• About us
  • Contact us
  • Disclaimer
Monday, April 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅದಮಾರು: ಪೂರ್ಣಪ್ರಜ್ಞ ಪದವಿ ಕಾಲೇಜಿಗೆ ಮುಖ್ಯಮಂತ್ರಿಗಳಿಂದ ಶಿಲಾನ್ಯಾಸ

Coastal Times by Coastal Times
October 13, 2021
in ಕರಾವಳಿ
ಅದಮಾರು: ಪೂರ್ಣಪ್ರಜ್ಞ ಪದವಿ ಕಾಲೇಜಿಗೆ ಮುಖ್ಯಮಂತ್ರಿಗಳಿಂದ ಶಿಲಾನ್ಯಾಸ
6
VIEWS
WhatsappTelegramShare on FacebookShare on Twitter

ಉಡುಪಿ: ಧ್ಯಾನ, ಜ್ಞಾನದಿಂದ ಅರಿವಿನ ಪೂರ್ಣಪ್ರಜ್ಞರಾಗಿ ವಿದ್ಯಾರ್ಥಿಗಳು ಜಗತ್ತು ಗೆಲ್ಲುವ‌ ಸಾಧಕರಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಪಡುಬಿದ್ರಿ ಸಮೀಪದ ಅದಮಾರಿನಲ್ಲಿ ಪೂರ್ಣಪ್ರಜ್ಞ ಪದವಿ ಕಾಲೇಜು ಕಟ್ಟಡ ನಿರ್ಮಾಣದ‌ 7.40ಕೋಟಿ ರೂ.ವೆಚ್ಚದ ಯೋಜನೆಗೆ ಬುಧವಾರ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಪ್ರಜ್ಞಾಶೀಲರಾಗಿರುವುದೇ ಬದುಕಿನ ಬಹುದೊಡ್ಡ ಸಾಧನೆ,ಯಾವುದೇ ಕೆಲಸ ಕಾರ್ಯಗಳಲ್ಲಿ ಪ್ರಜ್ಞಾಪೂರ್ವಕವಾಗಿ ತೊಡಗಿಸಿಕೊಳ್ಳಬೇಕು. ಆಧ್ಯಾತ್ಮಿಕ‌ ನೆಲೆಯಲ್ಲಿ ನಾನು ಯಾರು ಎನ್ನುವ ಅರಿವಿನ ಪೂರ್ಣತೆಯಿಂದಷ್ಟೇ ಜಗತ್ತಿನ ಅರಿವು ಹೊಂದಲು‌ ಸಾಧ್ಯ‌ ,ಬದುಕಿನಲ್ಲಿ ಪೂರ್ಣತೆಯನ್ನು ಸಾಧಿಸುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಪರಿಪೂರ್ಣ ಸುಶಿಕ್ಷಿತರನ್ನಾಗಿಸುವಲ್ಲಿ ಅದಮಾರು ಮಠದ ವತಿಯಿಂದ ನಿರ್ವಹಿಸಲ್ಪಡುತ್ತಿರುವ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಪಾತ್ರ ಶ್ಲಾಘನೀಯವಾಗಿದೆ. ಶಿಕ್ಷಣ ಕ್ಷೇತ್ರದ ಪ್ರಗತಿಗೆ ಅದಮಾರು ಮಠ ಮತ್ತು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳು ಬ್ರಾಂಡಿಂಗ್ ಆಗಿವೆ ಎಂದರು.

ಅದಮಾರು ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಪೈ, ಉಪ ಪ್ರಾಂಶುಪಾಲೆ ಒಲ್ವಿಟಾ ಡಿ ಸೋಜ, ವಿವಿಧ ಸಂಸ್ಥೆಗಳ ಮುಖ್ಯಸ್ಥರಾದ ಡಾ. ರಾಘವೇಂದ್ರ ಎ., ಡಾ. ಪ್ರಕಾಶ್ ರಾವ್, ಪ್ರತಿಮಾ ಬಾಳಿಗಾ, ಗುರುರಾಜ್, ವೆಂಕಟರಮಣ ಮುಚ್ಚಿಂತಾಯ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪೊಲೀಸ್ ಅಧೀಕ್ಷಕ ಡಾ. ವಿಷ್ಣುವರ್ಧನ್, ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶ್ರೀಕಾಂತ್ ನಾಯಕ್, ಉದಯ ಕುಮಾರ್ ಶೆಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷ ದಿನಕರ ಬಾಬು, ಶಿವಪ್ರಸಾದ್ ಶೆಟ್ಟಿ, ಮಿಥುನ್ ಹೆಗ್ಡೆ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಭುವಾನಾಭಿರಾಮ ಉಡುಪ ಮೊದಲಾದವರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕರಾವಳಿ ಭಾಗದಲ್ಲಿನ ಅನೈತಿಕ ಪೊಲೀಸ್ ಗಿರಿ ಸೂಕ್ಷ್ಮ ವಿಚಾರ: ಸಿ.ಎಂ ಬೊಮ್ಮಾಯಿ

Next Post

2ವರ್ಷದ ಮಕ್ಕಳಿಂದ 18ವರ್ಷದವರಿಗೆ ಕೋವಿಡ್ ಲಸಿಕೆ ನೀಡಲು ಸರಕಾರ ಸಿದ್ಧತೆ ಮಾಡಿಕೊಂಡಿದೆ: ಬೊಮ್ಮಾಯಿ

Related Posts

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ
ಕರಾವಳಿ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
59
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ
ಕರಾವಳಿ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
63
Next Post
2ವರ್ಷದ ಮಕ್ಕಳಿಂದ 18ವರ್ಷದವರಿಗೆ ಕೋವಿಡ್ ಲಸಿಕೆ ನೀಡಲು ಸರಕಾರ ಸಿದ್ಧತೆ ಮಾಡಿಕೊಂಡಿದೆ: ಬೊಮ್ಮಾಯಿ

2ವರ್ಷದ ಮಕ್ಕಳಿಂದ 18ವರ್ಷದವರಿಗೆ ಕೋವಿಡ್ ಲಸಿಕೆ ನೀಡಲು ಸರಕಾರ ಸಿದ್ಧತೆ ಮಾಡಿಕೊಂಡಿದೆ: ಬೊಮ್ಮಾಯಿ

Discussion about this post

Recent News

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
105
ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d