• About us
  • Contact us
  • Disclaimer
Tuesday, August 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಎಸ್ ಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪದಗ್ರಹಣ

Coastal Times by Coastal Times
March 14, 2024
in ಕರಾವಳಿ
ಎಸ್ ಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪದಗ್ರಹಣ
54
VIEWS
WhatsappTelegramShare on FacebookShare on Twitter

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾಗಿ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ 7ನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದು, ಪದಗ್ರಹಣ ಸಮಾರಂಭ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಬುಧವಾರ ನೆರವೇರಿತು.

ಮುಖ್ಯ ಅತಿಥಿಯಾಗಿದ್ದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ ಮಾತನಾಡಿ, ಸಹಕಾರಿ ಕ್ಷೇತ್ರದ ಮೂಲಕ ರಾಷ್ಟ್ರ ಮಟ್ಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಕೀರ್ತಿ ತರುವ ಕೆಲಸ ಡಾ.ಎಂ.ಎನ್ .ರಾಜೇಂದ್ರ ಕುಮಾರ್‌ ಅವರ ಮೂಲಕ ಆಗಿದೆ ಎಂದು ಕರ್ನಾಟಕ ವಿಧಾನ ಸಭಾ ಅಧ್ಯಕ್ಷ ಯು.ಟಿ.ಖಾದರ್ ಶುಭ ಹಾರೈಸಿದರು.

ಡಾ| ರಾಜೇಂದ್ರ ಕುಮಾರ್‌ ಮಾತ ನಾಡಿ, ಎಲ್ಲರ ಸಹಕಾರವಿದ್ದರೆ ಸಂಸ್ಥೆ ಯೊಂದು ಅಭೂತ ಪೂರ್ವ ಬೆಳವಣಿಗೆ ಸಾಧಿ ಸಬಹುದು ಎಂಬುದಕ್ಕೆ ನಮ್ಮ ಬ್ಯಾಂಕ್‌ ಸಾಕ್ಷಿ . ಸಹಕಾರ ಕ್ಷೇತ್ರದಲ್ಲಿ ರಾಜಕಾರಣ ಮಾಡದೆ ರೈತರ ಬಗ್ಗೆ ಕಾಳಜಿಯಿಂದ ಕೆಲಸ ಮಾಡುತ್ತಿದ್ದೇವೆ. ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರ ಸದೃಢವಾಗಿದ್ದು, ಶೂನ್ಯ ಬಡ್ಡಿ ದರದ ಸಾಲ ಸಹಿತ ರೈತರ ಪರವಾದ ಎಲ್ಲ ಯೋಜನೆಗಳನ್ನು ಎಸ್‌ಸಿಡಿಸಿಸಿ ಬ್ಯಾಂಕ್‌ ಸಮರ್ಪಕವಾಗಿ ಜಾರಿಗೊಳಿಸುತ್ತಿದೆ. ಅವಿಭಜಿತ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಇನ್ನಷ್ಟು ಬೆಳೆಯಬೇಕು. ಆ ಮೂಲಕ ರಾಷ್ಟ್ರದಲ್ಲೇ ದಾಖಲೆ ಆಗಲಿ ಎಂದರು.

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಶುಭ ಹಾರೈಸಿದರು. ಜಾಗತಿಕ ಬಂಟರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ರಾಜೇಂದ್ರ ಕುಮಾರ್ ಅವರ ನೆರವಿನಿಂದ ಬಂಟರು ಸೇರಿದಂತೆ ಎಲ್ಲಾ ಸಮುದಾಯದ ಬೆಳವಣಿಗೆಗೆ ಸಹಾಯ ವಾಗಿದೆ ಎಂದರು.

ಸಮಾರಂಭದಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ವಿನಯ ಕುಮಾರ್‌ ಸೂರಿಂಜೆ, ಭಾಸ್ಕರ ಎಸ್‌. ಕೋಟ್ಯಾನ್‌, ಕೆ. ಹರಿಶ್ಚಂದ್ರ, ಟಿ.ಜಿ. ರಾಜರಾಮ ಭಟ್ ,ದೇವಿ ಪ್ರಸಾದ್‌ ಶೆಟ್ಟಿ, ಬಿ. ಅಶೋಕ್‌ ಕುಮಾರ್‌ ಶೆಟ್ಟಿ, ಶಶಿಕುಮಾರ್‌ ರೈ.ಬಿ., ಎಸ್‌. ರಾಜು ಪೂಜಾರಿ, ಎಂ.ವಾದಿರಾಜ ಶೆಟ್ಟಿ, ಕುಶಾಲಪ್ಪ ಗೌಡ,ಎಸ್‌.ಎನ್‌. ಮನ್ಮಥ, ತಾಲೂಕು ಕೃಷಿ ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್‌ ಬಿ. ರೈ ,ಎಸ್‌.ಬಿ. ಜಯರಾಮ ರೈ ದ.ಕ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಚರಿತ ಶೆಟ್ಟಿ ಮೊದಲಾ ದವರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟರಿಗೆ ಬಿಜೆಪಿಯಿಂದ ಟಿಕೆಟ್

Next Post

ನಿಸರ್ಗದ ಮಡಿಲಲ್ಲಿ ಸ್ವಂತ ಮನೆಯ ಕನಸು ನನಸಾಗಿಸುವ ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್, ಮಂಗಳೂರು

Related Posts

ಉಳ್ಳಾಲ ಶ್ರೀ ಚೀರುಂಭ ಭಗವತಿ ತೀಯಾ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಆ. 9: ತೀಯೆರೆ ಚೇರ್‌ಲಿ ಒರುನಾಳ್”-2026 ಕೆಸರುಗದ್ದೆ ಕ್ರೀಡಾಕೂಟ
ಕರಾವಳಿ

ಉಳ್ಳಾಲ ಶ್ರೀ ಚೀರುಂಭ ಭಗವತಿ ತೀಯಾ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಆ. 9: ತೀಯೆರೆ ಚೇರ್‌ಲಿ ಒರುನಾಳ್”-2026 ಕೆಸರುಗದ್ದೆ ಕ್ರೀಡಾಕೂಟ

August 4, 2026
7
ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ ವ್ಯಕ್ತಿ ನಾಪತ್ತೆ ; ಟಾರ್ಚ್, ಚಪ್ಪಲಿ ತೋಡಿನ ಬಳಿ ಪತ್ತೆ, ತೋಡಿಗೆ ಬಿದ್ದು ಕೊಚ್ಚಿ ಹೋಗಿರುವ ಶಂಕೆ
ಕರಾವಳಿ

ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ ವ್ಯಕ್ತಿ ನಾಪತ್ತೆ ; ಟಾರ್ಚ್, ಚಪ್ಪಲಿ ತೋಡಿನ ಬಳಿ ಪತ್ತೆ, ತೋಡಿಗೆ ಬಿದ್ದು ಕೊಚ್ಚಿ ಹೋಗಿರುವ ಶಂಕೆ

August 3, 2026
25
Next Post
ನಿಸರ್ಗದ ಮಡಿಲಲ್ಲಿ ಸ್ವಂತ ಮನೆಯ ಕನಸು ನನಸಾಗಿಸುವ ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್, ಮಂಗಳೂರು

ನಿಸರ್ಗದ ಮಡಿಲಲ್ಲಿ ಸ್ವಂತ ಮನೆಯ ಕನಸು ನನಸಾಗಿಸುವ ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್, ಮಂಗಳೂರು

Discussion about this post

Recent News

ಉಳ್ಳಾಲ ಶ್ರೀ ಚೀರುಂಭ ಭಗವತಿ ತೀಯಾ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಆ. 9: ತೀಯೆರೆ ಚೇರ್‌ಲಿ ಒರುನಾಳ್”-2026 ಕೆಸರುಗದ್ದೆ ಕ್ರೀಡಾಕೂಟ

ಉಳ್ಳಾಲ ಶ್ರೀ ಚೀರುಂಭ ಭಗವತಿ ತೀಯಾ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಆ. 9: ತೀಯೆರೆ ಚೇರ್‌ಲಿ ಒರುನಾಳ್”-2026 ಕೆಸರುಗದ್ದೆ ಕ್ರೀಡಾಕೂಟ

August 4, 2026
7
ಉಳ್ಳಾಲ ಉಚ್ಚಿಲ ಬಳಿ ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್ ವಿದ್ಯುತ್ ಪ್ರವಹಿಸಿ ಕೆಳಕ್ಕೆಸೆಯಲ್ಪಟ್ಟು ಸಾವು

ಉಳ್ಳಾಲ ಉಚ್ಚಿಲ ಬಳಿ ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್ ವಿದ್ಯುತ್ ಪ್ರವಹಿಸಿ ಕೆಳಕ್ಕೆಸೆಯಲ್ಪಟ್ಟು ಸಾವು

August 3, 2026
103
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ ಶ್ರೀ ಚೀರುಂಭ ಭಗವತಿ ತೀಯಾ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಆ. 9: ತೀಯೆರೆ ಚೇರ್‌ಲಿ ಒರುನಾಳ್”-2026 ಕೆಸರುಗದ್ದೆ ಕ್ರೀಡಾಕೂಟ

ಉಳ್ಳಾಲ ಶ್ರೀ ಚೀರುಂಭ ಭಗವತಿ ತೀಯಾ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಆ. 9: ತೀಯೆರೆ ಚೇರ್‌ಲಿ ಒರುನಾಳ್”-2026 ಕೆಸರುಗದ್ದೆ ಕ್ರೀಡಾಕೂಟ

August 4, 2026
ಉಳ್ಳಾಲ ಉಚ್ಚಿಲ ಬಳಿ ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್ ವಿದ್ಯುತ್ ಪ್ರವಹಿಸಿ ಕೆಳಕ್ಕೆಸೆಯಲ್ಪಟ್ಟು ಸಾವು

ಉಳ್ಳಾಲ ಉಚ್ಚಿಲ ಬಳಿ ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್ ವಿದ್ಯುತ್ ಪ್ರವಹಿಸಿ ಕೆಳಕ್ಕೆಸೆಯಲ್ಪಟ್ಟು ಸಾವು

August 3, 2026
ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ ವ್ಯಕ್ತಿ ನಾಪತ್ತೆ ; ಟಾರ್ಚ್, ಚಪ್ಪಲಿ ತೋಡಿನ ಬಳಿ ಪತ್ತೆ, ತೋಡಿಗೆ ಬಿದ್ದು ಕೊಚ್ಚಿ ಹೋಗಿರುವ ಶಂಕೆ

ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ ವ್ಯಕ್ತಿ ನಾಪತ್ತೆ ; ಟಾರ್ಚ್, ಚಪ್ಪಲಿ ತೋಡಿನ ಬಳಿ ಪತ್ತೆ, ತೋಡಿಗೆ ಬಿದ್ದು ಕೊಚ್ಚಿ ಹೋಗಿರುವ ಶಂಕೆ

August 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d