• About us
  • Contact us
  • Disclaimer
Wednesday, March 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೋವಿಡ್ ಮೂರನೇ ಅಲೆ ಎದುರಿಸಲು ರಾಜ್ಯ ಸಿದ್ಧವಾಗಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Coastal Times by Coastal Times
January 17, 2022
in ರಾಜ್ಯ
ಕೋವಿಡ್ ಮೂರನೇ ಅಲೆ ಎದುರಿಸಲು ರಾಜ್ಯ ಸಿದ್ಧವಾಗಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
17
VIEWS
WhatsappTelegramShare on FacebookShare on Twitter

ಬೆಂಗಳೂರು: ಕೋವಿಡ್-19 ರ ಮೂರನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಭಾನುವಾರ ಹೇಳಿದ್ದಾರೆ. 

ಕೋವಿಡ್-19 ವಿರುದ್ಧ ದೇಶವ್ಯಾಪಿ ಲಸಿಕೆ ಅಭಿಯಾನವು ಭಾನುವಾರಕ್ಕೆ ಒಂದು ವರ್ಷವನ್ನು ಪೂರೈಸಿದೆ. ಈ ನಡುವಲ್ಲೇ ನಗರದಲ್ಲಿ ಅಬಲಾಶ್ರಮ ಎಂಬ ಎನ್‌ಜಿಒ ಸಂಸ್ಥೆ ಭಾನುವಾರ ಏರ್ಪಡಿಸಿದ್ದ ಸ್ವಾಸ್ಥ್ಯ ಎಂಬ ಉಚಿತ ಆರೋಗ್ಯ ಸೇವಾ ಶಿಬಿರವನ್ನು ಸಚಿವರು ಉದ್ಘಾಟಿಸಿದರು.

ಬಸವನಗುಡಿಯ ಅಬಲಾಶ್ರಮದಲ್ಲಿ ‘ಸ್ವಾಸ್ಥ್ಯ’ ಉದ್ಘಾಟನಾ ಕಾರ್ಯಕ್ರಮ

ಈ ವೇಳೆ ಲಸಿಕೆ ಕುರಿತು ಮಾತನಾಡಿರುವ ಸಚಿವರು, ಕರ್ನಾಟಕದಲ್ಲಿ ಈವರೆಗೆ 9 ಕೋಟಿಗೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ. ಇದರಲ್ಲಿ ಎರಡೂ ಡೋಸ್‌ಗಳನ್ನು ಪಡೆದ 8 ಕೋಟಿಗೂ ಹೆಚ್ಚು ವಯಸ್ಕರು ಮತ್ತು 15 ರಿಂದ 17 ವರ್ಷದೊಳಗಿನ 19 ಲಕ್ಷ ಮಕ್ಕಳು ಒಂದು ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಇದಲ್ಲದೆ, ಸುಮಾರು ಮೂರು ಲಕ್ಷ ನಾಗರೀಕರು ತಮ್ಮ ಮುನ್ನೆಚ್ಚರಿಕಾ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

ಸೋಂಕು ತಗುಲಿದವರಿಗೆ ಪರಿಣಾಮಕಾರಿಯಾಗಿ ಮತ್ತು ತಕ್ಷಣವೇ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಿಕೊಳ್ಳಲು ತಂತ್ರಜ್ಞಾನ ಮತ್ತು ಡೇಟಾ ಬಳಕೆಯ ಮೂಲಕ ಸಾಂಕ್ರಾಮಿಕ ರೋಗದ 3ನೇ ಅಲೆಯನ್ನು ನಿಯಂತ್ರಿಸಲಾಗುವುದು. 10,000 ಕ್ಕೂ ಹೆಚ್ಚು ವೈದ್ಯರಿಗೆ ಹೋಮ್ ಐಸೋಲೇಶನ್ ಪ್ರಕರಣಗಳನ್ನು ಹೇಗೆ ನಿರ್ವಹಿಸಬೇಕು, ರೋಗಿಗಳಿಗೆ ಯಾವ ರೀತಿ ಸಲಹೆ ನೀಡುವುದು, ಯಾವುದನ್ನು ಮಾಡಬೇಕು, ಮಾಡಬಾರದು ಎಂಬುದರ ಕುರಿತು ಶಿಕ್ಷಣ ನೀಡಲಾಗುತ್ತದೆ. ಈ ಮೂಲಕ ರಾಜ್ಯವು ಮೂರನೇ ಅಲೆಗೆ ಸಿದ್ಧತೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಇದೇ ರೀತಿಯ ತರಬೇತಿ ನೀಡಲಾಗುವುದು ಎಂದರು.

ಅಬಲಾಶ್ರಮವು ಮಹಿಳೆಯರಿಗೆ ಸಹಾಯ ಮಾಡುವ ಮತ್ತು ಸಬಲೀಕರಣ ಮಾಡುವ ಗುರಿಯನ್ನು ಹೊಂದಿದೆ. ಉಚಿತ ಆರೋಗ್ಯ ಸೇವಾ ಶಿಬಿರದ ಮೂಲಕ ಅಗತ್ಯವಿರುವವರಿಗೆ ಬಹು-ವಿಶೇಷ ವೈದ್ಯಕೀಯ ಸೇವೆಗಳನ್ನು ಉಚಿತವಾಗಿ ನೀಡುತ್ತದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ಸರಳ, ಸಾಂಪ್ರದಾಯಿಕ ಪರ್ಯಾಯೋತ್ಸವ, ದರ್ಬಾರ್ ಸಭೆ: ಸಮಿತಿ ಮನವಿ

Next Post

ಕರ್ಣಾಟಕ ಬ್ಯಾಂಕ್ ‘ ಬಿಸಿನೆಸ್ ಟಾನಿಕ್ ‘ – 150ನೇ ಸಂಚಿಕೆಯ ಕಾರ್ಯಕ್ರಮಕ್ಕೆ ಚಾಲನೆ

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಕರ್ಣಾಟಕ ಬ್ಯಾಂಕ್  ‘ ಬಿಸಿನೆಸ್ ಟಾನಿಕ್ ‘ – 150ನೇ ಸಂಚಿಕೆಯ ಕಾರ್ಯಕ್ರಮಕ್ಕೆ ಚಾಲನೆ

ಕರ್ಣಾಟಕ ಬ್ಯಾಂಕ್ ' ಬಿಸಿನೆಸ್ ಟಾನಿಕ್ ' - 150ನೇ ಸಂಚಿಕೆಯ ಕಾರ್ಯಕ್ರಮಕ್ಕೆ ಚಾಲನೆ

Discussion about this post

Recent News

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
15
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d