• About us
  • Contact us
  • Disclaimer
Sunday, September 6, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವೆನ್ಲಾಕ್ ಆಸ್ಪತ್ರೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ ,17 ಕೋಟಿ ರೂ. ವೆಚ್ಚದಲ್ಲಿ ತುರ್ತು ಚಿಕಿತ್ಸಾ ಘಟಕ

Coastal Times by Coastal Times
August 16, 2024
in ಕರಾವಳಿ
ವೆನ್ಲಾಕ್ ಆಸ್ಪತ್ರೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ ,17 ಕೋಟಿ ರೂ. ವೆಚ್ಚದಲ್ಲಿ ತುರ್ತು ಚಿಕಿತ್ಸಾ ಘಟಕ
40
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ವೆನ್‌ಲಾಕ್ ಆಸ್ಪತ್ರೆಯಲ್ಲಿ 17 ಕೋಟಿ ರೂ. ವೆಚ್ಚದಲ್ಲಿ ತುರ್ತು ಚಿಕಿತ್ಸಾ ಘಟಕ(ಕ್ರಿಟಿಕಲ್ ಕೇರ್ ಯುನಿಟಿ) ನಿರ್ಮಾಣಕ್ಕೆ ರಾಜ್ಯ ಸರಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ.

ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ 56 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವೆನ್‌ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡದ ಉದ್ಘಾಟನೆ ನೆರವೇರಿಸಿ, ಕಾಮಗಾರಿ ಶೀಗ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು. ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ ಆಧುನಿಕ ಆಸ್ಪತ್ರೆಯನ್ನು ಮೀರಿಸುವಂತಹ ಸೌಲಭ್ಯವನ್ನು ಹೊಂದಿದೆ. ಇದಕ್ಕೆ ಎಲ್ಲ ಸೌಕರ್ಯ ನೀಡಲಾಗಿದೆ.ಇದರ ನಿರ್ಮಾಣದಲ್ಲಿ ಎಲ್ಲರ ಕೊಡುಗೆ ಇದೆ. ಕೆಎಂಸಿಯಿಂದ ಆಸ್ಪತ್ರೆಯಿಂದ ದೊಡ್ಡ ಕೊಡುಗೆ ವೆನ್‌ಲಾಕ್ ಆಸ್ಪತ್ರಗೆ ಸಿಕ್ಕಿದೆ ಎಂದು ಹೇಳಿದರು. ಇದೀಗ 250 ಹಾಸಿಗೆಯ ನೂತನ ಸರ್ಜಿಕಲ್ ಬ್ಲಾಕ್ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ನೆರವಾಗಲಿದೆ ಎಂದರು.‌

ಆಸ್ಪತ್ರೆಯ ನೂತನ ಸರ್ಜಿಕಲ್ ಬ್ಲಾಕ್ ಒಟ್ಟು 7 ಅಂತಸ್ತುಗಳ ಕಟ್ಟಡ ಹೊಂದಿದ್ದು, 250 ಹಾಸಿಗೆಗಳ ಸೌಲಭ್ಯ ಹೊಂದಿದೆ. ಕಟ್ಟಡದ ತಳ ಅಂತಸ್ತಿನಲ್ಲಿ ಕ್ಯಾಥ್‌ಲ್ಯಾಬ್ ಮತ್ತು ರೇಡಿಯೋಲಜಿ ವಿಭಾಗಗಳಿವೆ. ನೆಲ ಅಂತಸ್ತಿನಲ್ಲಿ 15 ಹಾಸಿಗೆಗಳ ತುರ್ತು ಚಿಕಿತ್ಸಾ ವಿಭಾಗ, 8 ಹಾಸಿಗೆಗಳ ತುರ್ತು ಚಿಕಿತ್ಸಾ ಐಸಿಯು, ಎಂಡೋಸ್ಕೋಪಿ ಮತ್ತು ತುರ್ತು ಶಸ್ತ್ರಚಿಕಿತ್ಸಾ ಕೊಠಡಿಗಳಿವೆ. ಒಂದನೇ ಮಹಡಿಯಲ್ಲಿ 60 ಹಾಸಿಗೆಗಳ ಇ.ಎನ್.ಟಿ. ಮತ್ತು ಯುರಾಲಜಿ ಶಸ್ತ್ರಚಿಕಿತ್ಸಾ ವಾರ್ಡ್‌ಗಳು ಮತ್ತು ಎರಡನೇ ಮಹಡಿಯಲ್ಲಿ 70 ಹಾಸಿಗೆಗಳ ನ್ಯೂರೋ ಸರ್ಜರಿ, ಕಾರ್ಡಿಯೋಥೈರಾಸಿಕ್ ಸರ್ಜರಿ ಮತ್ತು ಕಣ್ಣಿನ ಶಸ್ತ್ರಚಿಕಿತ್ಸಾ ವಾರ್ಡ್‌ ಗಳಿವೆ. ಮೂರು ಮತ್ತು ನಾಲ್ಕನೇ ಅಂತಸ್ತಿನಲ್ಲಿ, ಪ್ರತಿ ಅಂತಸ್ತಿನಲ್ಲಿ 5 ರಂತೆ ಒಟ್ಟು 10 ಸುಸಜ್ಜಿತವಾದ ಶಸ್ತ್ರಚಿಕಿತ್ಸಾ ಕೊಠಡಿಗಳಿವೆ ಮತ್ತು ತಲಾ 10 ಹಾಸಿಗೆಗಳ ಶಸ್ತ್ರಚಿಕಿತ್ಸಾ ಪೂರ್ವ ಮತ್ತು 15 ಹಾಸಿಗೆಗಳ ಶಸ್ತ್ರಚಿಕಿತ್ಸಾ ನಂತರದ ವಾರ್ಡ್ ಲಭ್ಯವಿದೆ.

ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ ಮಂಗಳೂರು ನಗರಕ್ಕೆ ಮೆಡಿಕಲ್ ಕಾಲೇಜು ನೀಡುವಂತೆ ಸರಕಾರವನ್ನು ಆಗ್ರಹಿದರು. ಶಾಸಕ ವೇದ ವ್ಯಾಸ ಕಾಮತ್ ಸಮಾಂಭದ ಅಧ್ಯಕ್ಷತೆ ವಹಿಸಿದ್ದರು.

ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಕೆ ಮಮತಾ ಡಿಎಸ್ ಗಟ್ಟಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕೆ, ಮನಪಾ ಸದಸ್ಯ ಎ.ಸಿ. ವಿನಯ್‌ರಾಜ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ಮನಪಾ ವಿಪಕ್ಷ ನಾಯಕನ ಪ್ರವೀಣ್ ಚಂದ್ರ ಆಳ್ವ, ಮಾಹೆ ಮಣಿಪಾಲ ಕುಲಪತಿ ಲೆ.ಜ.ಡಾ.ಎಂ.ಡಿ ವೆಂಕಟೀಶ್, ಕೆಎಂಸಿ ಡೀನ್ ಪ್ರೊ. ಬಿ. ಉಣ್ಣಿಕೃಷ್ಣನ್, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದ.ಕ. ಜಿ.ಪಂ ಸಿಇಒ ಡಾ. ಆನಂದ ಕೆ, ಮನಪಾ ಆಯುಕ್ತ ಆನಂದ್ ಸಿಎಲ್, ಡಿಎಚ್‌ಒ ಡಾ.ಎಚ್ ಆರ್ ತಿಮ್ಮಯ್ಯ, ಮಂಗಳೂರು ವ್ಯವಸ್ಥಾಪಕ ನಿರ್ದೇಶಕ ರಾಜು.ಕೆ, ಸ್ಮಾರ್ಟ್ ಸಿಟಿ ಲಿಮಿಟೆಡ್ ಕಾರ್ಯನಿರ್ವಾಹಕ ಚಂದ್ರಕಾಂತ್, ಪ್ರಧಾನ ವ್ಯವಸ್ಥಾಪಕ ಅರುಣ್ ಪ್ರಭಾ.ಕೆ.ಎಸ್ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: ಕಾರಿನಲ್ಲಿ ಡ್ರಾಪ್‌ ಕೊಡುವ ನೆಪದಲ್ಲಿ ಹಲ್ಲೆ ನಗದು-ಚಿನ್ನದ ಸರ ದರೋಡೆ

Next Post

ಆಫ್ರಿಕಾ ದೇಶಗಳಲ್ಲಿ ಮಂಕಿಫಾಕ್ಸ್​ ಉಲ್ಬಣ: ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ

Related Posts

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ
ಕರಾವಳಿ

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

September 6, 2026
43
ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ-2026 ಉದ್ಘಾಟನೆ
ಕರಾವಳಿ

ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ-2026 ಉದ್ಘಾಟನೆ

September 6, 2026
13
Next Post
ಆಫ್ರಿಕಾ ದೇಶಗಳಲ್ಲಿ ಮಂಕಿಫಾಕ್ಸ್​ ಉಲ್ಬಣ: ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ

ಆಫ್ರಿಕಾ ದೇಶಗಳಲ್ಲಿ ಮಂಕಿಫಾಕ್ಸ್​ ಉಲ್ಬಣ: ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ

Discussion about this post

Recent News

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

September 6, 2026
43
ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ-2026 ಉದ್ಘಾಟನೆ

ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ-2026 ಉದ್ಘಾಟನೆ

September 6, 2026
13
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

September 6, 2026
ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ-2026 ಉದ್ಘಾಟನೆ

ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ-2026 ಉದ್ಘಾಟನೆ

September 6, 2026
ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d