• About us
  • Contact us
  • Disclaimer
Thursday, July 17, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಎಂಆರ್‌ಪಿಎಲ್‌ನಲ್ಲಿ ಇಬ್ಬರು ಕಾರ್ಮಿಕರು ಸಾವು ಪ್ರಕರಣ ; ಉತ್ತರ ಪ್ರದೇಶಕ್ಕೆ ಶವ ಒಯ್ದ ಸಹೋದ್ಯೋಗಿಗಳಿಗೆ ದಿಗ್ಬಂಧನ ! ಮೃತನ ಪತ್ನಿಯಿಂದ ದೂರು ದಾಖಲು.

Coastal Times by Coastal Times
July 14, 2025
in ಕರಾವಳಿ
ಎಂಆರ್‌ಪಿಎಲ್‌ನಲ್ಲಿ ಇಬ್ಬರು ಕಾರ್ಮಿಕರು ಸಾವು ಪ್ರಕರಣ ; ಉತ್ತರ ಪ್ರದೇಶಕ್ಕೆ ಶವ ಒಯ್ದ ಸಹೋದ್ಯೋಗಿಗಳಿಗೆ ದಿಗ್ಬಂಧನ ! ಮೃತನ ಪತ್ನಿಯಿಂದ ದೂರು ದಾಖಲು.
89
VIEWS
WhatsappTelegramShare on FacebookShare on Twitter

ಮಂಗಳೂರು, ಜುಲೈ 14 : ಎಂಆರ್ ಪಿಎಲ್ ಸ್ಥಾವರದಲ್ಲಿ ಅನಿಲ ಸೋರಿಕೆ ಕುರಿತಾಗಿ ಪರಿಶೀಲಿಸಲು ತೆರಳಿದ್ದಾಗ ಉತ್ತರ ಪ್ರದೇಶದ ಪ್ರಯಾಗರಾಜ್ ಮೂಲದ ದೀಪಚಂದ್ರ ಭಾರ್ತಿ ಮತ್ತು ಕೇರಳ ಮೂಲದ ಬಿಜಿಲ್ ಪ್ರಸಾದ್ ಉಸಿರುಗಟ್ಟಿ ಸಾವನ್ನಪ್ಪಿದ್ದರು. ಇನ್ನಿಬ್ಬರು ಕಾರ್ಮಿಕರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

ಶವ ಕೊಂಡೊಯ್ದವರಿಗೆ ಕುಟುಂಬಸ್ಥರಿಂದ ದಿಗ್ಬಂಧನ: ಮೃತ ದೀಪಚಂದ್ರ ಅವರ ಶವವನ್ನು ಪ್ರಯಾಗರಾಜ್ ಜಿಲ್ಲೆಯ ಅವರ ಊರಿಗೆ ಒಯ್ದ ಸಂದರ್ಭದಲ್ಲಿ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಎಂಆರ್ ಪಿಎಲ್ ಕಡೆಯಿಂದ ಜೊತೆಗೆ ತೆರಳಿದ್ದ ಸಹೋದ್ಯೋಗಿಗಳಿಗೆ ದಿಗ್ಬಂಧನ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಆರ್ ಪಿಎಲ್ ಅಧಿಕಾರಿಗಳು ಯಾಕೆ ಬರಲಿಲ್ಲ. ಅವರ ನಿರ್ಲಕ್ಷ್ಯದಿಂದಲೇ ಬಡ ಕಾರ್ಮಿಕರ ಸಾವು ಆಗಿದೆ. ಪರಿಹಾರದ ಬಗ್ಗೆ ಯಾಕೆ ಇನ್ನೂ ಮಾಹಿತಿ ನೀಡಿಲ್ಲ. ಸಾವಿಗೆ ಹೊಣೆ ಯಾರು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶವ ಕೊಂಡೊಯ್ದ ತಂಡದಲ್ಲಿದ್ದ ಪ್ರತಿನಿಧಿಯೊಬ್ಬರು ತಮ್ಮ ಸ್ಥಿತಿ ತೀರಾ ಸಂಕಷ್ಟದಲ್ಲಿದೆ. ನಮ್ಮನ್ನು ಇಲ್ಲಿನ ಜನರು ಕೂಡಿ ಹಾಕಿದ್ದಾರೆ. ಇವರನ್ನು ಹೇಗೆ ಮನವೊಲಿಸುವುದು, ಇಲ್ಲಿಂದ ಮರಳುವುದು ಹೇಗೆಂದು ತಿಳಿಯುತ್ತಿಲ್ಲ. ಕೂಡಲೇ ಎಂಆರ್ ಪಿಎಲ್ ಮ್ಯಾನೇಜ್ಮೆಂಟ್ ಪರಿಹಾರದ ಬಗ್ಗೆ ಘೋಷಣೆ ಮಾಡಬೇಕು. ನಮ್ಮ ರಕ್ಷಣೆಗೆ ಮಧ್ಯ ಪ್ರವೇಶ ಮಾಡಬೇಕು ಎಂದು ದುಃಖ ತೋಡಿಕೊಂಡು ವಿಡಿಯೋ ಮಾಡಿದ್ದು ಸಂಸ್ಥೆಯ ನೌಕರರಿದ್ದ ವಾಟ್ಸಪ್ ಗ್ರೂಪಿಗೆ ಹಾಕಿದ್ದಾರೆ. ನೂರಾರು ಜನರು ಇಲ್ಲಿಂದ ತೆರಳಿರುವ ಸಹೋದ್ಯೋಗಿಗಳಿಗೆ ಮುತ್ತಿಗೆ ಹಾಕಿದ್ದನ್ನು ವಿಡಿಯೋದಲ್ಲಿ ತೋರಿಸಿದ್ದಾರೆ.

 ಪ್ರತಿಭಟನೆ: ಮೃತಪಟ್ಟ ನೌಕರರ ಕುಟುಂಬಗಳಿಗೆ ಕಂಪೆನಿ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕಂಪೆನಿಯ ನೌಕರರ ಸಂಘಟನೆ ಸೋಮವಾರ ಬೆಳಗ್ಗೆ 9 ಗಂಟೆಗೆ ಎಂಆರ್‌ಪಿಎಲ್‌ ಕಾರ್ಗೊ ಗೇಟ್‌ ಮುಂಭಾಗ  ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಕೆಂಪು ಕಲ್ಲು, ಮರಳು ಸಮಸ್ಯೆ: ಬಿಜೆಪಿ ಪ್ರತಿಭಟನೆ

Next Post

ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿಗೆ ಬ್ಲ್ಯಾಕ್​ಮೇಲ್, ಮತ್ತೆ ರೇಪ್; ಮೂವರನ್ನು ಬಂಧಿಸಿದ ಬೆಂಗಳೂರು ಪೊಲೀಸರು

Related Posts

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರಾವಳಿ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
15
ಭಾರತೀಯ ಅಂಚೆ ಇಲಾಖೆಯ ಸೂಪರ್​ ಟಾಪ್​ ಅಪ್​ ಹೆಲ್ತ್ ಇನ್ಶೂರೆನ್ಸ್ ಯೋಜನೆ: 756 ರೂ.ಗೆ 15 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ
ಆರೋಗ್ಯ

ಭಾರತೀಯ ಅಂಚೆ ಇಲಾಖೆಯ ಸೂಪರ್​ ಟಾಪ್​ ಅಪ್​ ಹೆಲ್ತ್ ಇನ್ಶೂರೆನ್ಸ್ ಯೋಜನೆ: 756 ರೂ.ಗೆ 15 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ

July 16, 2025
174
Next Post
ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿಗೆ ಬ್ಲ್ಯಾಕ್​ಮೇಲ್, ಮತ್ತೆ ರೇಪ್; ಮೂವರನ್ನು ಬಂಧಿಸಿದ ಬೆಂಗಳೂರು ಪೊಲೀಸರು

ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿಗೆ ಬ್ಲ್ಯಾಕ್​ಮೇಲ್, ಮತ್ತೆ ರೇಪ್; ಮೂವರನ್ನು ಬಂಧಿಸಿದ ಬೆಂಗಳೂರು ಪೊಲೀಸರು

Discussion about this post

Recent News

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
15
ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

July 17, 2025
5
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

July 17, 2025
ಮಂಗಳೂರು: ಸೈಬರ್‌ ಕ್ರೈಂ ಪೊಲೀಸ್‌ ಎಂದು ಕರೆ ಮಾಡಿ ಬೆದರಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದ ಆರೋಪಿಯ ಬಂಧನ

ಮಂಗಳೂರು: ಸೈಬರ್‌ ಕ್ರೈಂ ಪೊಲೀಸ್‌ ಎಂದು ಕರೆ ಮಾಡಿ ಬೆದರಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದ ಆರೋಪಿಯ ಬಂಧನ

July 17, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d