• About us
  • Contact us
  • Disclaimer
Tuesday, February 17, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು ; ‘ಪ್ರಕಾಶ್ ಫೂಟ್ ವೇರ್’ ಅಂಗಡಿಗೆ ನುಗ್ಗಿ 15 ಲಕ್ಷ ರೂ.ನಗದು ಹಾಗೂ ಸಿಸಿಟಿವಿ ಡಿವಿಆರ್ ಅನ್ನು ಎಗರಿಸಿದ ಕಳ್ಳರು

Coastal Times by Coastal Times
September 16, 2022
in ಕ್ರೈಮ್ ನ್ಯೂಸ್
ಪುತ್ತೂರು ; ‘ಪ್ರಕಾಶ್ ಫೂಟ್ ವೇರ್’ ಅಂಗಡಿಗೆ ನುಗ್ಗಿ 15 ಲಕ್ಷ ರೂ.ನಗದು ಹಾಗೂ ಸಿಸಿಟಿವಿ ಡಿವಿಆರ್ ಅನ್ನು ಎಗರಿಸಿದ ಕಳ್ಳರು
38
VIEWS
WhatsappTelegramShare on FacebookShare on Twitter

ಪುತ್ತೂರು, ಸೆ.16:  ಪಾದರಕ್ಷೆ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರ ತಂಡವೊಂದು ಪಾದರಕ್ಷೆಗಳ ಅಂಗಡಿಯೊಂದರಿಂದ 14,74,500 ರೂಪಾಯಿ ನಗದು ಹಾಗೂ ಸಿಸಿಟಿವಿ ಡಿವಿಆರ್ ಅನ್ನು ದೋಚಿ ಪರಾರಿಯಾಗಿರುವ ಘಟನೆ ಪುತ್ತೂರಿನ ಕಸಬಾ ಗ್ರಾಮದಲ್ಲಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದ ಬಳಿಯಿರುವ ‘ಪ್ರಕಾಶ್ ಫುಟ್‌ವೇರ್ ಕಂಪನಿ’ಯಲ್ಲಿ ಕಳ್ಳತನ ನಡೆದಿದೆ. ಅಂಗಡಿ ಮಹಮ್ಮದ್ ಶಮೀರ್ ಎಂಬುವರಿಗೆ ಸೇರಿದ್ದು. ಅವರು ಸೆಕೆಂಡ್ ಹ್ಯಾಂಡ್ ಕಾರುಗಳನ್ನು ಮಾರಾಟ ಮಾಡುವ ಅಂಗಡಿಯನ್ನು ಸಹ ಹೊಂದಿದ್ದಾರೆ. ಕಾರು ವ್ಯಾಪಾರದಿಂದ ಬಂದ 8 ಲಕ್ಷ ರೂ. ಹಾಗೂ ತನ್ನ ಸ್ನೇಹಿತ ಸಿದ್ದಿಕ್‌ನಿಂದ ತೆಗೆದ 7,00,000 ರೂ.ಗಳನ್ನು ಮಾಲೀಕ ತನ್ನ ಪಾದರಕ್ಷೆ ಅಂಗಡಿಯ ನಗದು ಡ್ರಾಯರ್‌ನ ಹಿಂಭಾಗದ ಮರದ ಪೆಟ್ಟಿಗೆಯಲ್ಲಿ ಇಟ್ಟುಕೊಂಡಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ. ಬೆಳಗ್ಗೆ ಅಂಗಡಿ ಬಾಗಿಲು ತೆಗೆದಾಗ, ಮೇಲ್ಭಾಗದ ಹಂಚನ್ನು ತೆಗೆದು ಕಳ್ಳರು ನುಗ್ಗಿರುವುದು ಕಂಡುಬಂದಿತ್ತು. 

ಪಿರ್ಯಾದಿದಾರರು ಪುತ್ತೂರಿನ ಅಂಗಡಿಗೆ ಆಗಮಿಸಿದಾಗ, ಯಾರೋ ಅಂಗಡಿಯ ಮೇಲ್ಛಾವಣಿಯ ಹೆಂಚುಗಳನ್ನು ತೆಗೆದು ಸೀಲಿಂಗ್ ಮುರಿದು ಒಳಗೆ ಪ್ರವೇಶಿಸಿರುವುದು ಗಮನಕ್ಕೆ ಬಂದಿದೆ. ಅಂಗಡಿಯ ನಗದು ಡ್ರಾಯರ್‌ನಲ್ಲಿದ್ದ 24,500 ರೂ. ಮತ್ತು ಅಂಗಡಿಯ ನಗದು ಡ್ರಾಯರ್‌ನ ಹಿಂದಿನ ಮರದ ಪೆಟ್ಟಿಗೆಯಿಂದ 14,50,000 ರೂ. ಅಂಗಡಿಯಲ್ಲಿದ್ದ 10,000 ರೂಪಾಯಿ ಮೌಲ್ಯದ ಸಿಸಿಟಿವಿ ಡಿಜಿಟಲ್ ವಿಡಿಯೋ ರೆಕಾರ್ಡರ್ (ಡಿವಿಆರ್) ಕಳವು ಮಾಡಿದ್ದಾರೆ. ಸೆಪ್ಟೆಂಬರ್ 15 ರ ರಾತ್ರಿ 9 ರಿಂದ ಸೆಪ್ಟೆಂಬರ್ 16 ರ ಬೆಳಿಗ್ಗೆ 9 ರ ನಡುವೆ ಕಳ್ಳತನ ನಡೆದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ತೂರು ನಗರ ಪೊಲೀಸರು ಐಪಿಸಿ 454, 457, 380 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕರಾವಳಿ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಸ್ಥಳೀಯ ಕುಚಲಕ್ಕಿ ಪೂರೈಸುವಂತೆ : ಸಿಎಂ ಸಮ್ಮತಿ

Next Post

ಪ್ರಿಯಕರನೊಂದಿಗೆ ಜೊತೆ ಪತ್ನಿಯ ಜಾಲಿ ರೈಡ್ – ಸ್ಕೂಟಿಯನ್ನು ಚೇಸ್ ಮಾಡಿ ಪತ್ನಿ ಮತ್ತು ಪ್ರಿಯಕರನಿಗೆ ಕಪಾಳಮೋಕ್ಷ ಮಾಡಿದ ಪತಿ

Related Posts

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ
ಕ್ರೈಮ್ ನ್ಯೂಸ್

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

February 17, 2026
35
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು
ಕ್ರೈಮ್ ನ್ಯೂಸ್

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು

February 15, 2026
102
Next Post
ಪ್ರಿಯಕರನೊಂದಿಗೆ ಜೊತೆ ಪತ್ನಿಯ ಜಾಲಿ ರೈಡ್ – ಸ್ಕೂಟಿಯನ್ನು ಚೇಸ್ ಮಾಡಿ ಪತ್ನಿ ಮತ್ತು ಪ್ರಿಯಕರನಿಗೆ ಕಪಾಳಮೋಕ್ಷ ಮಾಡಿದ ಪತಿ

ಪ್ರಿಯಕರನೊಂದಿಗೆ ಜೊತೆ ಪತ್ನಿಯ ಜಾಲಿ ರೈಡ್ – ಸ್ಕೂಟಿಯನ್ನು ಚೇಸ್ ಮಾಡಿ ಪತ್ನಿ ಮತ್ತು ಪ್ರಿಯಕರನಿಗೆ ಕಪಾಳಮೋಕ್ಷ ಮಾಡಿದ ಪತಿ

Discussion about this post

Recent News

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

February 17, 2026
38
ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

February 17, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

February 17, 2026
ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

February 17, 2026
ಫೆ.17ರಂದು ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವಿಸ್ತರಿತ ಸೌಲಭ್ಯಕ್ಕೆ ಅಧಿಕೃತ ಚಾಲನೆ

ಫೆ.17ರಂದು ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವಿಸ್ತರಿತ ಸೌಲಭ್ಯಕ್ಕೆ ಅಧಿಕೃತ ಚಾಲನೆ

February 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d