• About us
  • Contact us
  • Disclaimer
Sunday, December 14, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಿ.ಎಂ. ಪ್ರೌಢಶಾಲೆ ಉಳ್ಳಾಲ ಇದರ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯ ಫುಟ್ಬಾಲ್ ಪಂದ್ಯಾಟ ಉದ್ಘಾಟನೆ

Coastal Times by Coastal Times
September 15, 2023
in ಕರಾವಳಿ
ಬಿ.ಎಂ. ಪ್ರೌಢಶಾಲೆ ಉಳ್ಳಾಲ ಇದರ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯ ಫುಟ್ಬಾಲ್ ಪಂದ್ಯಾಟ ಉದ್ಘಾಟನೆ
259
VIEWS
WhatsappTelegramShare on FacebookShare on Twitter

ಮಂಗಳೂರು,ಸೆ 15 : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, “ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಮಂಗಳೂರು ದಕ್ಷಿಣವಲಯ ಹಾಗೂ ಬಿ. ಎಂ. ಪ್ರೌಢಶಾಲೆ, ಉಳ್ಳಾಲ ಇದರ ಸಂಯುಕ್ತಾಶ್ರಯದಲ್ಲಿ ದಿನಾಂಕ: 15 ಮತ್ತು 16 ಸೆಪ್ಟೆಂಬರ್ 2023 ಎರಡು ದಿನ ನಡೆಯಲಿರುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಫುಟ್ಬಾಲ್ ಪಂದ್ಯಾಟದ ಶುಕ್ರವಾರ ಮಂಗಳೂರಿನ ನೆಹರೂ ಮೈದಾನದಲ್ಲಿ ಉದ್ಘಾಟನೆ ಗೊಂಡಿತು .

ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿ.ಎಂ. ಶಾಲೆಯ ಸಂಚಾಲಕ ಎಸ್.ಎಸ್.ಸಾಲಿನ್ ಪಂದ್ಯದಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ, ಕ್ರೀಡಾಕೂಟ ಹಬ್ಬದ ವಾತಾವರಣದಲ್ಲಿ ನಡೆಯುತ್ತಿದ್ದು ಸಂಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸಿದೆ ಎಂದು ಅಭಿಪ್ರಾಯಪಟ್ಟರು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಫುಟ್ಬಾಲ್ ಪಂದ್ಯಾಟಕ್ಕೆ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಚಾಲನೆ ನೀಡಿ ಜೀವನದಲ್ಲಿ ಏನೇ ಪಡೆಯಬೇಕಾದರೂ ಸತತ ಪ್ರಯತ್ನ ಅಗತ್ಯ, ಪ್ರಸ್ತುತ ದಿನಗಳಲ್ಲಿ ಕ್ರಿಕೆಟ್, ಫುಟ್ಬಾಲ್ ಸಹಿತ ಇತರ ಆಟಗಳು ಮೊಬೈಲ್ ಗೆ ಸೀಮಿತಗೊಳಿಸದೆ ಮೈದಾನದಲ್ಲಿ ಆಡಿ ಸ್ನಾಯುಗಳನ್ನು ಗಟ್ಟಿಗೊಳಿಸಬೇಕು, ಜೊತೆಗೆ ದೈಹಿಕ ಆರೋಗ್ಯ ಕಾಪಾಡಬಹುದು ಎಂದು ತಿಳಿಸಿದರು.

ಈ ಸಂದರ್ಭ ಕ್ರೀಡಾ ಸಾಧಕರಾದ ಬಿ.ಎಂ.ಅಸ್ಲಂ, ಅಝಾದ್, ಡಾ.ಪ್ರಕಾಶ್ ಡಿಸೋಜ ಇವರನ್ನು ಸನ್ಮಾನಿಸಲಾಯಿತು.

ದಕ್ಷಿಣ ವಲಯ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಡಾ.ಪ್ರಶಾಂತ್ ಕುಮಾರ್ ಕೆ.ಎಸ್., ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಕಾರ್ಯದರ್ಶಿ ಮೋಹನ್ ಶಿರ್ಲಾಲ್,  ಲಿಲ್ಲಿ ಪಾಯ್ಸ್ ಜಿಲ್ಲಾಧ್ಯಕ್ಷೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘ , ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆಎಂಕೆ ಮಂಜನಾಡಿ, ನೋಡೆಲ್ ಅಧಿಕಾರಿ ಪ್ರಮೋದ್, ಉಮೇಶ್ ಉಚ್ಚಿಲ್, ಬಿ.ಎಂ.ಅಸ್ಲಂ, ದೈಹಿಕ ಶಿಕ್ಷಣ ಶಿಕ್ಷಕಿ ಜಾನೆಟ್ ಮಾಬೆನ್, ಫುಟ್ಬಾಲ್ ತರಬೇತುದಾರ ಸಾಜಿದ್ ಮೊದಲಾದವರು ಉಪಸ್ಥಿತರಿದ್ದರು.

ಬಿ.ಎಂ.ಶಾಲೆಯ ಮುಖ್ಯಶಿಕ್ಷಕಿ ಜಯವಂತಿ ಸೋನ್ಸ್ ಸ್ವಾಗತಿಸಿದರು, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು., ಶಿಕ್ಷಕ ಯೋಗೀಶ್ ಪಿ. ವಂದಿಸಿದರು. ಶಿಕ್ಷಕಿ ಉಷಾ ಎಂ.ಕಾರ್ಯಕ್ರಮ ನಿರೂಪಿಸಿದರು,

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

” ದಿ. ಲೋಕನಾಥ್ ಬೋಳಾರ್ ಸ್ಮರಣಾರ್ಥ ” ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ಮೂರ್ಛೆ ರೋಗ ಬಂದಂತೆ ಚೈತ್ರಾ ಕುಂದಾಪುರ ಹೈಡ್ರಾಮಾ: ಫಿಟ್ಸೂ ಇಲ್ಲ ಏನೂ ಇಲ್ಲ, ಆಸ್ಪತ್ರೆಯಲ್ಲಿ ಎಲ್ಲವೂ ನಾರ್ಮಲ್‌!

Related Posts

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ
ಕರಾವಳಿ

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

December 13, 2025
80
ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ
ಕರಾವಳಿ

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

December 13, 2025
68
Next Post
ಮೂರ್ಛೆ ರೋಗ ಬಂದಂತೆ ಚೈತ್ರಾ ಕುಂದಾಪುರ ಹೈಡ್ರಾಮಾ: ಫಿಟ್ಸೂ ಇಲ್ಲ ಏನೂ ಇಲ್ಲ, ಆಸ್ಪತ್ರೆಯಲ್ಲಿ ಎಲ್ಲವೂ ನಾರ್ಮಲ್‌!

ಮೂರ್ಛೆ ರೋಗ ಬಂದಂತೆ ಚೈತ್ರಾ ಕುಂದಾಪುರ ಹೈಡ್ರಾಮಾ: ಫಿಟ್ಸೂ ಇಲ್ಲ ಏನೂ ಇಲ್ಲ, ಆಸ್ಪತ್ರೆಯಲ್ಲಿ ಎಲ್ಲವೂ ನಾರ್ಮಲ್‌!

Discussion about this post

Recent News

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

December 13, 2025
80
ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

December 13, 2025
68
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

December 13, 2025
ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

December 13, 2025
ಮಂಗಳೂರು: ಶಾಲಾ-ಕಾಲೇಜು ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, ತಪಾಸಣೆಗೆ ಸಿಕ್ಕಿಬಿದ್ದ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

ಮಂಗಳೂರು: ಶಾಲಾ-ಕಾಲೇಜು ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, ತಪಾಸಣೆಗೆ ಸಿಕ್ಕಿಬಿದ್ದ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

December 11, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d