• About us
  • Contact us
  • Disclaimer
Friday, October 17, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದಸರಾ ಮೆರವಣಿಗೆ ಮೇಲೆ ಹರಿದ ಕಾರು: ಓರ್ವ ಸಾವು, ಹಲವರಿಗೆ ಗಾಯ; ಭಯಾನಕ ವಿಡಿಯೋ!

Coastal Times by Coastal Times
October 16, 2021
in ರಾಷ್ಟ್ರೀಯ ಸುದ್ದಿ
ದಸರಾ ಮೆರವಣಿಗೆ ಮೇಲೆ ಹರಿದ ಕಾರು: ಓರ್ವ ಸಾವು, ಹಲವರಿಗೆ ಗಾಯ; ಭಯಾನಕ ವಿಡಿಯೋ!
30
VIEWS
WhatsappTelegramShare on FacebookShare on Twitter

ರಾಯ್​​​​ಪುರ: ಛತ್ತೀಸ್ಗಢದ ಜಶ್ಪುರ ಜಿಲ್ಲೆಯ ಪಠಾಲಗಾಂವ್ ಪಟ್ಟಣದಲ್ಲಿ ಕಾರೊಂದು ಧಾರ್ಮಿಕ ಮೆರವಣಿಗೆ ನಡೆಸುತ್ತಿದ್ದ ಸುಮಾರು 20 ಜನರ ಮೇಲೆ ಹರಿದು ಹೋದ ಭಯಾನಕ ಘಟನೆ ನಡೆದಿದೆ.

ಈ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು,15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದುರ್ಗಾದೇವಿಯ ವಿಗ್ರಹವನ್ನು ವಿಸರ್ಜಿಸಲು ನೂರಾರು ಜನರು ಹೋಗುತ್ತಿದ್ದಾಗ ಈ ಘಟನೆ ನಡೆದಿದ್ದು, ಅಲ್ಲಿ ನೆರೆದಿದ್ದ ಕೆಲವು ಜನರು ಈ ಅಪಘಾತದ ದೃಶ್ಯವನ್ನು ಸೆರೆಹಿಡಿದಿದ್ದಾರೆ.

ವೇಗವಾಗಿ ಬಂದ ಕಾರು ಮೆರವಣಿಗೆ ಮಾಡುತ್ತಿದ್ದ ಜನರ ಮೇಲೆ ಏಕಾಏಕಿ ಬಂದೇರಗಿದೆ. ಕಾರು ಬಂದ ರಭಸಕ್ಕೆ ಅಲ್ಲಿದ್ದ ಕೆಲವು ಜನರು ಮೇಲಕ್ಕೆ ಹಾರಿ ಕೆಳಕ್ಕೆ ಬಿದ್ದಿದ್ದಾರೆ. ಇಲ್ಲಿಯವರೆಗೆ ಒಂದು ಸಾವು ವರದಿಯಾಗಿದೆ. ಸುಮಾರು 15 ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕರು, ಜಶ್ಪುರ್, ವಿಜಯ್ ಅಗರ್ವಾಲ್ ಹೇಳಿದ್ದಾರೆ.

ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳಾದ ಬಬ್ಲೂ ವಿಶ್ವಕರ್ಮ (21) ಮತ್ತು ಶಿಶುಪಾಲ್ ಸಾಹು (26) ಮಧ್ಯಪ್ರದೇಶದ ಸಿಂಗ್ರೌಲಿ ನಿವಾಸಿಗಳಾಗಿದ್ದು, ಅವರನ್ನು ಬಂಧಿಸಲಾಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಕಾರಿನಲ್ಲಿ ಭಾರಿ ಪ್ರಮಾಣದ ಗಾಂಜಾ ಇತ್ತು ಎಂದು ತಿಳಿದು ಬಂದಿದೆ. ಘಟನೆಯಿಂದ ಆಕ್ರೋಶಗೊಂಡಿರುವ ನೂರಾರು ಜನರು ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

ಇಂತಹ ಘಟನೆ ಜರುಗಿರುವುದು ತುಂಬಾ ದುಃಖಕರವಾದ ಮತ್ತು ನೋವಿನ ಸಂಗತಿಯಾಗಿದೆ. ಘಟನೆ ನಡೆದ ತಕ್ಷಣ ಆರೋಪಿಗಳನ್ನು ಬಂಧಿಸಲಾಗಿದೆ.

https://twitter.com/rose_k01/status/1448982134287265793?s=20

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕೋಲ್ಕತ್ತ ಮಣಿಸಿದ ಚೆನ್ನೈಗೆ 4ನೇ ಐಪಿಎಲ್ ಕಿರೀಟ

Next Post

ಛತ್ತೀಸ್​ಗಡ್​​ನ ರಾಯ್​ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟ; 6 ಸಿಆರ್’ಪಿಎಫ್ ಯೋಧರಿಗೆ ಗಾಯ

Related Posts

Coldrif Syrup ಕೋಲ್ಡ್ರಿಫ್ ಸಿರಪ್ ಸೇವಿಸಿ 11 ಮಕ್ಕಳ ಸಾವಿನ ಬಳಿಕ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರಕಾರ ಆದೇಶ
ಆರೋಗ್ಯ

Coldrif Syrup ಕೋಲ್ಡ್ರಿಫ್ ಸಿರಪ್ ಸೇವಿಸಿ 11 ಮಕ್ಕಳ ಸಾವಿನ ಬಳಿಕ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರಕಾರ ಆದೇಶ

October 4, 2025
100
ಹೋಂ ವರ್ಕ್‌ ಮಾಡದ್ದಕ್ಕೆ ಬಾಲಕನನ್ನು ತಲೆ ಕೆಳಗಾಗಿ ನೇತುಹಾಕಿ ಥಳಿಸಿದ ಶಿಕ್ಷಕಿ
ರಾಷ್ಟ್ರೀಯ ಸುದ್ದಿ

ಹೋಂ ವರ್ಕ್‌ ಮಾಡದ್ದಕ್ಕೆ ಬಾಲಕನನ್ನು ತಲೆ ಕೆಳಗಾಗಿ ನೇತುಹಾಕಿ ಥಳಿಸಿದ ಶಿಕ್ಷಕಿ

September 30, 2025
103
Next Post
ಛತ್ತೀಸ್​ಗಡ್​​ನ ರಾಯ್​ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟ; 6 ಸಿಆರ್’ಪಿಎಫ್ ಯೋಧರಿಗೆ ಗಾಯ

ಛತ್ತೀಸ್​ಗಡ್​​ನ ರಾಯ್​ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟ; 6 ಸಿಆರ್'ಪಿಎಫ್ ಯೋಧರಿಗೆ ಗಾಯ

Discussion about this post

Recent News

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

October 16, 2025
59
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

October 14, 2025
155
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

October 16, 2025
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

October 14, 2025
ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

October 14, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d