• About us
  • Contact us
  • Disclaimer
Tuesday, July 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಾಂಗ್ಲಾದೇಶೀಯರನ್ನು ಕಟ್ಟಡ ನಿರ್ಮಾಣ ಕೆಲಸಕ್ಕೆ ಕರೆತಂದ ಪಶ್ಚಿಮ ಬಂಗಾಳ ಮೂಲದ ಇಬ್ಬರು ಏಜಂಟರ ಬಂಧನ

Coastal Times by Coastal Times
July 14, 2026
in ಕ್ರೈಮ್ ನ್ಯೂಸ್
ಬಾಂಗ್ಲಾದೇಶೀಯರನ್ನು ಕಟ್ಟಡ ನಿರ್ಮಾಣ ಕೆಲಸಕ್ಕೆ ಕರೆತಂದ ಪಶ್ಚಿಮ ಬಂಗಾಳ ಮೂಲದ ಇಬ್ಬರು ಏಜಂಟರ ಬಂಧನ
21
VIEWS
WhatsappTelegramShare on FacebookShare on Twitter

ಮಂಗಳೂರು, ಜುಲೈ 14: ಮಂಗಳೂರಿನಲ್ಲಿ ನಾಲ್ಕು ದಿನಗಳ ಅಂತರದಲ್ಲಿ 19 ಬಾಂಗ್ಲಾದೇಶ ಮೂಲದ ಕಾರ್ಮಿಕರು ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ, ಕಾರ್ಮಿಕರನ್ನು ಕಟ್ಟಡ ಕೆಲಸಕ್ಕೆ ಪೂರೈಕೆ ಮಾಡುತ್ತಿರುವ ಏಜಂಟರನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸುವಂತೆ ಸೂಚಿಸಿದ್ದಾರೆ. ಇದರಂತೆ, ಉರ್ವಾ ಪೊಲೀಸರು ಇಬ್ಬರು ಪಶ್ಚಿಮ ಬಂಗಾಳ ಮೂಲದ ಏಜಂಟರನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ನಿವಾಸಿಗಳಾದ ದಿಲ್ವಾರ್ ಹುಸೇನ್(29) ಮತ್ತು ಮೊಯ್ದುಲ್ ಇಸ್ಲಾಂ (35) ಬಂಧಿತರು. ಇವರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಇದೇ ವೇಳೆ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಿಥುನ್, ಪಶ್ಚಿಮ ಬಂಗಾಳ ಮೂಲದ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಬಾಂಗ್ಲಾ ಮೂಲದ ಕಾರ್ಮಿಕರನ್ನು ಪೂರೈಕೆ ಮಾಡುತ್ತಿರುವುದು, ಅವರಿಗೆ ಅಕ್ರಮವಾಗಿ ದಾಖಲೆಗಳನ್ನು ಮಾಡಿಕೊಡುತ್ತಿರುವ ವಿಚಾರದಲ್ಲಿ ಕ್ರಮ ಜರುಗಿಸಲು ಮುಂದಾಗಿದ್ದಾರೆ.

ಮಂಗಳೂರಿನ ಪೊಲೀಸರ ತಂಡ ಈಗಾಗಲೇ ಕೊಲ್ಕತ್ತಾಕ್ಕೆ ತೆರಳಿದ್ದು, ಅಲ್ಲಿಂದ ಕಾರ್ಮಿಕರನ್ನು ಪೂರೈಕೆ ಮಾಡುತ್ತಿರುವ ವಿಚಾರದಲ್ಲಿ ತನಿಖೆ ನಡೆಸುತ್ತಿದ್ದಾರೆ. ಸದ್ಯಕ್ಕೆ ತಿಳಿದುಬಂದ ಮಾಹಿತಿ ಪ್ರಕಾರ, ಮೊಯ್ದೀನ್ ಇಸ್ಲಾಂ, ರಸೂಲ್ ಇಸ್ಲಾಂ ಮತ್ತು ದಿಲ್ವಾರ್ ಹುಸೈನ್ ಎಂಬವರು ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ಕಡೆಯಿಂದ ಮಂಗಳೂರಿಗೆ ಕಾರ್ಮಿಕರನ್ನು ಪೂರೈಸುತ್ತಿದ್ದಾರೆ. ಇವರಲ್ಲಿ ಇಬ್ಬರನ್ನು ಅರೆಸ್ಟ್ ಮಾಡಲಾಗಿದ್ದು, ಇನ್ನೂ ಹಲವರು ಈ ಸಂಚಿನಲ್ಲಿ ತೊಡಗಿರುವ ಶಂಕೆಯಲ್ಲಿ ತನಿಖೆ ಮುಂದುವರಿದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ

Next Post

ಉಳ್ಳಾಲ : ಬುರ್ಖಾ ಧರಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ

Related Posts

ಉಳ್ಳಾಲ : ಬುರ್ಖಾ ಧರಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ
ಕ್ರೈಮ್ ನ್ಯೂಸ್

ಉಳ್ಳಾಲ : ಬುರ್ಖಾ ಧರಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ

July 14, 2026
28
ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ
ಕ್ರೈಮ್ ನ್ಯೂಸ್

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ

July 14, 2026
22
Next Post
ಉಳ್ಳಾಲ : ಬುರ್ಖಾ ಧರಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ

ಉಳ್ಳಾಲ : ಬುರ್ಖಾ ಧರಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ

Discussion about this post

Recent News

ಉಳ್ಳಾಲ : ಬುರ್ಖಾ ಧರಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ

ಉಳ್ಳಾಲ : ಬುರ್ಖಾ ಧರಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ

July 14, 2026
28
ಬಾಂಗ್ಲಾದೇಶೀಯರನ್ನು ಕಟ್ಟಡ ನಿರ್ಮಾಣ ಕೆಲಸಕ್ಕೆ ಕರೆತಂದ ಪಶ್ಚಿಮ ಬಂಗಾಳ ಮೂಲದ ಇಬ್ಬರು ಏಜಂಟರ ಬಂಧನ

ಬಾಂಗ್ಲಾದೇಶೀಯರನ್ನು ಕಟ್ಟಡ ನಿರ್ಮಾಣ ಕೆಲಸಕ್ಕೆ ಕರೆತಂದ ಪಶ್ಚಿಮ ಬಂಗಾಳ ಮೂಲದ ಇಬ್ಬರು ಏಜಂಟರ ಬಂಧನ

July 14, 2026
21
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ : ಬುರ್ಖಾ ಧರಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ

ಉಳ್ಳಾಲ : ಬುರ್ಖಾ ಧರಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ

July 14, 2026
ಬಾಂಗ್ಲಾದೇಶೀಯರನ್ನು ಕಟ್ಟಡ ನಿರ್ಮಾಣ ಕೆಲಸಕ್ಕೆ ಕರೆತಂದ ಪಶ್ಚಿಮ ಬಂಗಾಳ ಮೂಲದ ಇಬ್ಬರು ಏಜಂಟರ ಬಂಧನ

ಬಾಂಗ್ಲಾದೇಶೀಯರನ್ನು ಕಟ್ಟಡ ನಿರ್ಮಾಣ ಕೆಲಸಕ್ಕೆ ಕರೆತಂದ ಪಶ್ಚಿಮ ಬಂಗಾಳ ಮೂಲದ ಇಬ್ಬರು ಏಜಂಟರ ಬಂಧನ

July 14, 2026
ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ

ಮಂಗಳೂರು : ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ

July 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d