• About us
  • Contact us
  • Disclaimer
Thursday, July 31, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದೂರು ನೀಡಿದ ದ್ವೇಷದಿಂದ ಬೆಂಕಿ ಹಚ್ಚಿದ ದುಷ್ಕರ್ಮಿ; ಚಿಕಿತ್ಸೆ ಫಲಕಾರಿಯಾಗದೆ ಕಾಸರಗೋಡಿನ ಮಹಿಳೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವು

Coastal Times by Coastal Times
April 15, 2025
in ಕ್ರೈಮ್ ನ್ಯೂಸ್
ದೂರು ನೀಡಿದ ದ್ವೇಷದಿಂದ ಬೆಂಕಿ ಹಚ್ಚಿದ ದುಷ್ಕರ್ಮಿ; ಚಿಕಿತ್ಸೆ ಫಲಕಾರಿಯಾಗದೆ ಕಾಸರಗೋಡಿನ ಮಹಿಳೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವು
36
VIEWS
WhatsappTelegramShare on FacebookShare on Twitter

ಕಾಸರಗೋಡು, ಎ.15: ಕುಡಿದು ಬಂದು ಅಂಗಡಿ ಮುಂದೆ ಗಲಾಟೆ ಮಾಡುತ್ತಿದ್ದಾನೆಂದು ದೂರು ಕೊಟ್ಟ ಸಿಟ್ಟಿನಲ್ಲಿ ವ್ಯಕ್ತಿಯೊಬ್ಬ ಥಿನ್ನರ್ ಎರಚಿ ಮಹಿಳೆಯೊಬ್ಬರಿಗೆ ಬೆಂಕಿ ಹಚ್ಚಿದ ಘಟನೆ ಕಾಸರಗೋಡು ಜಿಲ್ಲೆಯ ಬೇಡಡ್ಕ ಎಂಬಲ್ಲಿ ನಡೆದಿದ್ದು, ದೇಹದ ಅರ್ಧ ಭಾಗ ಸುಟ್ಟು ಹೋಗಿದ್ದ ಮಹಿಳೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಎಪ್ರಿಲ್ 8ರಂದು ರಮಿತಾ (30) ಎಂಬ ಮಹಿಳೆ ಮೇಲೆ ಏಸಿಡ್ ಎರಚಿ ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ದೇಹದ 50 ಶೇಕಡಾ ಭಾಗ ಸುಟ್ಟು ಹೋಗಿದ್ದರಿಂದ ಕೂಡಲೇ ಆಕೆಯನ್ನು ಕಾಞಂಗಾಡು ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಆನಂತರ ಮಂಗಳೂರಿನ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಹಿಳೆ ಎ.14ರಂದು ಮೃತಪಟ್ಟಿದ್ದಾರೆ.

ರಮಿತಾ ಬೇಡಡ್ಕದಲ್ಲಿ ಗ್ರೋಸರಿ ಅಂಗಡಿ ನಡೆಸುತ್ತಿದ್ದರು. ಅದರ ಪಕ್ಕದಲ್ಲೇ ತಮಿಳುನಾಡು ಮೂಲದ ರಾಮಕೃತಮ್ (57) ಎಂಬ ವ್ಯಕ್ತಿ ಫರ್ನಿಚರ್ ಶಾಪ್ ಒಂದನ್ನು ನಡೆಸುತ್ತಿದ್ದ. ದಿನವೂ ಕುಡಿದು ಬಂದು ಗಲಾಟೆ ನಡೆಸುತ್ತಿದ್ದುದರಿಂದ ರಮಿತಾ ಕಟ್ಟಡದ ಮಾಲಕರಿಗೆ ದೂರು ನೀಡಿದ್ದಳು. ಇದರಿಂದ ಕಟ್ಟಡ ಮಾಲಕ ರಾಮಕೃತನಿಗೆ ಫರ್ನಿಚರ್ ಶಾಪ್ ತೆರವು ಮಾಡುವಂತೆ ಸೂಚಿಸಿದ್ದರು. ಇದರಿಂದ ಸಿಟ್ಟಿಗೆದ್ದ ರಾಮಕೃತ ಎಪ್ರಿಲ್ 8ರಂದು ಮತ್ತೆ ಕುಡಿದು ಬಂದು ಗಲಾಟೆ ಮಾಡಿದ್ದಲ್ಲದೆ, ಕೈಯಲ್ಲಿದ್ದ ಥಿನ್ನರ್ ಬಾಟಲಿಯನ್ನು ಮಹಿಳೆ ರಮಿತಾ ಮೈಮೇಲೆ ಎರಚಿದ್ದಾನೆ. ಬಳಿಕ ಬೆಂಕಿ ಹಚ್ಚಿದ್ದು ಅಂಗಡಿಗೂ ಬೆಂಕಿ ತಗಲಿತ್ತು. ಈ ವೇಳೆ, ರಮಿತಾ ತೀವ್ರ ಸುಟ್ಟ ಗಾಯಕ್ಕೀಡಾಗಿದ್ದರೆ, ಆಕೆಯ ಎಂಟು ವರ್ಷದ ಮಗ ಸ್ವಲ್ಪದರಲ್ಲಿ ಪಾರಾಗಿದ್ದ.

ಕೂಡಲೇ ರಾಮಕೃತ ಅಲ್ಲಿಂದ ಎಸ್ಕೇಪ್ ಆಗಿದ್ದು, ಬಸ್ಸಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ, ಅಂಗಡಿಗೆ ಸಾಮಗ್ರಿ ಖರೀದಿಗೆ ಬಂದಿದ್ದ ಸಜಿತಾ ಎಂಬ ಮತ್ತೊಬ್ಬ ಮಹಿಳೆ ಆರೋಪಿಯನ್ನು ಬೆನ್ನಟ್ಟಿದ್ದು, ಬಸ್ಸಿನ ಹಿಂದಕ್ಕೆ ಓಡಿ ನಿಲ್ಲಿಸಿದ್ದಾಳೆ. ಅಲ್ಲದೆ, ಬಸ್ಸಿನ ಪ್ರಯಾಣಿಕರು ಸೇರಿ ಆರೋಪಿ ರಾಮಕೃತನನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಎಂಸಿಸಿ. ಬ್ಯಾಂಕ್ 2024–25 ವಿತ್ತೀಯ ವರ್ಷದಲ್ಲಿ 13.00 ಕೋಟಿ ಲಾಭ, ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ

Next Post

ಮುಲ್ಕಿಯ ರಿಕ್ಷಾ ಚಾಲಕ ಶರೀಫ್ ಕೊಲೆ ಪ್ರಕರಣ: ಮೂರು ದಿನದಲ್ಲಿ ಆರೋಪಿಯನ್ನು ಬಂಧಿಸಿದ ಎಸ್‌ಐಟಿ

Related Posts

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

July 31, 2025
55
ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಕಾಸರಗೋಡಿನ ಖ್ಯಾತ ಯೂಟ್ಯೂಬರ್ ‘ಶಾಲು ಕಿಂಗ್’ ಬಂಧನ
ಕ್ರೈಮ್ ನ್ಯೂಸ್

ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಕಾಸರಗೋಡಿನ ಖ್ಯಾತ ಯೂಟ್ಯೂಬರ್ ‘ಶಾಲು ಕಿಂಗ್’ ಬಂಧನ

July 27, 2025
65
Next Post
ಮುಲ್ಕಿಯ ರಿಕ್ಷಾ ಚಾಲಕ ಶರೀಫ್ ಕೊಲೆ ಪ್ರಕರಣ: ಮೂರು ದಿನದಲ್ಲಿ ಆರೋಪಿಯನ್ನು ಬಂಧಿಸಿದ ಎಸ್‌ಐಟಿ

ಮುಲ್ಕಿಯ ರಿಕ್ಷಾ ಚಾಲಕ ಶರೀಫ್ ಕೊಲೆ ಪ್ರಕರಣ: ಮೂರು ದಿನದಲ್ಲಿ ಆರೋಪಿಯನ್ನು ಬಂಧಿಸಿದ ಎಸ್‌ಐಟಿ

Discussion about this post

Recent News

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

July 31, 2025
55
‘ಸು ಫ್ರಮ್ ಸೋ’ ಸಿನಿಮಾ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

‘ಸು ಫ್ರಮ್ ಸೋ’ ಸಿನಿಮಾ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

July 31, 2025
48
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

July 31, 2025
‘ಸು ಫ್ರಮ್ ಸೋ’ ಸಿನಿಮಾ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

‘ಸು ಫ್ರಮ್ ಸೋ’ ಸಿನಿಮಾ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

July 31, 2025
ರೂ.1300 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ

ರೂ.1300 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ

July 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d