• About us
  • Contact us
  • Disclaimer
Monday, June 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಟಿ-20 ಮಾರ್ಷ್-ವಾರ್ನರ್ ಅಬ್ಬರ; ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

Coastal Times by Coastal Times
November 15, 2021
in ಕ್ರೀಡಾ ಸುದ್ದಿ
ಟಿ-20 ಮಾರ್ಷ್-ವಾರ್ನರ್ ಅಬ್ಬರ; ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ
12
VIEWS
WhatsappTelegramShare on FacebookShare on Twitter

ದುಬೈ: ತೀವ್ರ ಕುತೂಹಲ ಕೆರಳಿಸಿದ್ದ ಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಆಸ್ಟ್ರೇಲಿಯಾ, ಚೊಚ್ಚಲ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ಇಲ್ಲಿನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಾಯಕ ಕೇನ್ ವಿಲಿಯಮ್ಸ್ ನ್ ಅವರ ಅರ್ಧಶತಕದ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ ಸವಾಲಿನ 172 ರನ್ ಗಳಿಸಿತು.


ನ್ಯೂಜಿಲೆಂಡ್ ನೀಡಿದ ಸವಾಲಿನ 173 ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಆಸ್ಟ್ರೇಲಿಯಾ ತಂಡ ಡೇವಿಡ್ ವಾರ್ನರ್ ಅವರ 53 ಮತ್ತು ಮಿಚೆಲ್ ಮಾರ್ಷ್ ಅವರ ಆಕರ್ಷಕ 77 ರನ್ ಗಳ ನೆರವಿನಿಂದ ಇನ್ನೂ ಏಳು ಎಸೆತ ಬಾಕಿ ಇರುವಾಗಲೇ 8 ವಿಕೆಟ್ ಗಳಿಂದ 173 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

ಮಾರ್ಷ್-ವಾರ್ನರ್ ಸ್ಫೋಟಕ ಅರ್ಧಶತಕ, ಆಸ್ಟ್ರೇಲಿಯಾ ವಿಶ್ವ ಚಾಂಪಿಯನ್.

ಸವಾಲಿನ ಗುರಿ ಬೆನ್ನತ್ತಿದ ಆಸೀಸ್ ಆರಂಭ ಉತ್ತಮವಾಗಿರಲಿಲ್ಲ. 5 ರನ್ ಗಳಿಸಿದ ನಾಯಕ ಆ್ಯರನ್ ಫಿಂಚ್ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ದಾಳಿಯಲ್ಲಿ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದರು.

ಈ ಹಂತದಲ್ಲಿ ಜೊತೆಗೂಡಿದ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಷ್ ಸಮರ್ಥವಾಗಿ ಕಿವೀಸ್ ಬೌಲರ್‌ಗಳನ್ನು ಎದುರಿಸಿದರು. ವಾರ್ನರ್ ರಕ್ಷಣಾತ್ಮಕ ಆಟಕ್ಕೆ ಒತ್ತು ಕೊಟ್ಟರೆ ಮಾರ್ಷ್ ಆಕ್ರಮಣಕಾರಿಯಾಗಿ ಆಡುವ ಮೂಲಕ ಗಮನ ಸೆಳೆದರು.

ಅಲ್ಲದೆ ಆಕರ್ಷಕ ಅರ್ಧಶತಕದ ಜೊತೆಯಾಟದಲ್ಲಿ ಭಾಗಿಯಾದರು. 10 ಓವರ್ ಅಂತ್ಯಕ್ಕೆ ಆಸೀಸ್ ಒಂದು ವಿಕೆಟ್ ನಷ್ಟಕ್ಕೆ 82 ರನ್ ಗಳಿಸಿತ್ತು. ಅಂತಿಮ 60 ಎಸೆತಗಳಲ್ಲಿ ಗೆಲುವಿಗೆ 91 ರನ್ ಅಗತ್ಯವಿತ್ತು.

ಬಳಿಕ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ವಾರ್ನರ್ 34 ಎಸೆತಗಳಲ್ಲಿ ಅರ್ಧಶತಕ ಸಾಧನೆ ಮಾಡಿದರು. ಅಲ್ಲದೆ ಮಾರ್ಷ್ ಜೊತೆಗೂಡಿ ಎರಡನೇ ವಿಕೆಟ್‌ಗೆ 92 ರನ್‌ಗಳ ಅಮೂಲ್ಯ ಜೊತೆಯಾಟ ಕಟ್ಟಿದರು.

ಅತ್ತ ಆಸೀಸ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಮಾರ್ಷ್ ಕೇವಲ 31 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಅವರಿಗೆ ಗ್ಲೆನ್ ಮ್ಯಾಕ್ಸ್‌ವೆಲ್ ಅವರಿಂದಲೂ ಉತ್ತಮ ಬೆಂಬಲ ದೊರಕಿತು. ಇದರಿಂದಾಗಿ ನಾಯಕ ಕೇನ್ ವಿಲಿಯಮ್ಸನ್ ಮಾಡಿದ ಯಾವ ರಣನೀತಿಯೂ ಫಲಿಸಲಿಲ್ಲ.

ಮಾರ್ಷ್ ಹಾಗೂ ಮ್ಯಾಕ್ಸ್‌ವೆಲ್ ಮುರಿಯದ ಮೂರನೇ ವಿಕೆಟ್‌ಗೆ 66 ರನ್‌ಗಳ ಜೊತೆಯಾಟದ ನೆರವಿನಿಂದ ಆಸೀಸ್, 18.5 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ ಜಯಭೇರಿ ಮೊಳಗಿಸಿತು. 50 ಎಸೆತಗಳನ್ನು ಎದುರಿಸಿದ ಮಾರ್ಷ್ ಆರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ನೆರವಿನಿಂದ 77 ರನ್ ಗಳಿಸಿ ಔಟಾಗದೆ ಉಳಿದರು. ಅವರಿಗೆ ತಕ್ಕ ಸಾಥ್ ನೀಡಿದ ಮ್ಯಾಕ್ಸ್‌ವೆಲ್ 28 ರನ್ (18 ಎಸೆತ, 4 ಬೌಂಡರಿ, 1 ಸಿಕ್ಸರ್) ಗಳಿಸಿ ಅಜೇಯರಾಗುಳಿದರು.

ಈ ಮೂಲಕ ಚೊಚ್ಚಲ ಬಾರಿಗೆ ಟಿ-20 ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.ನ್ಯೂಜಿಲೆಂಡ್ ವಿಶ್ವಕಪ್ ಕನಸು ಮತ್ತೊಮ್ಮೆ ಭಗ್ನಗೊಂಡಿತು

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಆಡಳಿತ ಮಂಡಳಿಯಿಂದ ದೇವಳದ ಆಸ್ತಿ ಕಬಳಿಕೆ , ಭಕ್ತಾದಿಗಳಿಂದ ಪ್ರತಿಭಟನೆ

Next Post

ಮುಸ್ಲಿಮರ ದುಡ್ಡು ಆಗುತ್ತದೆ, ಕೋಮು ಪ್ರಚೋದನೆ ಮಾಡುತ್ತೀರಿ ; ಶರಣ್ ಪಂಪ್ವೆಲ್ ವಿರುದ್ಧ ಬಿರುವೆರ್ ಕುಡ್ಲ ಆಕ್ರೋಶ

Related Posts

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ
ಕ್ರೀಡಾ ಸುದ್ದಿ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
32
ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ
ಕರಾವಳಿ

ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ

May 16, 2026
16
Next Post
ಮುಸ್ಲಿಮರ ದುಡ್ಡು ಆಗುತ್ತದೆ, ಕೋಮು ಪ್ರಚೋದನೆ ಮಾಡುತ್ತೀರಿ ; ಶರಣ್ ಪಂಪ್ವೆಲ್ ವಿರುದ್ಧ ಬಿರುವೆರ್ ಕುಡ್ಲ ಆಕ್ರೋಶ

ಮುಸ್ಲಿಮರ ದುಡ್ಡು ಆಗುತ್ತದೆ, ಕೋಮು ಪ್ರಚೋದನೆ ಮಾಡುತ್ತೀರಿ ; ಶರಣ್ ಪಂಪ್ವೆಲ್ ವಿರುದ್ಧ ಬಿರುವೆರ್ ಕುಡ್ಲ ಆಕ್ರೋಶ

Discussion about this post

Recent News

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
57
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d