• About us
  • Contact us
  • Disclaimer
Thursday, June 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲದ ಉರುಸ್ ಕೋವಿಡ್ ಪರಿಸ್ಥಿತಿ ಪರಿಶೀಲಿಸಿ ಆಚರಿಸಲಾಗುವುದು

Coastal Times by Coastal Times
October 13, 2021
in ಕರಾವಳಿ
ಉಳ್ಳಾಲದ ಉರುಸ್ ಕೋವಿಡ್ ಪರಿಸ್ಥಿತಿ ಪರಿಶೀಲಿಸಿ ಆಚರಿಸಲಾಗುವುದು
19
VIEWS
WhatsappTelegramShare on FacebookShare on Twitter

ಮಂಗಳೂರು: ಕೋವಿಡ್-19 ಸ್ಥಿತಿ ಪರಾಮರ್ಶಿಸಿ, ಸರ್ಕಾರದ ಪೂರ್ವಾನುಮತಿ ಪಡೆದು, ಈ ಬಾರಿ ಡಿಸೆಂಬರ್ 23ರಿಂದ ಜನವರಿ 16ರವರೆಗೆ ಉಳ್ಳಾಲ ಉರುಸ್ ನಡೆಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಳ್ಳಾಲ ಉರುಸ್ ಆಚರಣೆ ಸಂಬಂಧ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಉರುಸ್ ಆಚರಣೆಗೆ ಇನ್ನೂ ಎರಡು ತಿಂಗಳ ಕಾಲಾವಕಾಶ ಇದೆ. ಒಂದು ತಿಂಗಳ ನಂತರ ಮತ್ತೊಂದು ಸಭೆ ನಡೆಸಲಾಗುವುದು. ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಿದ್ದು, ಅಲ್ಲಿಂದ ಹೆಚ್ಚಿನ ಭಕ್ತರು ಬರುವುದರಿಂದ, ಕೋವಿಡ್ ಕಡಿಮೆಯಾದಲ್ಲಿ ಸರ್ಕಾರದ ಅನುಮತಿ ಪಡೆದು, ಉರುಸ್ ಆಚರಿಸಲಾಗುವುದು. ಒಂದೊಮ್ಮೆ ಪರಿಸ್ಥಿತಿಯಲ್ಲಿ ವ್ಯತ್ಯಯವಾದಲ್ಲಿ, ಉರುಸ್ ಅನ್ನು ಮುಂದೂಡಲಾಗುವುದು ಎಂದರು.

ಪ್ರತಿ ಐದು ವರ್ಷಗಳಿಗೊಮ್ಮೆ ಉಳ್ಳಾಲದ ಉರುಸ್ ಆಚರಿಸಲಾಗುತ್ತದೆ. ಸಾವಿರಾರು ಜನರು ಭಾಗವಹಿಸುತ್ತಾರೆ. ಆರೋಗ್ಯ ಇಲಾಖೆ ವತಿಯಿಂದ ಈ ಭಾಗದಲ್ಲಿ ಕೋವಿಡ್ ಲಸಿಕೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಮೆಡಿಕಲ್ ಚೆಕ್‌ಪೋಸ್ಟ್ ತಂಡವನ್ನು ಕರ್ತವ್ಯಕ್ಕೆ ನಿಯೋಜಿಸಬೇಕಾಗುತ್ತದೆ ಎಂದು ಸಲಹೆ ನೀಡಿದರು. ಉರುಸ್ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಈ ಅವಕಾಶವನ್ನು ಬಳಸಿಕೊಂಡು ಶಾಶ್ವತವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು. ಕಡಲತೀರ, ಸಂಪರ್ಕ ರಸ್ತೆ ಅಭಿವೃದ್ಧಿ ಆಗಬೇಕು. ಈ ಸಂಬಂಧ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಬೇಕು. ಭದ್ರತೆಗೆ ವಿಶೇಷ ಒತ್ತು ನೀಡಬೇಕು ಎಂದು ತಿಳಿಸಿದರು.

ಶಾಸಕ ಯು.ಟಿ. ಖಾದರ್, ಉಳ್ಳಾಲ ದರ್ಗಾದ ಅಧ್ಯಕ್ಷ ಅಬ್ದುಲ್ ರಶೀದ್, ಉಪಾಧ್ಯಕ್ಷ ಮಹೀನ್ ಇಸ್ಮಾಯಿಲ್, ಉಸ್ತಾದ್ ಅಬ್ದುಲ್, ಜಂಟಿ ಕಾರ್ಯದರ್ಶಿಗಳಾದ ಆಸನ್ ಅಬ್ದುಲ್, ಯು.ಟಿ. ಇಲಿಯಾಸ್ ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಸಿಎಂ ಭೇಟಿ ಹಿನ್ನೆಲೆ: ಇಂದು ಕುದ್ರೋಳಿ ಕ್ಷೇತ್ರಕ್ಕೆ ಸಂಜೆ 3 ಗಂಟೆಯಿಂದ 7ರವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

Next Post

ಕರಾವಳಿ ಭಾಗದಲ್ಲಿನ ಅನೈತಿಕ ಪೊಲೀಸ್ ಗಿರಿ ಸೂಕ್ಷ್ಮ ವಿಚಾರ: ಸಿ.ಎಂ ಬೊಮ್ಮಾಯಿ

Related Posts

ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!
ಕರಾವಳಿ

ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

June 11, 2026
132
ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ :ಮಹಿಳೆಯ ವಿರುದ್ಧ ಬರ್ಕೆ ಠಾಣೆಯಲ್ಲಿ ಕೇಸು ದಾಖಲು
ಕರಾವಳಿ

ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ :ಮಹಿಳೆಯ ವಿರುದ್ಧ ಬರ್ಕೆ ಠಾಣೆಯಲ್ಲಿ ಕೇಸು ದಾಖಲು

June 9, 2026
79
Next Post
ಕರಾವಳಿ ಭಾಗದಲ್ಲಿನ ಅನೈತಿಕ ಪೊಲೀಸ್ ಗಿರಿ ಸೂಕ್ಷ್ಮ ವಿಚಾರ: ಸಿ.ಎಂ ಬೊಮ್ಮಾಯಿ

ಕರಾವಳಿ ಭಾಗದಲ್ಲಿನ ಅನೈತಿಕ ಪೊಲೀಸ್ ಗಿರಿ ಸೂಕ್ಷ್ಮ ವಿಚಾರ: ಸಿ.ಎಂ ಬೊಮ್ಮಾಯಿ

Discussion about this post

Recent News

ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

June 11, 2026
132
ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ

ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ

June 10, 2026
639
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

June 11, 2026
ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ

ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ

June 10, 2026
ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

June 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d