• About us
  • Contact us
  • Disclaimer
Thursday, April 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

21 ವರ್ಷಗಳ ಬಳಿಕ ಭಾರತಕ್ಕೆ ಭುವನ ಸುಂದರಿ ಪಟ್ಟ ; ಹರ್ನಾಜ್‌ ಸಂಧು ಮಿಸ್ ಯುನಿವರ್ಸ್

Coastal Times by Coastal Times
December 13, 2021
in ರಾಷ್ಟ್ರೀಯ ಸುದ್ದಿ, ವಿದೇಶಿ ಸುದ್ದಿ
21 ವರ್ಷಗಳ ಬಳಿಕ ಭಾರತಕ್ಕೆ ಭುವನ ಸುಂದರಿ ಪಟ್ಟ ; ಹರ್ನಾಜ್‌ ಸಂಧು ಮಿಸ್ ಯುನಿವರ್ಸ್
45
VIEWS
WhatsappTelegramShare on FacebookShare on Twitter

ನವದೆಹಲಿ: ಬರೋಬ್ಬರಿ 21 ವರ್ಷಗಳ ನಂತರ ಭಾರತಕ್ಕೆ ಭುವನ ಸುಂದರಿ ಪಟ್ಟ ಸಿಕ್ಕಿದೆ. ಪಂಜಾಬ್ ಮೂಲದ 21 ವರ್ಷದ ಸುಂದರಿ ಹರ್ನಾಜ್ ಕೌರ್ ಸಂಧು 70ನೇ ಮಿಸ್ ಯೂನಿವರ್ಸ್ ಪಟ್ಟ ಒಲಿಸಿಕೊಂಡಿದ್ದಾರೆ. ಕೊನೆಯ ಬಾರಿ 2000ನೇ ಇಸವಿಯಲ್ಲಿ ಬಾಲಿವುಡ್ ನಟಿ ಲಾರಾ ದತ್ತ ಅವರಿಗೆ ಮಿಸ್ ಯೂನಿವರ್ಸ್ ಪಟ್ಟ ಒಲಿದಿತ್ತು.

ಇಸ್ರೇಲ್ ನ ಐಲಾಟ್ ನಲ್ಲಿ ನೆರವೇರಿದ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸುಂದರಿಯರನ್ನು ಹಿಂದಿಕ್ಕಿ ಕಿರೀಟ ಧರಿಸಿಕೊಂಡಿದ್ದಾರೆ.

ಮೆಕ್ಸಿಕೋ ದೇಶದ 2020ರ ಮಾಜಿ ಭುವನ ಸುಂದರಿ ಆಂಡ್ರಿಯಾ ಮೆಜಾ ಅವರು ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಕರತಾಡನ ಮಧ್ಯೆ ಸಂಧು ಅವರಿಗೆ ಕಿರೀಟ ತೊಡಿಸಿದರು. ಜಾಗತಿಕ ಮಟ್ಟದಲ್ಲಿ ಕಾರ್ಯಕ್ರಮದ ನೇರ ಪ್ರಸಾರವಾಗಿದೆ.

ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸುಂದರಿಯರು ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿದ್ದಾರೆ. ಟಾಪ್ ಮೂರು ಸುತ್ತುಗಳಲ್ಲಿ ಸ್ಪರ್ಧಿಗಳಿಗೆ ಇಂದಿನ ಮಹಿಳೆಯರು ಎದುರಿಸುತ್ತಿರುವ ಒತ್ತಡಗಳನ್ನು ಹೇಗೆ ನಿಭಾಯಿಸಬಹುದು ಎಂದು ನೀವು ಹೇಳುತ್ತೀರಿ ಎಂದು ಕೇಳಿದ್ದರು.

ಅದಕ್ಕೆ ಭಾರತದ ಹರ್ನಾಜ್ ಸಂಧು, “ಇಂದಿನ ಯುವಜನತೆ ಎದುರಿಸುತ್ತಿರುವ ದೊಡ್ಡ ಒತ್ತಡವೆಂದರೆ ತಮ್ಮಲ್ಲಿ ನಂಬಿಕೆ ಇಡಬೇಕಾಗಿರುವುದು. ನೀವು ವಿಶಿಷ್ಠರು ಎಂದು ಭಾವಿಸಿಕೊಂಡರೆ ನಿಮ್ಮ ಬದುಕು ಸುಂದರವಾಗುತ್ತದೆ. ನಿಮ್ಮನ್ನು ಇತರರೊಂದಿಗೆ ಹೋಲಿಕೆ ಮಾಡಿಕೊಳ್ಳುವುದನ್ನು ನಿಲ್ಲಿಸಿ, ಪ್ರಪಂಚದಾದ್ಯಂತ ನಡೆಯುತ್ತಿರುವ ಹೆಚ್ಚು ಮುಖ್ಯವಾದ ವಿಷಯಗಳ ಬಗ್ಗೆ ಮಾತನಾಡೋಣ. ಮನೆಯಿಂದ ಆಚೆಬನ್ನಿ, ನಿಮ್ಮ ಬಗ್ಗೆ ಯೋಚನೆ ಮಾಡಿ, ನಿಮ್ಮ ಜೀವನಕ್ಕೆ ನೀವೇ ನಾಯಕರು, ನಿಮಗೆ ನೀವೇ ಧ್ವನಿಯಾಗಬೇಕು. ನಾನು ನನ್ನ ಮೇಲೆ ನಂಬಿಕೆ ಇಟ್ಟಿರುವುದರಿಂದ ಇಂದು ಇಲ್ಲಿ ನಿಂತಿದ್ದೇನೆ ಎಂದು ಆತ್ಮವಿಶ್ವಾಸದಿಂದ ನುಡಿದರು.

FINAL STATEMENT: India. #MISSUNIVERSE

The 70th MISS UNIVERSE Competition is airing LIVE around the world from Eilat, Israel on @foxtv pic.twitter.com/wwyMhsAyvd

— Miss Universe (@MissUniverse) December 13, 2021

https://twitter.com/MissUniverse/status/1470227063789563907?s=20

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪಾದರಕ್ಷೆ ಖರೀದಿಗೆ ಬಂದ ಮಹಿಳೆಯ ಮೈಮುಟ್ಟಿ ಕಿರುಕುಳ ; ಕಿನ್ನಿಗೋಳಿಯ ಕಾಮುಕ ವ್ಯಾಪಾರಿ ಬಂಧನ

Next Post

ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕರೆ ಕಂಬಳದ ಹಗ್ಗ ಹಿರಿಯ ವಿಭಾಗದಲ್ಲಿ : ಪ್ಲೇವಿ ಡಿ’ಸೋಜ ಪ್ರಥಮ

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
46
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
66
Next Post
ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕರೆ ಕಂಬಳದ ಹಗ್ಗ ಹಿರಿಯ ವಿಭಾಗದಲ್ಲಿ : ಪ್ಲೇವಿ ಡಿ’ಸೋಜ ಪ್ರಥಮ

ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕರೆ ಕಂಬಳದ ಹಗ್ಗ ಹಿರಿಯ ವಿಭಾಗದಲ್ಲಿ : ಪ್ಲೇವಿ ಡಿ’ಸೋಜ ಪ್ರಥಮ

Discussion about this post

Recent News

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
3
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d