• About us
  • Contact us
  • Disclaimer
Monday, August 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ: ಬೆಳಗಾವಿಯಲ್ಲಿ ಆರೋಪಿ ಪ್ರವೀಣ ಚೌಗಲೆ ಬಂಧನ

Coastal Times by Coastal Times
November 14, 2023
in ಕ್ರೈಮ್ ನ್ಯೂಸ್
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ: ಬೆಳಗಾವಿಯಲ್ಲಿ ಆರೋಪಿ ಪ್ರವೀಣ ಚೌಗಲೆ ಬಂಧನ
833
VIEWS
WhatsappTelegramShare on FacebookShare on Twitter

ಉಡುಪಿ: ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲತಃ ಮಹಾರಾಷ್ಟ್ರ ಸಾಂಗ್ಲಿ ಮೂಲದ ನಿವಾಸಿ ಪ್ರವೀಣ್​​​​ ಅರುಣ್​​​ ಚೌಗಲೆ(35) ವಶಕ್ಕೆ ಪಡೆದ ಆರೋಪಿ.‌ ಮಂಗಳೂರು ಏರ್ಪೋರ್ಟ್​ನಲ್ಲಿ ಕೆಲಸ ಮಾಡ್ತಿದ್ದ ಪ್ರವೀಣ್​​ ಚೌಗುಲೆಯನ್ನು ಶಂಕೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಆರ್ ಪಿಎಫ್ ಸಿಬ್ಬಂದಿಯಾಗಿದ್ದ ಪ್ರವೀಣ್​​​​ ಅರುಣ್​​​ ಚೌಗಲೆ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿಯೊಬ್ಬರ ಸಂಬಂಧಿಯಾಗಿದ್ದು ಅವರದೇ ಮನೆಯಲ್ಲಿ ಅಡಗಿಕೊಂಡಿದ್ದ ಎನ್ನಲಾಗಿದೆ. ಸಿಸಿಟಿವಿಯಲ್ಲಿ ದಾಖಲಾದ ಚಹರೆ ಆಧರಿಸಿ ಹಲವು ಕಡೆಗಳಲ್ಲಿ ಒಂದೇ ರೀತಿ ಕಂಡುಬಂದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವನು ಎಂದು ತಿಳಿದುಬಂದಿದೆ. ಆರೋಪಿ ಪ್ರವೀಣ್ ಅರುಣ್ ಚೌಗಲೆ ಕುಡಚಿ ಮೂಲಕ ಮಹಾರಾಷ್ಟ್ರ ಅಥವಾ ಆಂಧ್ರಪ್ರದೇಶಕ್ಕೆ ಪರಾರಿಯಾಗಲು ಹೊಂಚು ಹಾಕಿದ್ದ ಎಂದು ಮೂಲಗಳು ತಿಳಿಸಿವೆ. ಪ್ರವೀಣ್ ಅರುಣ್ ಚೌಗಲೆ ರಾಯಭಾಗದ ಕುಡಚಿಗೆ ಬಂದು ಮೊಬೈಲ್‌ ಆನ್ ಮಾಡಿದಾಗ ಕಾರ್ಯಾಚರಣೆ ನಡೆಸಿದ ಉಡುಪಿಯ ಪೊಲೀಸರ ತಂಡ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿಯನ್ನು ಉಡುಪಿಗೆ ಕರೆ ತರಲಾಗುತ್ತಿದೆ.

ಉಡುಪಿ ಜಿಲ್ಲೆಯ ಕಲ್ಸಂಕ ಸಮೀಪದ ನೇಜಾರಿನಲ್ಲಿ ತಾಯಿ ಹಸೀನಾ ಮತ್ತು ಅವರ ಮಕ್ಕಳಾದ ಅಫ್ನಾನ್​​(23), ಅಯ್ನಾಝ್​​​(21), ಹಾಸೀಂ(14) ಕೊಲೆಯಾಗಿದ್ದರು. ನವೆಂಬರ್​ 12ರಂದು ಬೆಳಗ್ಗೆ ಮನೆಗೆ ನುಗ್ಗಿ ಚೂರಿ ಇರಿದು ತಾಯಿ, ಮಕ್ಕಳನ್ನು ಕೊಲೆ ಮಾಡಲಾಗಿತ್ತು.‌ ಪ್ರಕರಣದ ತನಿಖೆಗೆ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ನಮ್ಮ ಕುಟುಂಬದಲ್ಲಿ ಕಲಹವಿರಲಿಲ್ಲ, ವಿವಾದ ಮಾಡಬೇಡಿ: ನೂರ್ ಮೊಹಮ್ಮದ್

Next Post

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಕೊಲೆಗೆ ಮೂರು ಕಾರಣ ಕೊಟ್ಟ ಆರೋಪಿ, ಪೊಲೀಸ್ ಆಗಿದ್ದ ಹಂತಕ ಪ್ರವೀಣ್

Related Posts

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
18
ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು
ಕ್ರೈಮ್ ನ್ಯೂಸ್

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
56
Next Post
ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಕೊಲೆಗೆ ಮೂರು ಕಾರಣ ಕೊಟ್ಟ ಆರೋಪಿ, ಪೊಲೀಸ್ ಆಗಿದ್ದ ಹಂತಕ ಪ್ರವೀಣ್

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಕೊಲೆಗೆ ಮೂರು ಕಾರಣ ಕೊಟ್ಟ ಆರೋಪಿ, ಪೊಲೀಸ್ ಆಗಿದ್ದ ಹಂತಕ ಪ್ರವೀಣ್

Discussion about this post

Recent News

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

August 31, 2026
37
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

August 31, 2026
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ

ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ

August 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d