• About us
  • Contact us
  • Disclaimer
Monday, September 15, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುಳ್ಯದಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ಮಾರಾಮಾರಿ – ಹಲ್ಲೆ, ಮಾತಿನ ಚಕಮಕಿ

Coastal Times by Coastal Times
July 14, 2023
in ಕರಾವಳಿ
ಸುಳ್ಯದಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ಮಾರಾಮಾರಿ – ಹಲ್ಲೆ, ಮಾತಿನ ಚಕಮಕಿ
91
VIEWS
WhatsappTelegramShare on FacebookShare on Twitter

ಸುಳ್ಯ, ಜು 14 : ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಕುರಿತು ಕಡಬ ಬ್ಲಾಕ್‌ನ ಕಡಬದಲ್ಲಿ ನಡೆದ ಪರಾಮರ್ಶೆ ಸಭೆಯಲ್ಲಿ ಜಿ.ಕೃಷ್ಣಪ್ಪ ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ ನಡೆದಿರುವ ಘಟನೆ ವರದಿಯಾಗಿದೆ.

ಕಡಬದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಪಕ್ಷದ ಸೋಲಿನ ಬಗ್ಗೆ ಪರಾಮರ್ಶೆ ಸಭೆ ನಡೆದಿತ್ತು. ಸೋಲಿನ ಕುರಿತು ಚರ್ಚಿಸಲು ಜಿಲ್ಲಾ ಪರಾಮರ್ಶೆ ಸಮಿತಿಯ ಅಧ್ಯಕ್ಷರಾಗಿ ಮಾಜಿ ರಾಜ್ಯಸಭೆ ಸದಸ್ಯ ಬಿ.ಇಬ್ರಾಹಿಂ, ಬಂಟ್ವಾಳದ ಕೆಪಿಸಿಸಿ ಸದಸ್ಯ ಅಶ್ವಿನ್ ಕುಮಾರ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಜಿಪಂ ಸದಸ್ಯೆ ಮಮತಾ ಗಟ್ಟಿ ಸಭೆಗೆ ಬಂದಿದ್ದರು. ಸಭೆಯ ಆರಂಭದಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ವೈಯಕ್ತಿಕ ವಿಚಾರಗಳನ್ನು ಬದಿಗಿಟ್ಟು ಪಕ್ಷದ ಸೋಲಿನ ಬಗ್ಗೆ ಮಾತ್ರ ಅಭಿಪ್ರಾಯ ಮಂಡನೆ ಮಾಡಬೇಕೆಂದು ಹೇಳಿದರು.

ಇದೇ ವೇಳೆ, ಚುನಾವಣೆ ಸಂದರ್ಭದಲ್ಲಿ ನಂದಕುಮಾರ್ ಪರವಾಗಿದ್ದವರು ತಮ್ಮ ಅಭಿಪ್ರಾಯ ಹೇಳಲು ಮುಂದಾಗಿದ್ದಾರೆ. ಆದರೆ, ಭರತ್ ಮುಂಡೋಡಿ ಮತ್ತು ಪರಾಜಿತ ಅಭ್ಯರ್ಥಿ ಕೃಷ್ಣಪ್ಪ, ನಿಮ್ಮನ್ನು ಯಾರ್ರೀ ಸಭೆಗೆ ಬರಲು ಹೇಳಿದ್ದು, ನೀವು ಸಭೆಗೆ ಹೇಗೆ ಬಂದ್ರಿ. ನಿಮ್ಮನ್ನು ಉಚ್ಚಾಟನೆ ಮಾಡಿದ್ದೀವಲ್ಲಾ.. ನಿಮಗೆ ಮಾನ ಮರ್ಯಾದೆ ಇದೆಯಾ ಎಂದು ರೇಗುತ್ತಾ ಎದ್ದು ಬಂದಿದ್ದಾರೆ. ಇದಕ್ಕೆ ಬಾಲಕೃಷ್ಣ ಬಳ್ಳೇರಿ, ಗೋಕುಲದಾಸ್ ಸೇರಿದಂತೆ ವಿರುದ್ಧವಾಗಿ ಮಾತನಾಡಿದ್ದು, ನಮ್ಮನ್ನು ಯಾರೂ ಉಚ್ಚಾಟನೆ ಮಾಡಿಲ್ಲ. ಅಮಾನತು ಮಾಡಿದ್ದು ಅಷ್ಟೇ, ನಾವು ಈಗಲೂ ಕಾಂಗ್ರೆಸ್ ಕಾರ್ಯಕರ್ತರಾಗಿಯೇ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.ಈ ವೇಳೆ ಉಭಯ ತಂಡಗಳ ನಡುವೆ ಮಾತಿನ ಚಕಮಕಿ, ನೂಕಾಟ, ತಳ್ಳಾಟ, ಹಲ್ಲೆ ನಡೆಯುವ ತನಕ ತಲುಪಿದ್ದು, ಮಾಹಿತಿ ಪಡೆದ ಪೋಲಿಸರ ಮಧ್ಯಪ್ರವೇಶಿಸಿದ್ದಾರೆ.

ಇನ್ನು ಕೃಷ್ಣಪ್ಪ ಬಣದ ಕೆಲವು ಮಂದಿ ಮುಖಂಡರು ನಂದ ಕುಮಾರ್ ಬಣದ ಮಹಿಳಾ ಮುಖಂಡರೋರ್ವರು ಸೇರಿದಂತೆ ನಾಲ್ಕು ಮಂದಿಯ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪವೂ ವ್ಯಕ್ತವಾಗಿದೆ. ಈ ಕುರಿತ ವಿಡೀಯೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ನಂದಕುಮಾರ್ ಬಣದ ಮುಖಂಡರೋರ್ವರನ್ನು ಎಳೆದಾಡಿಕೊಂಡು ಹೋಗಿ ಹಲ್ಲೆ ನಡೆಸಲಾಗಿದೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕೇರಳದ ಪ್ರೊಫೆಸರ್ ಕೈ ಕತ್ತರಿಸಿದ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Next Post

ಬೆಳ್ತಂಗಡಿ| ಜಾನುವಾರು ಅಕ್ರಮ ಸಾಗಣೆ, ಬಿಜೆಪಿ ಕಾರ್ಯಕರ್ತ ಸೇರಿ ನಾಲ್ವರು ಬಂಧನ

Related Posts

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ
ಕರಾವಳಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
31
ಎಂ.ಸಿ.ಸಿ. ಬ್ಯಾಂಕಿನ 12ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ
ಕರಾವಳಿ

ಎಂ.ಸಿ.ಸಿ. ಬ್ಯಾಂಕಿನ 12ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ

September 14, 2025
11
Next Post
ಬೆಳ್ತಂಗಡಿ| ಜಾನುವಾರು ಅಕ್ರಮ ಸಾಗಣೆ, ಬಿಜೆಪಿ ಕಾರ್ಯಕರ್ತ ಸೇರಿ ನಾಲ್ವರು ಬಂಧನ

ಬೆಳ್ತಂಗಡಿ| ಜಾನುವಾರು ಅಕ್ರಮ ಸಾಗಣೆ, ಬಿಜೆಪಿ ಕಾರ್ಯಕರ್ತ ಸೇರಿ ನಾಲ್ವರು ಬಂಧನ

Discussion about this post

Recent News

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
31
ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

September 15, 2025
21
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

September 15, 2025
ಎಂ.ಸಿ.ಸಿ. ಬ್ಯಾಂಕಿನ 12ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ

ಎಂ.ಸಿ.ಸಿ. ಬ್ಯಾಂಕಿನ 12ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ

September 14, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d