• About us
  • Contact us
  • Disclaimer
Thursday, January 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಾರುಖ್​ ಪುತ್ರನಿಗೆ ಇಂದೂ ಸಿಗಲಿಲ್ಲ ಬಿಡುಗಡೆ ಭಾಗ್ಯ: ಅಕ್ಟೋಬರ್ 20ಕ್ಕೆ ಮುಂದಿನ ವಿಚಾರಣೆ

Coastal Times by Coastal Times
October 14, 2021
in ಕ್ರೈಮ್ ನ್ಯೂಸ್
ಶಾರುಖ್​ ಪುತ್ರನಿಗೆ ಇಂದೂ ಸಿಗಲಿಲ್ಲ ಬಿಡುಗಡೆ ಭಾಗ್ಯ: ಅಕ್ಟೋಬರ್ 20ಕ್ಕೆ ಮುಂದಿನ ವಿಚಾರಣೆ
22
VIEWS
WhatsappTelegramShare on FacebookShare on Twitter

ಮುಂಬೈ: ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿ ಕುರಿತ ಆದೇಶವನ್ನು ಅಕ್ಟೋಬರ್ 20ಕ್ಕೆ ಮುಂಬೈ ವಿಶೇಷ ಎನ್ ಡಿಪಿಎಸ್ ಕೋರ್ಟ್ ಕಾಯ್ದಿರಿಸಿದೆ.

ಡ್ರಗ್ಸ್ ಕೇಸ್ ನಲ್ಲಿ 23 ವರ್ಷದ ಆರ್ಯನ್ ಖಾನ್ ಗೆ ಇಂದು ಜಾಮೀನು ನೀಡದ ಮುಂಬೈ ಸೆಷನ್ಸ್ ಕೋರ್ಟ್, ಬುಧವಾರದವರೆಗೂ ಆದೇಶವನ್ನು ಕಾಯ್ದಿರಿಸಿದ್ದು, ಮತ್ತೆ ಜೈಲಿಗೆ ಕಳುಹಿಸಿದೆ. ಅಕ್ಟೋಬರ್ 8 ರಿಂದಲೂ ಆತ ಜೈಲಿನಲ್ಲಿಯೇ ಇದ್ದಾನೆ.

ಸದ್ಯ ಮುಂಬೈಯ ಅರ್ಥರ್ ರೋಡ್ ಜೈಲಿನಲ್ಲಿರುವ ಆರ್ಯನ್ ಅವರನ್ನು ಎನ್‌ಡಿಪಿಎಸ್‌ ಕಾಯಿದೆಯ ಸೆಕ್ಷನ್‌ಗಳಾದ 27, 20(ಬಿ), 28, 29, 8(ಸಿ) ಅಡಿ ಬಂಧಿಸಲಾಗಿದೆ. ಎನ್‌ಸಿಬಿ ಪ್ರತಿಕ್ರಿಯೆಯಲ್ಲಿ ಕಾನೂನುಬಾಹಿರ ಮಾದಕ ವಸ್ತುಗಳ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಆರ್ಯನ್‌ ಅವರನ್ನು ಎನ್‌ಡಿಪಿಎಸ್‌ ಕಾಯಿದೆಯ ಸೆಕ್ಷನ್‌ 27ಎ ಅಡಿ ಬಂಧಿಸಲಾಗಿಲ್ಲ” ಎಂದು ದೇಸಾಯಿ ಅವರು ವಿಶೇಷ ನ್ಯಾಯಾಧೀಶ ವಿ ವಿ ಪಾಟೀಲ್‌ ಅವರ ಏಕಸದಸ್ಯ ಪೀಠದ ಮುಂದೆ ವಾದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಇನ್ನೂ ತೆರೆಕಾಣದ ‘ಕೋಟಿಗೊಬ್ಬ-3’ ಸಿನಿಮಾ: ರಾಜ್ಯದೆಲ್ಲೆಡೆ ರೊಚ್ಚಿಗೆದ್ದ ಕಿಚ್ಚನ ಅಭಿಮಾನಿಗಳು

Next Post

“ಹೆತ್ತಾಗ ಹೆಣ್ಣು ಮಗು ಎಂದರು, ನಾವು ನೋಡುವಾಗ ಗಂಡು ಮಗು !”: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ಎಡವಟ್ಟು

Related Posts

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು
ಕ್ರೈಮ್ ನ್ಯೂಸ್

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

January 21, 2026
23
ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

January 20, 2026
59
Next Post
“ಹೆತ್ತಾಗ ಹೆಣ್ಣು ಮಗು ಎಂದರು, ನಾವು ನೋಡುವಾಗ ಗಂಡು ಮಗು !”: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ಎಡವಟ್ಟು

"ಹೆತ್ತಾಗ ಹೆಣ್ಣು ಮಗು ಎಂದರು, ನಾವು ನೋಡುವಾಗ ಗಂಡು ಮಗು !": ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ಎಡವಟ್ಟು

Discussion about this post

Recent News

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

January 21, 2026
30
5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

January 21, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

January 21, 2026
5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

January 21, 2026
ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

January 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d