• About us
  • Contact us
  • Disclaimer
Friday, June 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸ್ವಂತ ಮಗಳ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ತಂದೆ: ಆಪತ್ಭಾಂದವ ಆಸೀಫನ ಅಸಲಿ ಮುಖ ಬಯಲು

Coastal Times by Coastal Times
July 14, 2024
in ಕ್ರೈಮ್ ನ್ಯೂಸ್
ಸ್ವಂತ ಮಗಳ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ತಂದೆ: ಆಪತ್ಭಾಂದವ ಆಸೀಫನ ಅಸಲಿ ಮುಖ ಬಯಲು
522
VIEWS
WhatsappTelegramShare on FacebookShare on Twitter

ಉಡುಪಿ, ಜುಲೈ 14:  ಉಡುಪಿ, (ಜುಲೈ 14): ಜಿಲ್ಲೆಯ ಸಮಾಜ ಸೇವಕ, ಆಪತ್ಭಾಂದವ ಎಂದೇ ಖ್ಯಾತಿ ಪಡೆದುಕೊಂಡಿರುವ ಆಸೀಫ್​ನ ನೀಚ ಕೃತ್ಯ ಬಟಾಬಯಲಾಗಿದೆ. ಸ್ವಂತ ಪುತ್ರಿಯ ವಿಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್ ಮಾಡಿದ್ದಾನೆ. ಹೌದು.. ಪಡುಬಿದ್ರಿಯಲ್ಲಿ ತನ್ನ ಸ್ವಂತ ಪುತ್ರಿಯ ಖಾಸಗಿ ವಿಡಿಯೋಗಳನ್ನೇ ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ವಾಟ್ಸಾಪ್ ಗ್ರೂಪ್​ಗಳಲ್ಲಿ ಹರಿಬಿಟ್ಟಿರುವ ಆರೋಪ ಕೇಳಿಬಂದಿದೆ. ಈ ಕುರಿತು ಪತಿ ವಿರುದ್ಧ ಪತ್ನಿ ಉಡುಪಿ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ಬೆನ್ನಲ್ಲೇ ಆರೋಪಿಯ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಂಚಿನಡ್ಕದ ನಿವಾಸಿ ಆರೋಪಿ ಆಸೀಫ್‌ನ ಮಗಳು ಹಾಗೂ ತೀರ್ಥ ಹಳ್ಳಿಯ ಅವರ ಸಂಬಂಧಿ ತೌಸೀಫ್‌ ಪ್ರೀತಿಸುತ್ತಿದ್ದು, ಇದು ಆಸೀಫ್ ನ ಇಷ್ಟವಿರಲಿಲ್ಲ ಎನ್ನಲಾಗಿದೆ.ಈ ಕೋಪದಿಂದ ಪುತ್ರಿಯ ಫೋಟೋ, ವಿಡಿಯೋಗಳನ್ನು ಸಂಬಂಧಿ ಹುಡುಗನ ಜೊತೆಗಿನ ಫೋಟೋ ಎಡಿಟ್ ಮಾಡಿ ವೈರಲ್ ಮಾಡಿದ್ದಾನೆ. ಅಲ್ಲದೇ ಮಗಳು ಪ್ರೀತಿಸುತ್ತಿದ್ದ ಹುಡಗನನ್ನು ಮನೆಗೆ ಕರೆಸಿ ಆತನ ಮೇಲೆ ಹಲ್ಲೆ ಮಾಡಿದ್ದನಂತೆ. ಬಳಿಕ ಆ ಹುಡುಗನ ಮತ್ತು ತನ್ನ ಮಗಳ ಫೋನ್​ಗಳನ್ನು ಕಸಿದುಕೊಂಡು ಅದರಲ್ಲಿದ್ದ ವಿಡಿಯೋಗಳನ್ನು ತನ್ನ ಫೋನ್​ಗೆ ವರ್ಗಾಯಿಸಿಕೊಂಡು ಅವುಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧ ವಾಟ್ಸಾಪ್ ಗ್ರೂಪ್​ಗಳಿಗೆ ಕಳುಹಿಸಿದ್ದಾನೆ ಎಂದು ಅರೋಪಿಸಲಾಗಿದೆ.

ಪುತ್ರಿ-ಪತ್ನಿ ಮೇಲೆ ಹಲ್ಲೆ : ಉಡುಪಿ ಮೂಲದ ಸಮಾಜ ಸೇವಕನೊಬ್ಬ ಮಗಳ ಪ್ರೀತಿ ವಿಚಾರ ತಿಳಿದು ಪತ್ನಿ ಮತ್ತು ಪುತ್ರಿಯನ್ನು ಯದ್ವತದ್ವ ತಳಿಸಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಗಳ ಪ್ರೀತಿಯ ವಿಚಾರ ಗೊತ್ತಾಗಿ ಆಸೀಫ್‌ಗೆ  ಕೆಂಡಾಮಂಡಲನಾಗಿದ್ದು, ಇದೇ ಸಿಟ್ಟಿನಲ್ಲಿ ಅಮಾನುಷವಾಗಿ ಮಗಳನ್ನು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಈ ನಡುವೆ ಬಂದ ಪತ್ನಿಯನ್ನೂ ಸಹ  ಕಾಲಿನಲ್ಲಿ ತುಳಿದು ಹಲ್ಲೆ ಮಾಡಿದ್ದಾನೆ. ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದು ವೈರಲ್ ಆಗಿದೆ. ಇದರ ನಡುವೆ ಮನನೊಂದ ಆರೋಪಿ ಆಸಿಫ್ ನ ಪುತ್ರಿಯ ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ.

ಮುಲ್ಖಿಯಲ್ಲಿ ಆಪತ್ಭಾಂದವ ರಿಹ್ಯಾಬಿಟೇಷನ್ ಸೆಂಟರ್ ಪ್ರಾರಂಭಿಸಿ ಮಾಧಕ ವ್ಯಸನಿಗಳು ಮತ್ತು ಮಾನಸಿಕ ಅಸ್ವಸ್ತರಿಗೆ ಪುರ್ನವಸತಿ ಕಲ್ಪಿಸುವ ಮೂಲಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಆಪತ್ಭಾಂಧವ ಎಂದೇ ಆಸೀಫ್ ಹೆಸರಾಗಿದ್ದ. ಇದೀಗ ಊರಿಗೆ ಉಪಕಾರಿ ಮನೆಗೆ ಮಾರಿ ಎನ್ನುವಂತೆ ಆಸೀಫ್​ನ ಅಸಲಿ ಮುಖವನ್ನು ಪತ್ನೀ ಬಿಚ್ಚಿಟ್ಟಿದ್ದಾರೆ.

ಅಲ್ಲದೇ ತನ್ನ ಪತಿ ಡ್ರಗ್ ವ್ಯಸನಿಯಾಗಿದ್ದು, ಬ್ರೌನ್ ಶುಗರ್ ತೆಗೆದುಕೊಂಡು ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಆಶ್ರಮದಲ್ಲಿಯೂ ಅಕ್ರಮಗಳನ್ನು ನಡೆಸಿರುವುದಾಗಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ.  ಪೋಲೀಸರೊಂದಿಗೆ ಆಸಿಫ್‌ಗೆ ಉತ್ತಮ ಸಂಬಂಧ ಇರುವ ಕಾರಣ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಮೀನಾಮೇಷ ಎಂದು ಶಬನಮ್ ಆರೋಪಿಸಿದ್ದಾರೆ. ಬಳಿಕ  ಪಡಿಬಿದ್ರೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದ್ರೆ, ಆಸೀಫ್​ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಜಪೆ: ಫೈನಾನ್ಸ್‌ನಿಂದ ದರೋಡೆ ಯತ್ನ; ಮೂವರ ಬಂಧನ

Next Post

ಉಳ್ಳಾಲ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿ ಕುತ್ತಾರು ಕೊರಗಜ್ಜ ಕೋಲ ಸೇವೆ ಸಲ್ಲಿಸಿದ ಬಾಲಿವುಡ್ ಕುಟುಂಬ

Related Posts

ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್, ಅತ್ಯಾಚಾರ ಯತ್ನ: ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕನ ಬಂಧನ
ಕ್ರೈಮ್ ನ್ಯೂಸ್

ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್, ಅತ್ಯಾಚಾರ ಯತ್ನ: ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕನ ಬಂಧನ

June 16, 2025
101
ಓದಲು ಬಂದ ವಿದೇಶಿ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್‌ ಜಪ್ತಿ
ಕ್ರೈಮ್ ನ್ಯೂಸ್

ಓದಲು ಬಂದ ವಿದೇಶಿ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್‌ ಜಪ್ತಿ

June 13, 2025
41
Next Post
ಉಳ್ಳಾಲ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿ ಕುತ್ತಾರು ಕೊರಗಜ್ಜ ಕೋಲ ಸೇವೆ ಸಲ್ಲಿಸಿದ ಬಾಲಿವುಡ್ ಕುಟುಂಬ

ಉಳ್ಳಾಲ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿ ಕುತ್ತಾರು ಕೊರಗಜ್ಜ ಕೋಲ ಸೇವೆ ಸಲ್ಲಿಸಿದ ಬಾಲಿವುಡ್ ಕುಟುಂಬ

Discussion about this post

Recent News

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
46
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
139
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

June 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d