• About us
  • Contact us
  • Disclaimer
Wednesday, September 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ : ಮೂವರು ಭ್ರಷ್ಟ ಅಧಿಕಾರಿಗಳ ಬಂಧನ

Coastal Times by Coastal Times
January 13, 2022
in ಕ್ರೈಮ್ ನ್ಯೂಸ್
ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ : ಮೂವರು ಭ್ರಷ್ಟ ಅಧಿಕಾರಿಗಳ  ಬಂಧನ
1.1k
VIEWS
WhatsappTelegramShare on FacebookShare on Twitter

ಉಡುಪಿ: ಜ 13: ಜಮೀನಿನ ಕನ್ವರ್ಷನ್ ಮಾಡಲು ಲಕ್ಷಾಂತರ ರೂಪಾಯಿ ಲಂಚ ಕೇಳಿದ ಆರೋಪದಡಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್‌ ಮತ್ತು ಅಧಿಕಾರಿಗಳನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ಗುರುಪ್ರಸಾದ್, ಪ್ರಾಧಿಕಾರದ ಅಧಿಕಾರಿಗಳಾದ ನಯಿಮಾ ಸಯೀದ್ ಮತ್ತು ಪ್ರಸಾದ್‍ ಬಂಧಿತ ಆರೋಪಿಗಳು.

ವ್ಯಕ್ತಿಯೊರ್ವರು ಉಡುಪಿ ನಗರಾಭಿವೃದ್ದಿ ಪ್ರಾದಿಕಾರದ ವ್ಯಾಪ್ತಿಯಲ್ಲಿ ಬರುವ ತನ್ನ ಜಮೀನನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳಲು ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿದ್ದರು. ಆ ಕೆಲಸ ಮಾಡಿಕೊಳ್ಳಲು ಆರೋಪಿಗಳು ವ್ಯಕ್ತಿಯ ಬಳಿ ರೂ 2. 50 ಲಕ್ಷ ರೂಪಾಯಿ ಲಂಚ ಕೇಳಿದ್ದರೆಂದು ಆರೋಪಿಸಲಾಗಿದೆ.

ಈ ಹಿನ್ನಲೆಯಲ್ಲಿ ಕನ್ವರ್ಷನ್ ಗೆ ಅರ್ಜಿ ಸಲ್ಲಿಸಿದ ವ್ಯಕ್ತಿಯು ಎಸಿಬಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಇಂದು ಲಂಚ ನೀಡಲು ಮುಹೂರ್ತ ಫಿಕ್ಸ್ ಅಗಿತ್ತು. ಇದೇ ಘಳಿಗೆಗೆ ಹೊಂಚು ಹಾಕಿ ಕಾಯುತ್ತಿದ್ದ ಎಸಿಬಿ ಅಧಿಕಾರಿಗಳು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಹಾಗೂ ಲಂಚ ಪಡೆಯುತ್ತಿದ್ದ ಅಧಿಕಾರಿಗಳನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.

ಈ ಆರೋಪಿಗಳ ಮೇಲೆ ಹಿಂದೆ ಕೂಡ ಸಾಕಷ್ಟು ಮಂದಿ ದೂರು ದಾಖಲಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳು ಲಂಚ ಕೊಟ್ಟರೂ ಕೆಲಸ ಮಾಡಿಕೊಡುವುದಿಲ್ಲ ಎಂದು ಹೇಳಲಾಗಿತ್ತು. ಅವರಿಗಾಗಿ ಸೂಕ್ತ ಸಮಯಕ್ಕೆ ಪೊಲೀಸರು ಕಾದು ಕುಳಿತಿದ್ದರು. ಇದೀಗ ಎರಡೂವರೆ ಲಕ್ಷ ರೂಪಾಯಿ ಲಂಚ ಕೇಳುವಾಗ ಮೊದಲೇ ಪ್ಲ್ಯಾನ್‌ ಮಾಡಿದಂತೆ ಬಲೆ ಬೀಸಿ ಭ್ರಷ್ಟ ಅಧಿಕಾರಿಗಳನ್ನು ಬಂಧಿಸಿದ್ದಾರೆ.

ನಗರದ ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಎಸ್‍ಪಿ ಸೈಮನ್, ಡಿವೈಎಸ್‍ಪಿ ಮಂಜುನಾಥ್ ಕವರಿ ನೇತೃತ್ವದಲ್ಲಿ ಎಸಿಬಿ ಎಸ್‍ಐ ಸತೀಶ್, ರಫೀಕ್ ಎಂ. ದಾಳಿ ನಡೆಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಶಾಲೆ, ಕಾಲೇಜು ಸಮೀಪ ತಂಬಾಕು ಮಾರಾಟ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಸೂಚನೆ

Next Post

ಮಂಗಳೂರು: 176 ಪೊಲೀಸ್ ಅಧಿಕಾರಿಗಳು , ಸಿಬ್ಬಂದಿ ” ಕೋವಿಡ್ ಬೂಸ್ಟರ್ ಡೋಸ್ ” ಲಸಿಕೆ ಪಡೆದರು.

Related Posts

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
44
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
50
Next Post
ಮಂಗಳೂರು: 176 ಪೊಲೀಸ್ ಅಧಿಕಾರಿಗಳು , ಸಿಬ್ಬಂದಿ ” ಕೋವಿಡ್  ಬೂಸ್ಟರ್ ಡೋಸ್ ”  ಲಸಿಕೆ ಪಡೆದರು.

ಮಂಗಳೂರು: 176 ಪೊಲೀಸ್ ಅಧಿಕಾರಿಗಳು , ಸಿಬ್ಬಂದಿ " ಕೋವಿಡ್ ಬೂಸ್ಟರ್ ಡೋಸ್ " ಲಸಿಕೆ ಪಡೆದರು.

Discussion about this post

Recent News

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
44
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d