• About us
  • Contact us
  • Disclaimer
Saturday, January 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ಆಟಿದ ಕೂಟ’ ಎನ್ನುವ ಕಾರ್ಯಕ್ರಮದಲ್ಲಿ ದೈವ ಆವಾಹನೆ ರೀತಿ ನರ್ತನ, ವಿಡಿಯೋ ವೈರಲ್ ಆಗುತ್ತಿದ್ದಂತೆ ದೈವಾರಾಧಕರಿಂದ ಆಕ್ರೋಶ

Coastal Times by Coastal Times
August 14, 2024
in ಕರಾವಳಿ
‘ಆಟಿದ ಕೂಟ’ ಎನ್ನುವ ಕಾರ್ಯಕ್ರಮದಲ್ಲಿ ದೈವ ಆವಾಹನೆ ರೀತಿ ನರ್ತನ, ವಿಡಿಯೋ ವೈರಲ್ ಆಗುತ್ತಿದ್ದಂತೆ ದೈವಾರಾಧಕರಿಂದ ಆಕ್ರೋಶ
95
VIEWS
WhatsappTelegramShare on FacebookShare on Twitter

ಮಂಗಳೂರು:  ನಗರದ ಯೆಯ್ಯಾಡಿ‌ ಎಂಬಲ್ಲಿ ನಡೆದಿದೆ. ಮಹಿಳೆಯರಿಬ್ಬರ ನರ್ತನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಮಹಿಳೆಯರ ನಡೆಗೆ ದೈವಾರಾಧಕರು ಕಿಡಿಕಾರಿದ್ದಾರೆ. ‘ಆಟಿಡೊಂಜಿ ದಿನ’ ಹೆಸರಲ್ಲಿ ತುಳುವರ ಆಟಿ(ಆಷಾಢ) ತಿಂಗಳನ್ನು ನೆನಪಿಸುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ. ಭರ್ಜರಿ ಊಟದ ಜೊತೆಗೆ, ಮನರಂಜನಾ ಕಾರ್ಯಕ್ರಮಗಳನ್ನೂ ನಡೆಸುತ್ತಿದ್ದು ಜನಸಾಮಾನ್ಯರೆಲ್ಲ ಪಾಲ್ಗೊಳ್ಳುತ್ತಿದ್ದಾರೆ. ಮಂಗಳೂರಿನ ಯೆಯ್ಯಾಡಿಯಲ್ಲಿ ಆಯೋಜಿಸಿದ್ದ ‘ಆಟಿದ ನೆಂಪು’ ಎನ್ನುವ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ದೈವದ ಪಾತ್ರಧಾರಿಯ ರೀತಿ ಕುಣಿದಿದ್ದು ಅದರ ವಿಡಿಯೋ ವೈರಲ್ ಆಗಿದ್ದಲ್ಲದೆ, ಈ ರೀತಿಯ ವರ್ತನೆ ಕೆಲವರ ಆಕ್ರೋಶಕ್ಕೂ ಕಾರಣವಾಗಿದೆ.

ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರು ‘ವಾ ಪೊರ್ಲುಯಾ’ ಹಾಡನ್ನು ಹಾಡಿದ್ದು, ಈ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ತಾಳಕ್ಕೆ ತಕ್ಕಂತೆ ದೈವದ ಕುಣಿತದ ಮಾದರಿಯನ್ನು ಪ್ರದರ್ಶನ ಮಾಡಿದ್ದಾರೆ. ಮಹಿಳೆ ದೈವ ಪಾತ್ರಧಾರಿಯ ರೀತಿ ಕುಣಿದಿರುವ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಪರ- ವಿರೋಧ ಅಭಿಪ್ರಾಯ ಕೇಳಿಬಂದಿದೆ. ತುಳುನಾಡು ಪರ ಹೋರಾಟಗಾರರು ಈ ರೀತಿ ಕುಣಿದಿರುವುದು ದೈವ ನರ್ತನಕ್ಕೆ ಅಪಮಾನ ಮಾಡಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಳುನಾಡು ಹೋರಾಟಗಾರಲ್ಲಿ ಒಬ್ಬರಾದ ರೋಶನ್ ಎಂಬವರು, ಕಾರ್ಯಕ್ರಮ ಆಯೋಜಕರಿಗೆ ಮತ್ತು ಆ ಮಹಿಳೆಗೆ ಕರೆ ಮಾಡಿ, ತರಾಟೆಗೆ ತೆಗೆದುಕೊಂಡಿದ್ದಾರೆ‌. ಮಹಿಳೆ ದೈವಸ್ಥಾನದ ಎದುರು ನಿಂತು ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ‌.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರೌಡಿ ಶೀಟರ್ ಕಡಪ್ಪರ ಸಮೀರ್ ಹತ್ಯೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

Next Post

ನಕಲಿ ಸಿಮ್ ಸಂಗ್ರಹಿಸಿ ವಿದೇಶದಲ್ಲಿರುವ ಸೈಬರ್‌ ವಂಚಕರಿಗೆ ಪೂರೈಸುತ್ತಿದ್ದ ಖದೀಮರಿಬ್ಬರ ಸೆರೆ, 86 ಸಿಮ್ ಕಾರ್ಡ್ ಪೊಲೀಸರ ವಶಕ್ಕೆ

Related Posts

ಪುತ್ತೂರು ಯುವತಿಗೆ ಮಗು ಕರುಣಿಸಿದ ಪ್ರಕರಣ ; ಜ.31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ಮಗುವಿಗೆ ನಾಮಕರಣ: ಪ್ರತಿಭಾ ಕುಳಾಯಿ
ಕರಾವಳಿ

ಪುತ್ತೂರು ಯುವತಿಗೆ ಮಗು ಕರುಣಿಸಿದ ಪ್ರಕರಣ ; ಜ.31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ಮಗುವಿಗೆ ನಾಮಕರಣ: ಪ್ರತಿಭಾ ಕುಳಾಯಿ

January 22, 2026
53
ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಶತಮಾನೋತ್ಸವ ಸಮಾರೋಪ ಸಮಾರಂಭ
ಕರಾವಳಿ

ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಶತಮಾನೋತ್ಸವ ಸಮಾರೋಪ ಸಮಾರಂಭ

January 22, 2026
23
Next Post
ನಕಲಿ ಸಿಮ್ ಸಂಗ್ರಹಿಸಿ ವಿದೇಶದಲ್ಲಿರುವ ಸೈಬರ್‌ ವಂಚಕರಿಗೆ ಪೂರೈಸುತ್ತಿದ್ದ ಖದೀಮರಿಬ್ಬರ ಸೆರೆ, 86 ಸಿಮ್ ಕಾರ್ಡ್ ಪೊಲೀಸರ ವಶಕ್ಕೆ

ನಕಲಿ ಸಿಮ್ ಸಂಗ್ರಹಿಸಿ ವಿದೇಶದಲ್ಲಿರುವ ಸೈಬರ್‌ ವಂಚಕರಿಗೆ ಪೂರೈಸುತ್ತಿದ್ದ ಖದೀಮರಿಬ್ಬರ ಸೆರೆ, 86 ಸಿಮ್ ಕಾರ್ಡ್ ಪೊಲೀಸರ ವಶಕ್ಕೆ

Discussion about this post

Recent News

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

January 23, 2026
58
ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

January 23, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

January 23, 2026
ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

January 23, 2026
ಪುತ್ತೂರು ಯುವತಿಗೆ ಮಗು ಕರುಣಿಸಿದ ಪ್ರಕರಣ ; ಜ.31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ಮಗುವಿಗೆ ನಾಮಕರಣ: ಪ್ರತಿಭಾ ಕುಳಾಯಿ

ಪುತ್ತೂರು ಯುವತಿಗೆ ಮಗು ಕರುಣಿಸಿದ ಪ್ರಕರಣ ; ಜ.31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ಮಗುವಿಗೆ ನಾಮಕರಣ: ಪ್ರತಿಭಾ ಕುಳಾಯಿ

January 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d