• About us
  • Contact us
  • Disclaimer
Sunday, September 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಮಗುವಿನ ಕುತ್ತಿಗೆಯಿಂದ ಸರ ಕಳ್ಳತನ ಮಾಡಿದ್ದ ಮಹಿಳೆ ಬಂಧನ

Coastal Times by Coastal Times
September 13, 2025
in ಕ್ರೈಮ್ ನ್ಯೂಸ್
ಉಳ್ಳಾಲ: ಮಗುವಿನ ಕುತ್ತಿಗೆಯಿಂದ ಸರ ಕಳ್ಳತನ ಮಾಡಿದ್ದ ಮಹಿಳೆ ಬಂಧನ
5.1k
VIEWS
WhatsappTelegramShare on FacebookShare on Twitter

ಉಳ್ಳಾಲ, ಸೆ.12 : ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಪಜೀರು ಮತ್ತು ತೊಕ್ಕೊಟ್ಟುವಿನಲ್ಲಿ ಚಿನ್ನ ಕದ್ದಿದ್ದ ಕಳ್ಳಿಯೋರ್ವಳನ್ನು ಉಳ್ಳಾಲ ಪೊಲೀಸರು ಮಹತ್ತರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆಕೆಯಿಂದ 1.80 ಲಕ್ಷ ರೂಪಾಯಿ ಮೌಲ್ಯದ 18 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ಮ ಗ್ರಾಮ ನಿವಾಸಿ ರಹಮತ್ ರವರು ತನ್ನ ಮಕ್ಕಳೊಂದಿಗೆ ಜೂನ್ 2 ರಂದು ತೊಕ್ಕೊಟ್ಟು ವಿನ ಸಾಗರ ಕಲೆಕ್ಷನ್ ಅಂಗಡಿಗೆ ತೆರಳಿದ್ದರು. ಈ ವೇಳೆ ಮಳೆ ಬಂದ ಕಾರಣ ಬೇಕರಿಯ ಮುಂದೆ ಇವರು ನಿಂತು ಕೊಂಡಿದ್ದರು. ಇದೇ ಸಂದರ್ಭದಲ್ಲಿ ರಹಮತ್ ರವರ ಮಗಳ ಕುತ್ತಿಗೆಯಲ್ಲಿದ್ದ 10 ಗ್ರಾಂ ಚಿನ್ನವನ್ನು ಬುರ್ಖಾ ಧರಿಸಿ ಬಂದ ಮಹಿಳೆಯೊಬ್ಬರು ಎಗರಿಸಿದ್ದರು. ಈ ಬಗ್ಗೆ ರಹಮತ್ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉಳ್ಳಾಲ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ವಿರೂಪಾಕ್ಷ ಸ್ವಾಮಿ ನೇತೃತ್ವದ ತಂಡವು ಖಚಿತ ಮಾಹಿತಿಯನ್ವಯ ಇಂದು ಉಳ್ಳಾಲ ಅಕ್ಕರೆಕೆರೆ ನಿವಾಸಿ  ಮಿನ್ನತ್ ಎಂಬಾಕೆಯನ್ನು ಸೆ.12 ರಂದು ವಶಕ್ಕೆ ಪಡೆದು ವಿಚಾರಣೆ ನಡೆಸಿ ಸುಲಿಗೆ ಮಾಡಿದ 10 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಂಡಿದೆ.

ಈಕೆ ಜುಲೈ 9 ರಂದು ಪಜೀರ್ ಗ್ರಾಮ ದ ಕಂಬಳ ಪದವು ಬಳಿ ಇರುವ ಕೆ.ಎಮ್.ಎಸ್ ಕನ್ವೇನ್ ಹಾಲ್ ಗೆ ಮದುವೆ ಕಾರ್ಯಕ್ರಮಕ್ಕೆ ತೆರಳಿ ಮಹಿಳೆಯೊಬ್ಬರ ಬ್ಯಾಗ್ ನಿಂದ 8 ಗ್ರಾಂ ತೂಕದ ಚಿನ್ನದ ಸರವನ್ನು ಕಳವು ಮಾಡಿರುವುದು ತಿಳಿದು ಬಂದಿದ್ದು, ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿತೆ ಮಿನ್ನತ್ ಎಂಬಾಕೆಯಿಂದ ಸುಲಿಗೆ ಮಾಡಿದ ಚಿನ್ನವನ್ನು ವಶಪಡಿಸಿಕೊಂಡ ಉಳ್ಳಾಲ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಸೆ:14ರಂದು ‘ಸಹಕಾರ ರತ್ನ’ ಡಾ|| ಎಂ. ಎನ್. ರಾಜೇಂದ್ರಕುಮಾರ್ ನೇತೃತ್ವದಲ್ಲಿ ಉಜಿರೆಯಿಂದ ಧರ್ಮಸ್ಥಳದವರೆಗೆ ಧರ್ಮ ಜಾಗೃತಿ ಯಾತ್ರೆ

Next Post

ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

Related Posts

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
51
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
53
Next Post
ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

Discussion about this post

Recent News

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
61
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
56
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d