• About us
  • Contact us
  • Disclaimer
Wednesday, July 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ಇಂಡಿಯನ್​ ಐಡಲ್’ ವಿನ್ನರ್ ಪವನ್​ದೀಪ್​​ ರಂಜನ್ ; ಮೂಡುಬಿದಿರೆಯ ನಿಹಾಲ್‌ ತಾವ್ರೋ 5ನೇ ಸ್ಥಾನ

Coastal Times by Coastal Times
August 16, 2021
in ತಾಜಾ ಸುದ್ದಿ
‘ಇಂಡಿಯನ್​ ಐಡಲ್’ ವಿನ್ನರ್ ಪವನ್​ದೀಪ್​​ ರಂಜನ್ ; ಮೂಡುಬಿದಿರೆಯ ನಿಹಾಲ್‌ ತಾವ್ರೋ 5ನೇ ಸ್ಥಾನ
14
VIEWS
WhatsappTelegramShare on FacebookShare on Twitter

ಹಿಂದಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್ 12 ನಿನ್ನೆ ಮುಕ್ತಾಯವಾಗಿದೆ. ನಿನ್ನೆ ನಡೆದ ಫಿನಾಲೆಯಲ್ಲಿ ಅಂತಿಮ ಸುತ್ತಿಗೆ ಬಂದಿದ್ದ ಗಾಯಕರು ಪ್ರಶಸ್ತಿಗಾಗಿ ಸೆಣೆಸಾಡಿದರು, ಅಂತಿಮವಾಗಿ ಪ್ರಶಸ್ತಿಯು ಪವನ್‌ದೀಪ್ ಪಾಲಾಗಿದೆ.

ಸತತವಾಗಿ 12 ಗಂಟೆಗಳ ಕಾಲ ನಡೆದ ಫಿನಾಲೆಯಲ್ಲಿ ಆರು ಸ್ಪರ್ಧಿಗಳು ಪ್ರಶಸ್ತಿಗಾಗಿ ಗಾಯನದ ಮೂಲಕ ಸೆಣಸಾಡಿದರು. ಪವನ್‌ದೀಪ್ ರಾಜನ್, ಅರುಣಿತಾ ಕಂಜಿಲಾಲ್, ಎಂಡಿ ಧನಿಶ್, ನಿಹಾಲ್ ಟುರೊ, ಶಣ್ಮುಕಪ್ರಿಯ, ಸೈಲ್ ಕಾಂಬ್ಳೆ ಅವರುಗಳು ಫಿನಾಲೆ ವೇದಿಕೆ ಮೇಲೆ ಗಾನ ಸುಧೆ ಹರಿಸಿದರು.
ಅಂತಿಮವಾಗಿ ಪವನ್‌ದೀಪ್ ರಾಜನ್ ಅನ್ನು ವಿನ್ನರ್ ಆಗಿ ಘೋಷಿಸಲಾಯ್ತು. ಅರುಣಿತಾ ಕಂಜಿಲಾಲ್ ಮೊದಲ ರನರ್‌ಅಪ್, ಸೈಲ್ ಕಾಂಬ್ಳೆ ಅನ್ನು ಎರಡನೇ ರನ್ನರ್ ಅಪ್ ಆಗಿ ಘೋಷಿಸಲಾಯ್ತು. ಶೋ ವಿಜೇತ ಪವನ್‌ದೀಪ್‌ಗೆ 25 ರ ಮೊತ್ತದ ಚೆಕ್ ಹಾಗೂ ಟ್ರೋಫಿಯನ್ನು ನೀಡಲಾಯ್ತು.


ಶೋ ಅನ್ನು ಜಡ್ಜ್ ಮಾಡಿದ ಅನು ಮಲ್ಲಿಕ್, ಹಿಮೇಶ್ ರೆಶಮಿಯಾ, ಸೋನು ಕಕ್ಕರ್ ಅವರುಗಳು ಎಲ್ಲ ಸ್ಪರ್ಧಿಗಳು ಚೆನ್ನಾಗಿ ಹಾಡಿದರೆಂದು ಹುರಿದುಂಬಿಸಿದರು. ಆದರೆ ಪವನ್‌ದೀಪ್ ರಾಜನ್ ಪ್ರದರ್ಶನ ಅತ್ಯದ್ಭುತವಾಗಿತ್ತೆಂದು ಕೊಂಡಾಡಿದರು.
ಪ್ರಶಸ್ತಿ ಗೆದ್ದ ಬಳಿಕ ಮಾತನಾಡಿದ ಪವನ್‌ದೀಪ್ ರಾಜನ್, ”ಇಂಡಿಯನ್‌ ಐಡಲ್‌ನಲ್ಲಿ ಭಾಗವಹಿಸಿದ್ದೇ ಕನಸು ನನಸಾದಂಥಹಾ ಅನುಭವ. ಫಿನಾಲೆವರೆಗೆ ಬಂದಿದ್ದು ಇನ್ನೂ ಅದ್ಭುತ ಅನುಭವ. ಶೋನ ವಿಜೇತ ನಾನಾಗಿದ್ದೇನೆ ಎಂಬುದನ್ನು ಇನ್ನೂ ನನಗೆ ನಂಬಲಾಗುತ್ತಿಲ್ಲ. ಇದೊಂದು ದೊಡ್ಡ ಗೌರವ ನನಗೆ. ನನಗೆ ಮತ ಹಾಕಿ ನಾನು ಗೆಲ್ಲುವಂತೆ ಮಾಡಿದ ಎಲ್ಲ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳುತ್ತನೆ. ಇಂಡಿಯನ್ ಐಡಲ್‌ ವರೆಗೆ ನನ್ನ ಪಯಣದಲ್ಲಿ ಜೊತೆಯಾಗಿದ್ದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ವಿಶೇಷವಾಗಿ ಇಂಡಿಯನ್‌ ಐಡಲ್‌ನ ಎಲ್ಲ ಸಂಗೀತಗಾರರಿಗೆ ಈ ಟ್ರೋಫಿ  ಸೇರಿದ್ದು ಎಂದಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ದ್ರುವ ಹೆಲಿಕಾಪ್ಟರ್ ಪತನ: 12 ದಿನಗಳ ಬಳಿಕ ಪೈಲಟ್ ಶವ ಪತ್ತೆ

Next Post

ಬಡವರಿಗೆ ಹಂಚಿ ಬಿಡಿ! ಆತ್ಮಹತ್ಯೆಗೂ ಮುನ್ನ ದಂಪತಿ ಆಡಿರುವ ಮಾತುಗಳು

Related Posts

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ
ತಾಜಾ ಸುದ್ದಿ

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ

January 7, 2022
10
ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು
ತಾಜಾ ಸುದ್ದಿ

ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

September 1, 2021
6
Next Post
ಬಡವರಿಗೆ ಹಂಚಿ ಬಿಡಿ! ಆತ್ಮಹತ್ಯೆಗೂ ಮುನ್ನ ದಂಪತಿ ಆಡಿರುವ ಮಾತುಗಳು

ಬಡವರಿಗೆ ಹಂಚಿ ಬಿಡಿ! ಆತ್ಮಹತ್ಯೆಗೂ ಮುನ್ನ ದಂಪತಿ ಆಡಿರುವ ಮಾತುಗಳು

Discussion about this post

Recent News

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
137
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
134
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d