• About us
  • Contact us
  • Disclaimer
Thursday, March 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಗ್ಲೋ ಟಚ್ ಟೆಕ್ನಾಲಜೀಸ್ ಮತ್ತು ದಿಯಾ ಸಿಸ್ಟಮ್ಸ್ ಸಿಇಒ ವಿ.ರವಿಚಂದ್ರನ್ ಇನ್ನಿಲ್ಲ .

Coastal Times by Coastal Times
November 13, 2021
in ಕರಾವಳಿ
ಮಂಗಳೂರು: ಗ್ಲೋ ಟಚ್ ಟೆಕ್ನಾಲಜೀಸ್ ಮತ್ತು ದಿಯಾ ಸಿಸ್ಟಮ್ಸ್ ಸಿಇಒ ವಿ.ರವಿಚಂದ್ರನ್ ಇನ್ನಿಲ್ಲ .
14
VIEWS
WhatsappTelegramShare on FacebookShare on Twitter

ಮಂಗಳೂರು: ಟೆಕ್ನೋಲಾಜಿ ವ್ಯವಹಾರ ಕ್ಷೇತ್ರದಲ್ಲಿ ಯಶಸ್ವಿ ಹೆಸರಾದ, ಗುರು ಇನ್ಫೋಟೆಕ್ ಸ್ಥಾಪಕ ಗ್ಲೋಟೆಕ್ ಟೆಕ್ನಾಲಜೀಸ್ ಮತ್ತು ದಿಯಾ ಸಿಸ್ಟಮ್ಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವಿ.ರವಿಚಂದ್ರನ್(74ವ) ಅಮೇರಿಕದ ಕೆಂಟುಕಿಯಲ್ಲಿ ನ. 12 ರಂದು ಇಹಲೋಕ ತ್ಯಜಿಸಿದರು. ಮೃತರು ಪತ್ನಿ ಇಂದಿರಾ, ಮಗಳು ವಿದ್ಯಾ, ಪುತ್ರ ಹರಿಯನ್ನು ಆಗಲಿದ್ದಾರೆ

ಮೂಲತ ಮಂಗಳೂರು ನಿವಾಸಿಯಾಗಿದ್ದ ಇವರು ಕಳೆದ ಎರಡು ವರ್ಷದಿಂದ ಆಮೇರಿಕಾದ ಕೆಂಟುಕಿಯಲ್ಲಿ ಮಗಳ ಮನೆಯಲ್ಲಿ ವಾಸಿಸುತಿದ್ದರು. ಮೂಲತಃ ಮಂಗಳೂರು ನಿವಾಸಿಯಾದ ಅವರು ಕಳೆದ ಮೂರು ವರ್ಷಗಳಿಂದ ಮಿದುಳಿನ ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದರು. ಇದರ ಚಿಕಿತ್ಸೆ ನಿಮಿತ್ತ ಅವರ ಆಮೇರಿಕಾದ ಮಗಳ ಮನೆಗೆ ತೆರಳಿದ್ದರು

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜ್‌ನಲ್ಲಿ 1970ರಲ್ಲಿ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಪ್ರಾರಂಭಿಸಿದ್ದ ಅವರು. 1999ರಲ್ಲಿ ನಿವೃತ್ತರಾದರು. ಬಳಿಕ ʼಗುರು ಕಂಪ್ಯೂಟರ್ಸ್‌ʼ ಸ್ವಂತ ಉದ್ದಿಮೆ ಆರಂಭಿಸಿದ ಅವರು 2003ರಲ್ಲಿ ದೇಶದಲ್ಲಿ ಐಟಿ ಕ್ಷೇತ್ರ ಉತ್ತುಂಗದಲ್ಲಿದ್ದಾಗ ಮಂಗಳೂರಿನಲ್ಲಿ `ದಿಯಾ ಸಿಸ್ಟಮ್ಸ್’ ಐಟಿ ಕಂಪೆನಿ ಸ್ಥಾಪಿಸಿದ್ದರು. ಇದರಲ್ಲಿ 2500ಕ್ಕೂ ಅಧಿಕ ಮಂದಿಗೆ ಉದ್ಯೋಗ ನೀಡಿದ್ದ ಶ್ರೇಯ ಅವರದು.2004ರಲ್ಲಿ `ಗ್ಲೋಟೆಕ್ ಟೆಕ್ನಾಲಜೀಸ್’ ಆರಂಭಿಸಿದರು.

ಇವರ ಕಂಪೆನೆಯೂ ವಿಶ್ವದಾದ್ಯಂತ ಗ್ರಾಹಕರನ್ನು ಹೊಂದಿದ್ದು , ಅಮೇರಿಕ, ಬ್ರಿಟನ್‌ನ ಗ್ರಾಹಕ ಕಂಪೆನಿಗಳಿಗೆ ತಂತ್ರಾಂಶ ಅಭಿವೃದ್ಧಿ ಹಾಗೂ ಬಿಪಿಒ ಮಾದರಿ ಸೇವೆ ಒದಗಿಸುತಿದ್ದರು. ಅಮೇರಿಕ, ಡೊಮಿನಿಕ್, ರಿಪಬ್ಲಿಕ್, ಫಿಲಿಫೈನ್ಸ್, ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ ಇವರ ಶಾಖೆ ಕಾರ್ಯ ನಿರ್ವಹಿಸುತ್ತಿದೆ.

ಇವರ ಸಾಧನೆಗೆ ಭಾರತೀಯ ಉದ್ಯೋಗ ರತ್ನ ಅವಾರ್ಡ್‌, ಅಲೋಷಿಯನ್‌‌ ಅಲ್ಯುಮಿನಿ ಅವಾರ್ಡ್‌, ಎಂಎಂಎ-ಕೆವಿಕೆ ಅತ್ಯುತ್ತಮ ಮ್ಯಾನೇಜರ್‌‌ ಅವಾರ್ಡ್‌, 2016ರ ಸ್ಪಂದನ ಎಂಟರ್‌‌ಪ್ರಿನರ್‌‌ ಆಫ್‌ ದಿ ಇಯರ್‌ ಪ್ರಶಸ್ತಿಗಳು ಬಂದಿದ್ದವು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: ಮೂಲರಪಟ್ಣ ನೂತನ ಸೇತುವೆ ಸಂಚಾರಕ್ಕೆ ಮುಕ್ತ

Next Post

ಅಕ್ಷರ ಸಂತ ಪದ್ಮಶ್ರೀ ಹಾಜಬ್ಬರ ಕನಸಿಗೆ ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನೆರವು

Related Posts

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ
ಕರಾವಳಿ

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

March 25, 2026
32
ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ
ಕರಾವಳಿ

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

March 23, 2026
5
Next Post
ಅಕ್ಷರ ಸಂತ ಪದ್ಮಶ್ರೀ ಹಾಜಬ್ಬರ ಕನಸಿಗೆ ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನೆರವು

ಅಕ್ಷರ ಸಂತ ಪದ್ಮಶ್ರೀ ಹಾಜಬ್ಬರ ಕನಸಿಗೆ ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನೆರವು

Discussion about this post

Recent News

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

March 26, 2026
49
IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
13
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

March 26, 2026
IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

March 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d