• About us
  • Contact us
  • Disclaimer
Saturday, July 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಗ್ನೆಸ್ ಕಾಲೇಜು ಮುಂದೆ ಹಾಡಹಗಲೇ ಕಾರಿನಲ್ಲಿ ಬಂದು ಮಹಿಳೆಯ ಸರ ಕಿತ್ತು ಪರಾರಿ

Coastal Times by Coastal Times
September 12, 2021
in ಕ್ರೈಮ್ ನ್ಯೂಸ್
ಆಗ್ನೆಸ್ ಕಾಲೇಜು ಮುಂದೆ ಹಾಡಹಗಲೇ ಕಾರಿನಲ್ಲಿ ಬಂದು ಮಹಿಳೆಯ ಸರ ಕಿತ್ತು ಪರಾರಿ
19
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.12: ಮಹಿಳೆಯೊಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಆಗಂತುಕರು ಆಕೆಯ ಕುತ್ತಿಗೆಯಿಂದ ಸರ ಕಿತ್ತು ಪರಾರಿಯಾದ ಘಟನೆ ನಗರದ ಶಿವಭಾಗ್ ಬಳಿಯ ಆಗ್ನೆಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ.

ನಂಬರ್ ಪ್ಲೆಟ್ ಇಲ್ಲದ ರಿಟ್ಸ್ ಕಾರಿನಲ್ಲಿ ಬಂದ ಮೂವರು ನಗರದ ಆಗ್ನೆಸ್ ಕಾಲೇಜಿನ ಎದುರುಗಡೆಯಿಂದ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಆಕೆಯ ಕುತ್ತಿಗೆಯಿಂದ ಸರ ಕಿತ್ತು ಓಡಿದ್ದಾರೆ. ರಿಟ್ಸ್ ಕಾರಿನಿಂದ ಮೊದಲು ಮೂವರು ಇಳಿದಿದ್ದು ಇಬ್ಬರು ಬಾಗಿಲು ಹತ್ತಿರದಲ್ಲೇ ನಿಂತಿದ್ದರು. ಇನ್ನೊಬ್ಬಾತ ಮಹಿಳೆಯನ್ನು ಎಳೆದಾಡಿ ಸರ ಕೀಳಲು ಯತ್ನಿಸಿದ್ದಾನೆ.

ಮಧ್ಯಮ ವಯಸ್ಸಿನ ಮಹಿಳೆ ನಗರದ ಆಗ್ನೆಸ್ ಕಾಲೇಜಿನ ಎದುರುಗಡೆಯಿಂದ ನಡೆದುಕೊಂಡು ಹೋಗುತ್ತಿದ್ದರು. ಕೈಯಲ್ಲಿದ್ದ ಬ್ಯಾಗಿನಲ್ಲಿ ಏನೋ ಹುಡುಕಾಡುತ್ತಾ ಹೋಗುತ್ತಿದ್ದಾಗ ಆಗಂತುಕರು ಅಡ್ಡಗಟ್ಟಿದ್ದರು.‌ ಮಹಿಳೆ ತನ್ನ ಸರ ಉಳಿಸಿಕೊಳ್ಳಲು ನೆಲದಲ್ಲಿ ಉರುಳಾಡಿದ್ದಾರೆ. ಆದರೂ ಆ ವ್ಯಕ್ತಿ ಬಿಡಲಿಲ್ಲ. ಇದೇ ವೇಳೆ, ಸರ ಕಿತ್ತು ಓಡುವ ದೃಶ್ಯವನ್ನು ಬಸ್ ನಿಲ್ದಾಣದಲ್ಲಿ ನಿಂತು ಯಾರೋ ಒಬ್ಬರು ಶೂಟ್ ಮಾಡಿದ್ದಾರೆ. ವಿಡಿಯೋ ಈಗ ವೈರಲ್ ಆಗಿದೆ. ವಿಡಿಯೋದಲ್ಲಿ ರಿಡ್ಜ್ ಕಾರು ಸಾಗುತ್ತಿದ್ದಂತೆ ಬೇರೊಬ್ಬ ಯುವಕ ಮತ್ತು ಇನ್ನೊಬ್ಬ ಯುವತಿ ರಕ್ಷಣೆಗೆ ಬಂದಿದ್ದು ಕಾರಿನಲ್ಲಿ ಪರಾರಿಯಾದ ವ್ಯಕ್ತಿಯ ಮೇಲೆ ದಾಳಿಗೆ ಮುಂದಾಗಿದ್ದಾರೆ. ಅಷ್ಟರಲ್ಲಿ ಕಾರಿನಲ್ಲಿದ್ದವರು ಓಡಿ ತಪ್ಪಿಸಿಕೊಂಡಿದ್ದಾರೆ.‌

ಇಷ್ಟಕ್ಕೂ ಅಲ್ಲಿ ಆಗಿದ್ದು ಅಣಕು ಕಾರ್ಯಾಚರಣೆ:

ವಿಡಿಯೋ ಪೊಲೀಸ್ ಗ್ರೂಪಿನಲ್ಲಿ ಬರುತ್ತಿದ್ದಂತೆ ಮಾಧ್ಯಮದ ವ್ಯಕ್ತಿಗಳು ನೋಡಿ ಹೌಹಾರಿದ್ದರು. ಹಾಡಹಗಲೇ ಈ ಪರಿ ಸರ ಕಿತ್ತು ಓಡಿದ್ದು ಮಂಗಳೂರಿನಲ್ಲಿ ಇದೇ ಮೊದಲು ಎನ್ನುವ ನೆಲೆಯಲ್ಲಿ ಆತಂಕ ವ್ಯಕ್ತವಾಗಿತ್ತು. ಕೊನೆಗೆ ಈ ವಿಡಿಯೋ ಬಗ್ಗೆ ಮಾಹಿತಿ ಕೇಳಿದಾಗ, ಒಟ್ಟು ಘಟನೆ ಪೊಲೀಸರ ಕಡೆಯಿಂದಲೇ ಸಾರ್ವಜನಿಕರ ಎಚ್ಚರಿಕೆ ಸಲುವಾಗಿ ನಡೆಯುತ್ತಿರುವ ಅಣಕು ಕಾರ್ಯಾಚರಣೆ ಎನ್ನುವುದು ತಿಳಿದುಬಂದಿದೆ. ಕಳೆದ ಒಂದು ವಾರದಲ್ಲಿ ಮಂಗಳೂರಿನ ಉರ್ವಾ ಮತ್ತು ಕದ್ರಿ ಠಾಣೆ ವ್ಯಾಪ್ತಿಯಲ್ಲಿ ಸರಣಿಯಂತೆ ಸರಗಳ್ಳತನ ನಡೆದಿದ್ದು ಅಮಾಯಕ ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ಬೈಕಿನಲ್ಲಿ ಬಂದವರು ಸರ ಕಿತ್ತು ಓಡಿದ ಘಟನೆ ನಡೆದಿತ್ತು. ಸರಕಳ್ಳರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಜನಜಾಗೃತಿಗೆ ಪೊಲೀಸರು ಈ ರೀತಿಯ ಪ್ರಹಸನ ಮಾಡುತ್ತಿದ್ದಾರೆ. ಈ ಮೂಲಕ ಒಬ್ಬಂಟಿ ಮಹಿಳೆಯರು ಬಂಗಾರ ಧರಿಸಿ ಹೋಗುವಾಗ ಜಾಗ್ರತೆ ವಹಿಸಬೇಕು ಎಂದು ಹೇಳುತ್ತಿದ್ದಾರೆ. ಅಲ್ಲದೆ, ಪೊಲೀಸರು ಈ ರೀತಿಯ ಘಟನೆ ಆದಾಗ ಯಾವ ರೀತಿ ಪತ್ತೆ ಕಾರ್ಯ ಮಾಡಬೇಕು ಎಂಬ ಬಗ್ಗೆ ಹಿರಿಯಧಿಕಾರಿಗಳು ಸೂಚನೆ ನೀಡುತ್ತಿದ್ದಾರೆ. ‌

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಜೊಮ್ಯಾಟೊದಿಂದ ಇನ್ನುಮುಂದೆ ಈ ಸೇವೆ ಇರುವುದಿಲ್ಲ ; ಸೆ.17ರಿಂದಲೇ ಅನ್ವಯ

Next Post

ಹೊಯ್ಗೆ ಬಜಾರ್ ; ಸಮುದ್ರ ದಂಡೆಯಲ್ಲಿ ತೇಲುತ್ತಿದ್ದ ಯುವತಿಯ ಶವ !

Related Posts

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ
ಕ್ರೈಮ್ ನ್ಯೂಸ್

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

July 18, 2026
14
ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!
ಕ್ರೈಮ್ ನ್ಯೂಸ್

ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!

July 17, 2026
58
Next Post
ಹೊಯ್ಗೆ ಬಜಾರ್ ; ಸಮುದ್ರ ದಂಡೆಯಲ್ಲಿ ತೇಲುತ್ತಿದ್ದ ಯುವತಿಯ ಶವ !

ಹೊಯ್ಗೆ ಬಜಾರ್ ; ಸಮುದ್ರ ದಂಡೆಯಲ್ಲಿ ತೇಲುತ್ತಿದ್ದ ಯುವತಿಯ ಶವ !

Discussion about this post

Recent News

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

July 18, 2026
11
ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

July 18, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

July 18, 2026
ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

July 18, 2026
ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

July 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d