• About us
  • Contact us
  • Disclaimer
Sunday, October 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ

Coastal Times by Coastal Times
April 15, 2023
in ಕೋಸ್ಟಾಲ್ ಟೈಮ್ಸ್ ವಿಶೇಷ
ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ
68
VIEWS
WhatsappTelegramShare on FacebookShare on Twitter

ಬೆಂಗಳೂರು: ಅಥಣಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಶುಕ್ರವಾರ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರಿದರು. ಡಿಕೆ ಶಿವಕುಮಾರ್ ಅವರು ಲಕ್ಷ್ಮಣ ಸವದಿ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ಸವದಿ, ನಾನು ಸೋತರು ನನಗೆ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ರು. ಅದನ್ನ ಮರೆತು ಈಗ ಪಕ್ಷ ಬಿಡುತ್ತಿದ್ದಾರೆ ಅಂತಾ ಟೀಕೆ ಮಾಡುತ್ತಿದ್ದಾರೆ. ಆದರೆ ಹೈಕಮಾಂಡ್ ನಾಯಕರು ಒಂದು ವಚನ ಕೊಟ್ಟಿದ್ದರು. ಚುನಾವಣೆಗೆ ಅಥಣಿಯಿಂದ 2023ಕ್ಕೆ ಟಿಕೆಟ್ ನೀಡುತ್ತೇನೆ ಎಂದಿದ್ದರು. ಆದರೆ ಯಾವುದೇ ಮಾಹಿತಿ ಇಲ್ಲದೆ ನನ್ನನ್ನ ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದರು. ಯಾವುದೇ ಜವಾಬ್ದಾರಿಯನ್ನು ನೀಡಲಿಲ್ಲ ಎಂದು ಕಿಡಿಕಾರಿದರು.

‘ಮಾಜಿ ಉಪ ಮುಖ್ಯಮಂತ್ರಿ, ಲಿಂಗಾಯತ ನಾಯಕರಲ್ಲಿ ಒಬ್ಬರಾದ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಅವರನ್ನು ಅತ್ಮೀಯವಾಗಿ ಬರಮಾಡಿಕೊಂಡಿದ್ದೇವೆ. ಸವದಿ ಕಾಂಗ್ರೆಸ್‌ಗೆ ಸೇರಿರುವುದರಿಂದ ಬಿಜೆಪಿ 40ಕ್ಕೂ ಹೆಚ್ಚು ಸ್ಥಾನಗಳನ್ನು ಕೆಳೆದುಕೊಳ್ಳಲಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಶೇ 40 ಪರ್ಸೆಂಟ್‌ ಸರ್ಕಾರ ಸಂಪೂರ್ಣ ಹದಗೆಟ್ಟಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ’ ಎಂದು ರಣದೀಪ್‌ ಸಿಂಗ್‌ ಸುರ್ಜೆವಾಲಾ ವಾಗ್ದಾಳಿ ನಡೆಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಹೈದರಾಬಾದ್‌ನಲ್ಲಿ 125 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅನಾವರಣ

Next Post

ಕಾಂಗ್ರೆಸ್‌ 3ನೇ ಪಟ್ಟಿ ; ಮಂಗಳೂರು ದಕ್ಷಿಣಕ್ಕೆ ಜೆ.ಆರ್.ಲೊಬೊ, ಪುತ್ತೂರಿಗೆ ಅಶೋಕ್ ರೈ, ಕಾರ್ಕಳಕ್ಕೆ ಉದಯ ಶೆಟ್ಟಿ , ಉತ್ತರ ಕ್ಷೇತ್ರಕ್ಕೆ???

Related Posts

ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!
ಕೋಸ್ಟಾಲ್ ಟೈಮ್ಸ್ ವಿಶೇಷ

ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!

September 7, 2025
4
ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರು ದುರ್ಮರಣ
ಕೋಸ್ಟಾಲ್ ಟೈಮ್ಸ್ ವಿಶೇಷ

ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರು ದುರ್ಮರಣ

July 25, 2025
177
Next Post
ಕಾಂಗ್ರೆಸ್‌ 3ನೇ ಪಟ್ಟಿ ; ಮಂಗಳೂರು ದಕ್ಷಿಣಕ್ಕೆ ಜೆ.ಆರ್.ಲೊಬೊ, ಪುತ್ತೂರಿಗೆ ಅಶೋಕ್ ರೈ, ಕಾರ್ಕಳಕ್ಕೆ ಉದಯ ಶೆಟ್ಟಿ , ಉತ್ತರ ಕ್ಷೇತ್ರಕ್ಕೆ???

ಕಾಂಗ್ರೆಸ್‌ 3ನೇ ಪಟ್ಟಿ ; ಮಂಗಳೂರು ದಕ್ಷಿಣಕ್ಕೆ ಜೆ.ಆರ್.ಲೊಬೊ, ಪುತ್ತೂರಿಗೆ ಅಶೋಕ್ ರೈ, ಕಾರ್ಕಳಕ್ಕೆ ಉದಯ ಶೆಟ್ಟಿ , ಉತ್ತರ ಕ್ಷೇತ್ರಕ್ಕೆ???

Discussion about this post

Recent News

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

October 12, 2025
1
ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

October 12, 2025
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

October 12, 2025
ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

October 12, 2025
ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

October 11, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d