• About us
  • Contact us
  • Disclaimer
Tuesday, March 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಸಿಎಂ ಸಿದ್ದರಾಮಯ್ಯರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ: ಬಿಜೆಪಿಯ ಯುವಮೋರ್ಚಾ ಕಾರ್ಯಕರ್ತರು ಪೊಲೀಸರ ವಶಕ್ಕೆ

Coastal Times by Coastal Times
May 16, 2025
in ಕರಾವಳಿ
ಮಂಗಳೂರು: ಸಿಎಂ ಸಿದ್ದರಾಮಯ್ಯರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ: ಬಿಜೆಪಿಯ ಯುವಮೋರ್ಚಾ ಕಾರ್ಯಕರ್ತರು ಪೊಲೀಸರ ವಶಕ್ಕೆ
125
VIEWS
WhatsappTelegramShare on FacebookShare on Twitter

ಮಂಗಳೂರು: ನೂತನ ಜಿಲ್ಲಾಡಳಿತ ಕೇಂದ್ರ ‘ಪ್ರಜಾ ಸೌಧ’ ಉದ್ಘಾಟನಾ ಸಮಾರಂಭಕ್ಕೆ ಮಂಗಳೂರಿಗೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿಯ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿ, ಬೆಂಗಾವಲಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪಡೀಲ್‌ನಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಯೆಯ್ಯಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲು ಆರಂಭಿಸಿದರು. ಬಜ್ಪೆಯಲ್ಲಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಯಲ್ಲಿ ಉಗ್ರರ ಕೈವಾಡವಿದೆ. ಹಾಗಾಗಿ, ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಹಾಗೂ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಘೋಷಣೆ ಮಾಡಬೇಕು ಎಂದು ಬಿಜೆಪಿ ಮಂಗಳೂರು ಉತ್ತರ ಮಂಡಲ ಯುವಮೋರ್ಚಾ ಕಾರ್ಯಕರ್ತರು ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ನಡೆಸಲು ಮುಂದಾದರು. ಈ ವೇಳೆ ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು, ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

ಕಾರ್ಯಕರ್ತರನ್ನು ಬಳಿಕ ಪೊಲೀಸ್ ಬಸ್ಸಿನಲ್ಲಿ ವಶಕ್ಕೆ ಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರಿನ ಪಡೀಲ್ ನಲ್ಲಿ ನಿರ್ಮಿಸಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಹಾಗೂ ಉಳ್ಳಾಲ ದರ್ಗಾ ಉರುಸ್ ನಲ್ಲಿ ಭಾಗವಹಿಸಲು ಆಗಮಿಸಿದ್ದಾರೆ.

ಮಂಗಳೂರು ಏರ್ಪೋರ್ಟ್ ನಿಂದ ನೇರವಾಗಿ ಉರ್ವಾ ಮಾರ್ಕೆಟ್ ಬಳಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆಗಾಗಿ ಸಿಎಂ ಸಿದ್ದರಾಮಯ್ಯ ಮೊದಲು ತೆರಳಬೇಕಿತ್ತು. ಸಿದ್ದರಾಮಯ್ಯ ಚಾಮರಾಜನಗರದಿಂದ ಮಂಗಳೂರಿಗೆ ಆಗಮಿಸುವಾಗಲೇ ಸಂಜೆ ಗಂಟೆ 4.30 ಆಗಿದ್ದರಿಂದ ಉರ್ವಾ ಪ್ರೋಗ್ರಾಂ ಕ್ಯಾನ್ಸಲ್ ಮಾಡಿ ನೇರವಾಗಿ ಪಡೀಲಿಗೆ ತೆರಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣಿಸುತ್ತಿದ್ದ ಸರಕು ಹಡಗು ಬೃಹತ್ ಅಲೆಗೆ ಸಿಲುಕಿ ಮುಳುಗಡೆ: 6 ಮಂದಿ ಸಿಬ್ಬಂದಿಯ ರಕ್ಷಣೆ

Next Post

ನೂತನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ʼಪ್ರಜಾ ಸೌಧʼವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Related Posts

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್
ಕರಾವಳಿ

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
10
2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಕರಾವಳಿ

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

March 8, 2026
34
Next Post
ನೂತನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ʼಪ್ರಜಾ ಸೌಧʼವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ನೂತನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ʼಪ್ರಜಾ ಸೌಧʼವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Discussion about this post

Recent News

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
42
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d