• About us
  • Contact us
  • Disclaimer
Friday, May 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅನ್ಯ ಜಾತಿ ಯುವಕನ ಪ್ರೀತಿಸಿದ ಮಗಳ ಕತ್ತು ಕೊಯ್ದು ತಂದೆ

Coastal Times by Coastal Times
October 12, 2023
in ಕ್ರೈಮ್ ನ್ಯೂಸ್
ಅನ್ಯ ಜಾತಿ ಯುವಕನ ಪ್ರೀತಿಸಿದ ಮಗಳ ಕತ್ತು ಕೊಯ್ದು ತಂದೆ
24
VIEWS
WhatsappTelegramShare on FacebookShare on Twitter

ಚಿಕ್ಕಬಳ್ಳಾಪುರ, ಅ.12:  ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಮಗಳ ಕತ್ತು ಕೊಯ್ದು ಕೊಲೆ ಮಾಡಿರುವ ತಂದೆ, ತಾನೇ ಪೊಲೀಸರಿಗೆ ಶರಣಾದ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ. ಯುವತಿ ಕವನ (20) ಮೃತ ದುರ್ದೈವಿ, ಮಂಜುನಾಥ್ (47) ಕೊಲೆ ಮಾಡಿ ಪೋಲಿಸರಿಗೆ ಶರಣಾಗಿರುವ ತಂದೆ. ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ತಂದೆ, ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು ಭೇಟಿ ಪರಿಶೀಲಿಸಿದ್ದು, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅನ್ಯ ಜಾತಿಯ ಯುವಕನೊಂದಿಗೆ ಪ್ರೀತಿ ಸಂಬಂಧ ಮುಂದುವರೆಸದಂತೆ ಮಂಜುನಾಥ್ ಮಗಳಿಗೆ ಬುದ್ಧಿವಾದ ಹೇಳಿದ್ದರು. ಮನೆಯಲ್ಲಿ ಈ ವಿಚಾರವಾಗಿ ಮನಸ್ತಾಪ ಹೆಚ್ಚಾಗಿದ್ದರಿಂದ ಹುಡುಗನೊಂದಿಗೆ ಸಂಬಂಧ ಮುಂದುವರಿಸುವುದಿಲ್ಲ ಎಂದು ಮಗಳು ತಂದೆಗೆ ಮಾತು ಕೊಟ್ಟಿದ್ದಳು. ಈ ಹಿನ್ನೆಲೆಯಲ್ಲಿ ಹಿರಿಯ ಮಗಳ ಜೊತೆ ತಡರಾತ್ರಿ ಗಲಾಟೆ ನಡೆದಿತ್ತು. ಚಿಕ್ಕವಳು ಓಡಿ ಹೋದಳು, ನೀನೂ ಸಹ ಅನ್ಯಜಾತಿ ಯವಕನನ್ನ ಪ್ರೀತಿ ಮಾಡ್ತಿದ್ದೀಯಾ? ನಾವು ಊರಲ್ಲಿ ಹೇಗೆ ಮರ್ಯಾದೆಯಿಂದ ಒಡಾಡಬೇಕು ಅಂತಾ ಮಗಳನ್ನ ಮನೆಯಲ್ಲಿದ್ದ ಕತ್ತಿಯಿಂದ ಆಕೆಯ ಕತ್ತನ್ನೇ ಕೊಯ್ದು ಹಾಕಿದ್ದಾರೆ.

ಈ ಘಟನೆ ಗ್ರಾಮದಲ್ಲಿ ಭಾರಿ ಆತಂಕ ಮೂಡಿಸಿದ್ದು, ಬೆಳಗ್ಗೆ ಮನೆಯ ಮುಂದೆ ನೂರಾರು ಜನರು ನೆರೆದಿದ್ದರು. ವಿಶ್ವನಾಥಪುರ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಕೈ ಮಾಡಿದ ಆರೋಪ ಆಪದ್ಬಾಂಧವ ಆಸೀಫ್‌ ಬಂಧನ

Next Post

ಮಂಗಳೂರು: ಅಕ್ಟೋಬರ್ 13-14 ರಂದು ಮುಲ್ಲರ್ ಮೆಡಿ ಎಕ್ಸ್ ಪೋ 2023, ಫಾ.ಮಲ್ಲರ್ ಎಂಬಿಬಿಎಸ್ ಪದವಿಯ ಬೆಳ್ಳಿ ಹಬ್ಬ ಆಚರಣೆ

Related Posts

ಮಂಗಳೂರು: ಮದುವೆ ಹಾಲ್‌ನಿಂದ 4.97 ಲಕ್ಷ ರೂ. ಮೌಲ್ಯದ ಸೊತ್ತುಗಳಿದ್ದ ಎರಡು ಬ್ಯಾಗ್‌ ಕಳವು
ಕ್ರೈಮ್ ನ್ಯೂಸ್

ಮಂಗಳೂರು: ಮದುವೆ ಹಾಲ್‌ನಿಂದ 4.97 ಲಕ್ಷ ರೂ. ಮೌಲ್ಯದ ಸೊತ್ತುಗಳಿದ್ದ ಎರಡು ಬ್ಯಾಗ್‌ ಕಳವು

May 6, 2025
81
ಶರಣ್​ ಪಂಪ್ವೆಲ್, ಭರತ್‌ ಕುಮ್ಡೇಲುವಿಗೆ ಜೀವ ಬೆದರಿಕೆ ; ಸುಮೊಟೋ ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಶರಣ್​ ಪಂಪ್ವೆಲ್, ಭರತ್‌ ಕುಮ್ಡೇಲುವಿಗೆ ಜೀವ ಬೆದರಿಕೆ ; ಸುಮೊಟೋ ಪ್ರಕರಣ ದಾಖಲು

May 5, 2025
204
Next Post
ಮಂಗಳೂರು: ಅಕ್ಟೋಬರ್ 13-14 ರಂದು ಮುಲ್ಲರ್ ಮೆಡಿ ಎಕ್ಸ್ ಪೋ 2023, ಫಾ.ಮಲ್ಲರ್ ಎಂಬಿಬಿಎಸ್ ಪದವಿಯ ಬೆಳ್ಳಿ ಹಬ್ಬ ಆಚರಣೆ

ಮಂಗಳೂರು: ಅಕ್ಟೋಬರ್ 13-14 ರಂದು ಮುಲ್ಲರ್ ಮೆಡಿ ಎಕ್ಸ್ ಪೋ 2023, ಫಾ.ಮಲ್ಲರ್ ಎಂಬಿಬಿಎಸ್ ಪದವಿಯ ಬೆಳ್ಳಿ ಹಬ್ಬ ಆಚರಣೆ

Discussion about this post

Recent News

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
35
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
89
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
ರಾಜಸ್ಥಾನ ಆರ್ಟ್ ಮತ್ತು  ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ  ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

May 7, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d