• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹುಲಿ ಮುಖದ ಈ ವಿಶೇಷ ಜೆಟ್ ನಲ್ಲಿ ಭಾರತಕ್ಕೆ ಬರಲಿವೆ 8 ಚಿರತೆಗಳು

Coastal Times by Coastal Times
September 16, 2022
in ರಾಷ್ಟ್ರೀಯ ಸುದ್ದಿ
ಹುಲಿ ಮುಖದ ಈ ವಿಶೇಷ ಜೆಟ್ ನಲ್ಲಿ ಭಾರತಕ್ಕೆ ಬರಲಿವೆ 8 ಚಿರತೆಗಳು
36
VIEWS
WhatsappTelegramShare on FacebookShare on Twitter

ನವದೆಹಲಿ: ನಮಿಬಿಯಾ ರಾಜಧಾನಿ ವಿಂಡ್ಹೋಕ್ ನಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಬಿ747 ಜಂಬೋ ಜೆಟ್ ನಿಂದ 8 ಚಿರತೆಗಳನ್ನು ಭಾರತದ ಮಧ್ಯಪ್ರದೇಶದ ಕುನೊ ಪಾಲ್ಪುರ್​ ರಾಷ್ಟ್ರೀಯ ಉದ್ಯಾನವನಕ್ಕೆ ಕರೆತರಲಾಗುತ್ತಿದೆ.  ಈ ವಿಶೇಷ ವಿಮಾನ ವಿಂಡ್ಹೋಕ್ ನಲ್ಲಿ ಬುಧವಾರ ಲ್ಯಾಂಡ್ ಆಗುತ್ತಿದ್ದಂತೆಯೇ ಅಲ್ಲಿರುವ ಭಾರತದ ಹೈ ಕಮೀಷನ್ ಬುಧವಾರ ಟ್ವೀಟ್ ಮೂಲಕ ಈ ವಿಷಯವನ್ನು ತಿಳಿಸಿದ್ದಾರೆ.  ಐದು ಹೆಣ್ಣು ಮತ್ತು ಮೂರು ಗಂಡು ಚೀತಾ ಸೇರಿದಂತೆ ಒಟ್ಟು ಎಂಟು ಚೀತಾಗಳನ್ನು ಸೆಪ್ಟೆಂಬರ್ 17 ರಂದು ರಾಜಸ್ಥಾನದ ಜೈಪುರಕ್ಕೆ ಕಾರ್ಗೋ ವಿಮಾನದಲ್ಲಿ ಕರೆತರಲಾಗುತ್ತದೆ. ನಂತರ ಜೈಪುರದಿಂದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಹೆಲಿಕಾಪ್ಟರ್ ನಲ್ಲಿ ಅವುಗಳನ್ನು ಕರೆದೊಯ್ಯಲಾಗುತ್ತದೆ.  ಸೆಪ್ಟೆಂಬರ್ 17ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಹುಟ್ಟಹುಬ್ಬದ ಸಂದರ್ಭದಲ್ಲಿ ಈ ಚೀತಾಗಳನ್ನು ಪರಿಚಯಿಸಲಿದ್ದಾರೆ. ಭಾರತಕ್ಕೆ ಚೀತಾಗಳನ್ನು ಜೆಟ್ ಗೆ ಹುಲಿಯ ಬಣ್ಣದೊಂದಿಗೆ ವಿಶೇಷ ವಿನ್ಯಾಸಗೊಳಿಸಲಾಗಿದೆ.  ಈ ಜೆಟ್ 16 ಗಂಟೆಗಳವರೆಗೆ ಹಾರಾಟ ನಡೆಸುವ ಸಾಮರ್ಥ್ಯವಿರುವ ಅಲ್ಟ್ರಾ-ಲಾಂಗ್ ರೇಂಜ್ ಜೆಟ್ ಆಗಿದ್ದು, ಇಂಧನ ತುಂಬಲು ನಿಲುಗಡೆಯಿಲ್ಲದೆ  ನಮೀಬಿಯಾದಿಂದ ನೇರವಾಗಿ ಭಾರತಕ್ಕೆ ಬರುತ್ತಿದೆ. ಚಿರತೆಗಳು  ವಾಯು ಸಾರಿಗೆ ಅವಧಿಯಲ್ಲಿ  ಖಾಲಿ ಹೊಟ್ಟೆಯಲ್ಲಿ ಇರಬೇಕಾಗುತ್ತದೆ ಎಂದು ಭಾರತೀಯ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು  ತಿಳಿಸಿದ್ದಾರೆ.

A special bird touches down in the Land of the Brave to carry goodwill ambassadors to the Land of the Tiger.#AmritMahotsav #IndiaNamibia pic.twitter.com/vmV0ffBncO

— India In Namibia (@IndiainNamibia) September 14, 2022

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ ನಗರಸಭೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯನಿಂದ ಅರೆ ನಗ್ನವಾಗಿ ಪ್ರತಿಭಟನೆ

Next Post

ಫಾಜಿಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಆಶ್ರಯ ನೀಡಿದ ಹರ್ಷಿತ್​ಗೆ ಜಾಮೀನು

Related Posts

ಮಗನನ್ನೇ ಕೊಂದು ಅಮೆರಿಕದಿಂದ ಪರಾರಿಯಾಗಿದ್ದ ತಾಯಿ! ಎಫ್‌ಬಿಐ ‘ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದ ಮಹಿಳೆ ಭಾರತದಲ್ಲಿ ಬಂಧನ
ಕ್ರೈಮ್ ನ್ಯೂಸ್

ಮಗನನ್ನೇ ಕೊಂದು ಅಮೆರಿಕದಿಂದ ಪರಾರಿಯಾಗಿದ್ದ ತಾಯಿ! ಎಫ್‌ಬಿಐ ‘ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದ ಮಹಿಳೆ ಭಾರತದಲ್ಲಿ ಬಂಧನ

August 22, 2025
81
79 ನೇ ಸ್ವಾತಂತ್ರ್ಯ ದಿನಾಚರಣೆ ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ರಾಷ್ಟ್ರೀಯ ಸುದ್ದಿ

79 ನೇ ಸ್ವಾತಂತ್ರ್ಯ ದಿನಾಚರಣೆ ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

August 15, 2025
12
Next Post
ಫಾಜಿಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಆಶ್ರಯ ನೀಡಿದ ಹರ್ಷಿತ್​ಗೆ ಜಾಮೀನು

ಫಾಜಿಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಆಶ್ರಯ ನೀಡಿದ ಹರ್ಷಿತ್​ಗೆ ಜಾಮೀನು

Discussion about this post

Recent News

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
34
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
60
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d