• About us
  • Contact us
  • Disclaimer
Thursday, September 18, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲದ ಉರುಸ್ ಕೋವಿಡ್ ಪರಿಸ್ಥಿತಿ ಪರಿಶೀಲಿಸಿ ಆಚರಿಸಲಾಗುವುದು

Coastal Times by Coastal Times
October 13, 2021
in ಕರಾವಳಿ
ಉಳ್ಳಾಲದ ಉರುಸ್ ಕೋವಿಡ್ ಪರಿಸ್ಥಿತಿ ಪರಿಶೀಲಿಸಿ ಆಚರಿಸಲಾಗುವುದು
17
VIEWS
WhatsappTelegramShare on FacebookShare on Twitter

ಮಂಗಳೂರು: ಕೋವಿಡ್-19 ಸ್ಥಿತಿ ಪರಾಮರ್ಶಿಸಿ, ಸರ್ಕಾರದ ಪೂರ್ವಾನುಮತಿ ಪಡೆದು, ಈ ಬಾರಿ ಡಿಸೆಂಬರ್ 23ರಿಂದ ಜನವರಿ 16ರವರೆಗೆ ಉಳ್ಳಾಲ ಉರುಸ್ ನಡೆಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಳ್ಳಾಲ ಉರುಸ್ ಆಚರಣೆ ಸಂಬಂಧ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಉರುಸ್ ಆಚರಣೆಗೆ ಇನ್ನೂ ಎರಡು ತಿಂಗಳ ಕಾಲಾವಕಾಶ ಇದೆ. ಒಂದು ತಿಂಗಳ ನಂತರ ಮತ್ತೊಂದು ಸಭೆ ನಡೆಸಲಾಗುವುದು. ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಿದ್ದು, ಅಲ್ಲಿಂದ ಹೆಚ್ಚಿನ ಭಕ್ತರು ಬರುವುದರಿಂದ, ಕೋವಿಡ್ ಕಡಿಮೆಯಾದಲ್ಲಿ ಸರ್ಕಾರದ ಅನುಮತಿ ಪಡೆದು, ಉರುಸ್ ಆಚರಿಸಲಾಗುವುದು. ಒಂದೊಮ್ಮೆ ಪರಿಸ್ಥಿತಿಯಲ್ಲಿ ವ್ಯತ್ಯಯವಾದಲ್ಲಿ, ಉರುಸ್ ಅನ್ನು ಮುಂದೂಡಲಾಗುವುದು ಎಂದರು.

ಪ್ರತಿ ಐದು ವರ್ಷಗಳಿಗೊಮ್ಮೆ ಉಳ್ಳಾಲದ ಉರುಸ್ ಆಚರಿಸಲಾಗುತ್ತದೆ. ಸಾವಿರಾರು ಜನರು ಭಾಗವಹಿಸುತ್ತಾರೆ. ಆರೋಗ್ಯ ಇಲಾಖೆ ವತಿಯಿಂದ ಈ ಭಾಗದಲ್ಲಿ ಕೋವಿಡ್ ಲಸಿಕೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಮೆಡಿಕಲ್ ಚೆಕ್‌ಪೋಸ್ಟ್ ತಂಡವನ್ನು ಕರ್ತವ್ಯಕ್ಕೆ ನಿಯೋಜಿಸಬೇಕಾಗುತ್ತದೆ ಎಂದು ಸಲಹೆ ನೀಡಿದರು. ಉರುಸ್ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಈ ಅವಕಾಶವನ್ನು ಬಳಸಿಕೊಂಡು ಶಾಶ್ವತವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು. ಕಡಲತೀರ, ಸಂಪರ್ಕ ರಸ್ತೆ ಅಭಿವೃದ್ಧಿ ಆಗಬೇಕು. ಈ ಸಂಬಂಧ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಬೇಕು. ಭದ್ರತೆಗೆ ವಿಶೇಷ ಒತ್ತು ನೀಡಬೇಕು ಎಂದು ತಿಳಿಸಿದರು.

ಶಾಸಕ ಯು.ಟಿ. ಖಾದರ್, ಉಳ್ಳಾಲ ದರ್ಗಾದ ಅಧ್ಯಕ್ಷ ಅಬ್ದುಲ್ ರಶೀದ್, ಉಪಾಧ್ಯಕ್ಷ ಮಹೀನ್ ಇಸ್ಮಾಯಿಲ್, ಉಸ್ತಾದ್ ಅಬ್ದುಲ್, ಜಂಟಿ ಕಾರ್ಯದರ್ಶಿಗಳಾದ ಆಸನ್ ಅಬ್ದುಲ್, ಯು.ಟಿ. ಇಲಿಯಾಸ್ ಇದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸಿಎಂ ಭೇಟಿ ಹಿನ್ನೆಲೆ: ಇಂದು ಕುದ್ರೋಳಿ ಕ್ಷೇತ್ರಕ್ಕೆ ಸಂಜೆ 3 ಗಂಟೆಯಿಂದ 7ರವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

Next Post

ಕರಾವಳಿ ಭಾಗದಲ್ಲಿನ ಅನೈತಿಕ ಪೊಲೀಸ್ ಗಿರಿ ಸೂಕ್ಷ್ಮ ವಿಚಾರ: ಸಿ.ಎಂ ಬೊಮ್ಮಾಯಿ

Related Posts

ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ
ಕರಾವಳಿ

ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

September 18, 2025
14
ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ
ಕರಾವಳಿ

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

September 18, 2025
16
Next Post
ಕರಾವಳಿ ಭಾಗದಲ್ಲಿನ ಅನೈತಿಕ ಪೊಲೀಸ್ ಗಿರಿ ಸೂಕ್ಷ್ಮ ವಿಚಾರ: ಸಿ.ಎಂ ಬೊಮ್ಮಾಯಿ

ಕರಾವಳಿ ಭಾಗದಲ್ಲಿನ ಅನೈತಿಕ ಪೊಲೀಸ್ ಗಿರಿ ಸೂಕ್ಷ್ಮ ವಿಚಾರ: ಸಿ.ಎಂ ಬೊಮ್ಮಾಯಿ

Discussion about this post

Recent News

ಬಾಲಿವುಡ್‌ ನಟಿ ದಿಶಾ ಪಟಾಣಿ ಮನೆ ಮೇಲೆ ದಾಳಿ ಮಾಡಿದ್ದ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿ

ಬಾಲಿವುಡ್‌ ನಟಿ ದಿಶಾ ಪಟಾಣಿ ಮನೆ ಮೇಲೆ ದಾಳಿ ಮಾಡಿದ್ದ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿ

September 18, 2025
33
ಭೂಗತ ಪಾತಕಿ ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಭೂಗತ ಪಾತಕಿ ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

September 18, 2025
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಾಲಿವುಡ್‌ ನಟಿ ದಿಶಾ ಪಟಾಣಿ ಮನೆ ಮೇಲೆ ದಾಳಿ ಮಾಡಿದ್ದ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿ

ಬಾಲಿವುಡ್‌ ನಟಿ ದಿಶಾ ಪಟಾಣಿ ಮನೆ ಮೇಲೆ ದಾಳಿ ಮಾಡಿದ್ದ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿ

September 18, 2025
ಭೂಗತ ಪಾತಕಿ ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಭೂಗತ ಪಾತಕಿ ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

September 18, 2025
ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

September 18, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d