• About us
  • Contact us
  • Disclaimer
Thursday, January 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು; ದ.ಕ ಜಿಲ್ಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ, ಸಚಿವ ಅಂಗಾರರಿಂದ ಧ್ವಜಾರೋಹಣ

Coastal Times by Coastal Times
August 15, 2021
in ತಾಜಾ ಸುದ್ದಿ, ರಾಜಕೀಯ
ಮಂಗಳೂರು; ದ.ಕ ಜಿಲ್ಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ, ಸಚಿವ ಅಂಗಾರರಿಂದ ಧ್ವಜಾರೋಹಣ
9
VIEWS
WhatsappTelegramShare on FacebookShare on Twitter

ಮಂಗಳೂರು, ಆ 15 : ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ಆ.15ರ ಭಾನುವಾರ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಈ ವೇಳೆ ಮಾತನಾಡಿದ ಅವರು, “ಮೊಟ್ಟ ಮೊದಲಿಗೆ ನಾನು ನಮ್ಮ ರಾಷ್ಟ್ರದ ಸ್ವಾತಂತ್ರ್ಯ ಹೋರಾಟದಲ್ಲಿ ಸಮರ್ಪಣೆ ಮಾಡಿಕೊಂಡ ಎಲ್ಲಾ ಹಿರಿಯರಿಗೆ ಶಿರಬಾಗಿ ನನ್ನ ನಮನಗಳನ್ನು ಅರ್ಪಿಸಿಕೊಳ್ಳುತ್ತಿದ್ದೇನೆ” ಎಂದರು.

ತುಳುವಿನಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ, ಕಷ್ಟ-ನಷ್ಟ ಅನುಭವಿಸಿದ ಹಿರಿಯನ್ನು ನೆನಪಿಸಿದರು. ಇತಿಹಾಸವನ್ನು ಮರೆಯದೆ, ರಾಷ್ಟ್ರದ ಸ್ವತಂತ್ರ ಸಾರ್ವಭೌಮ ಜೀವನವನ್ನು ಇನ್ನಷ್ಟು ಶಕ್ತಿಶಾಲಿಯಾಗಿ ಕಟ್ಟುವ ಸುವರ್ಣ ಸಂದರ್ಭ ನಮಗೆ ಬಂದಿದೆ. ಅಮರ ಸುಳ್ಯ ಹೋರಾಟದ ಇತಿಹಾಸವನ್ನೂ ಮರೆಯದಿರೋಣ, ಇಂತಹ ಹೋರಾಟಗಳು ನಮಗೆ ಸ್ಪೂರ್ತಿದಾಯಕ ಎಂದರು.
ಕರೊನಾ ಮೂರನೇ ಅಲೆ ಎದುರಿಸಲು, ಸಿದ್ಧರಾಗುವಂತೆ ತಿಳಿಸಿದ ಅವರು, ದುಡುಕು, ಉದಾಸೀನ ಬಿಟ್ಟು, ಎಚ್ಚೆತ್ತುಕೊಂಡು ತಜ್ಞರು ತಿಳಿಸಿದಂತೆ ಸರ್ಕಾರ ನಿಗದಿಪಡಿಸಿದ ನಿಯಮದಂತೆ ನಡಯುವಂತೆ ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.

ಶಾಸಕ ವೇದವ್ಯಾಸ ಕಾಮತ್‌, ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಮೇಯರ್‌ ಪ್ರೇಮಾನಂದ ಶೆಟ್ಟಿ, ನಗರ ಪೊಲೀಸ್‌ ಆಯುಕ್ತ ಶಶಿಕುಮಾರ್‌, ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್‌ ಮೊದಲಾದವರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಭಾರತದ 75ನೇ ಸ್ವಾತಂತ್ರ್ಯೋತ್ಸವ: ‘ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸುವತ್ತ ನಮ್ಮ ಚಿತ್ತ’: ಪ್ರಧಾನಿ ನರೇಂದ್ರ ಮೋದಿ

Next Post

ಪುತ್ತೂರು: ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಕ್ಕೆ ಅಪಮಾನ – ಮೂವರು ವಶಕ್ಕೆ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
50
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
ಪುತ್ತೂರು: ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಕ್ಕೆ ಅಪಮಾನ – ಮೂವರು ವಶಕ್ಕೆ

ಪುತ್ತೂರು: ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಕ್ಕೆ ಅಪಮಾನ – ಮೂವರು ವಶಕ್ಕೆ

Discussion about this post

Recent News

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

January 22, 2026
25
ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

January 22, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

January 22, 2026
ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

January 22, 2026
ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

January 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d