಸ್ಥಿತಿಯಲ್ಲಿರುವ ಎಲ್ಲಾ ಗಾಯಾಳುಗಳನ್ನು ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಕಟ್ಟಡದ ಬೆಂಕಿಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಆರೈಕೆಯನ್ನು ಒದಗಿಸಲು ವೈದ್ಯಕೀಯ ತಂಡಗಳು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿವೆ ಎಂದು ಸಚಿವಾಲಯ ಹೇಳಿದೆ.

ಅಡುಗೆ ಮನೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ, ಬೆಂಕಿಯನ್ನು ಕಂಡು ಕೆಲವರು ಅಪಾರ್ಟ್​ಮೆಂಟ್​ನಿಂದ ಕೆಳಗೆ ಹಾರಿ ಸಾವನ್ನಪ್ಪಿದ್ದಾರೆ, ಇನ್ನೂ ಕೆಲವರು ಬೆಂಕಿಯಲ್ಲೇ ಬೆಂದು ಹೋಗಿದ್ದಾರೆ. ಈ ಕಟ್ಟಡದಲ್ಲಿ ಸುಮಾರು 195 ಮಂದಿ ಸಾವಿಸುತ್ತಿದ್ದರು, ಈ ಕಟ್ಟಡವು ಕೆಜಿ ಅಬ್ರಹಾಂ ಮಾಲಿಕತ್ವದಲ್ಲಿದೆ. ಬೆಂಕಿಯನ್ನು ಹತೋಟಿಗೆ ತರಲಾಗಿದ್ದರೂ, ಇನ್ನೂ ಕೆಲವರು ಒಳಗೆ ಸಿಲುಕಿರುವ ಬಗ್ಗೆ ವರದಿಯಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆಗೆ

Next Post

ತುಳುನಾಡು ರಕ್ಷಣಾ ವೇದಿಕೆ ಉಳ್ಳಾಲ ತಾಲೂಕು ಘಟಕ ನೂತನ ಸಾರಥಿಗಳ ನೇಮಕ

Related Posts

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್
ರಾಷ್ಟ್ರೀಯ ಸುದ್ದಿ

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

August 27, 2025
53
ಖ್ಯಾತ ನೀಲಿ ತಾರೆ ಕೈಲಿ ಪೇಜ್ ಅನುಮಾನಾಸ್ಪದವಾಗಿ ತನ್ನ ಮನೆಯಲ್ಲಿ ಹೆಣವಾಗಿ ಪತ್ತೆ, ಶವ ಸಂಸ್ಕಾರಕ್ಕೆ ಹಣ ಕೇಳಿದ ಕುಟುಂಬ
ವಿದೇಶಿ ಸುದ್ದಿ

ಖ್ಯಾತ ನೀಲಿ ತಾರೆ ಕೈಲಿ ಪೇಜ್ ಅನುಮಾನಾಸ್ಪದವಾಗಿ ತನ್ನ ಮನೆಯಲ್ಲಿ ಹೆಣವಾಗಿ ಪತ್ತೆ, ಶವ ಸಂಸ್ಕಾರಕ್ಕೆ ಹಣ ಕೇಳಿದ ಕುಟುಂಬ

July 2, 2025
85
Next Post
ತುಳುನಾಡು ರಕ್ಷಣಾ ವೇದಿಕೆ ಉಳ್ಳಾಲ ತಾಲೂಕು ಘಟಕ ನೂತನ ಸಾರಥಿಗಳ ನೇಮಕ

ತುಳುನಾಡು ರಕ್ಷಣಾ ವೇದಿಕೆ ಉಳ್ಳಾಲ ತಾಲೂಕು ಘಟಕ ನೂತನ ಸಾರಥಿಗಳ ನೇಮಕ

Discussion about this post

Recent News

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
10
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d