• About us
  • Contact us
  • Disclaimer
Tuesday, July 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜ.19, 20 ಮತ್ತು 21 ಮಂಗಳೂರಲ್ಲಿ ಲಿಟ್ ಫೆಸ್ಟ್! ಸಾಹಿತ್ಯಾಸಕ್ತರಿಗೆ ವಿನೂತನ ಕಾರ್ಯಕ್ರಮ

Coastal Times by Coastal Times
January 17, 2024
in ಕರಾವಳಿ
ಜ.19, 20 ಮತ್ತು 21 ಮಂಗಳೂರಲ್ಲಿ ಲಿಟ್ ಫೆಸ್ಟ್! ಸಾಹಿತ್ಯಾಸಕ್ತರಿಗೆ ವಿನೂತನ ಕಾರ್ಯಕ್ರಮ
34
VIEWS
WhatsappTelegramShare on FacebookShare on Twitter

ಮಂಗಳೂರು: “ಜನವರಿ 19, 20 ಮತ್ತು 21ರಂದು ಮೂರು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟರ್‌ ನ್ಯಾಷನಲ್ ಕನ್ವೆನ್ಸನ್ ಸೆಂಟರ್‌ ನಲ್ಲಿ ಮಂಗಳೂರು ಲಿಟ್ ಫೆಸ್ಟ್‌ ಆರನೇ ಆವೃತ್ತಿಯು ಜರುಗಲಿದೆ” ಎಂದು ಸುನಿಲ್ ಕುಲಕರ್ಣಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ಒಟ್ಟು 29 ಅವಧಿಗಳನ್ನು ಪ್ರಸ್ತುತ ಉತ್ಸವವು ಹೊಂದಿದೆ. ಎರಡು ವೇದಿಕೆಗಳು ಮತ್ತು ಹರಟೆ ಕಟ್ಟೆ ಇವುಗಳಲ್ಲಿ 60ಕ್ಕೂ ಅಧಿಕ ಸಾಹಿತಿಗಳು, ವಾಗ್ಮಿಗಳು ಭಾಗವಹಿಸಲಿದ್ದಾರೆ. ಈ ಬಾರಿಯ ಲಿಟ್‌ ಫೆಸ್ಟ್ ಗೌರವಕ್ಕೆ ‘ವನಿತಾ ಸೇವಾ ಸಮಾಜ’ ಧಾರವಾಡ ಈ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ. 19ರಂದು ಸಂಜೆ 5 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪಾತ್ರರಾದ ಲಕ್ಷ್ಮೀಶ ತೋಳ್ವಾಡಿ, ಹೆಸರಾಂತ ಕಲಾವಿದೆ ರಾಧೆ ಜಗ್ಗಿ, ನಿಟ್ಟೆ ವಿಶ್ವವಿದ್ಯಾನಿಲಯದ ಡಾ. ವಿನಯ್ ಹೆಗ್ಡೆ, ಮಿಥಿಕ್ ಸೊಸೈಟಿಯ ಕಾರ್ಯದರ್ಶಿ ರವಿ ಮತ್ತು ವನಿತಾ ಸೇವಾ ಸಮಾಜ ಧಾರವಾಡ ಇದರ ಕಾರ್ಯದರ್ಶಿ ಮಧುರಾ ಹೆಗಡೆ ಅವರು ಭಾಗಿಯಾಗಲಿದ್ದಾರೆ. ಹೆಸರಾಂತ ಭರತನಾಟ್ಯ ಕಲಾವಿದೆ ರಾಧೆ ಜಗ್ಗಿ (ದಿನಾಂಕ 19ರ ಸಾಯಂಕಾಲ) ಮತ್ತು ಶಾಸ್ತ್ರೀಯ ಸಂಗೀತ ಕಲಾವಿದರಾದ ಸಂದೀಪ್ ನಾರಾಯಣ್ (ದಿನಾಂಕ 20ರ ಸಾಯಂಕಾಲ) ಕಾರ್ಯಕ್ರಮ ನಡೆಯಲಿದೆ.

“ಸಿನಿಮಾ ಪ್ರದರ್ಶನ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಕಾರ್ಕಳದ ವಂದನಾ ರೈ ಅವರಿಂದ ಮಕ್ಕಳಿಗಾಗಿ ‘ಚಿಣ್ಣರ ಅಂಗಳ’ ನಡೆಯಲಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಪ್ಲೇ ಮಾಡೆಲಿಂಗ್, ದೇಶೀ ಆಟಗಳು ಸೇರಿದಂತೆ ಲೇಖಕರು ಮತ್ತು ಪ್ರಮುಖರೊಂದಿಗೆ ಸಂವಾದ ಈ ಬಾರಿಯ ಲಿಟ್ ಫೆಸ್ಟ್‌ನ ವಿಶೇಷತೆಯಾಗಿದೆ. ಸಾಹಿತ್ಯ ಲೋಕದ ಮೂರು ಸಾಧಕರು, ಕುವೆಂಪು, ಬೇಂದ್ರೆ ಮತ್ತು ಪಂಜೆ ಮಂಗೇಶರಾಯರ ಕುರಿತು ವಿಶೇಷ ಅವಧಿಗಳು ಜರುಗಲಿವೆ. ವಾಗಗ್ಮಿಗಳು, ಸಾಹಿತಿಗಳು, ಸಂಶೋಧಕರು, ವಿಷಯ ಪರಿಣಿತರು ಕಾರ್ಯಕ್ರಮದಲ್ಲಿ ನಮ್ಮೊಂದಿಗೆ
ಇರಲಿದ್ದಾರೆ” ಎಂದು ಶ್ರೀರಾಜ್ ಗುಡಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸುನಿಲ್ ಕುಲಕರ್ಣಿ, ಶ್ರೀರಾಜ್ ಗುಡಿ, ದುರ್ಗಾ ರಾಮದಾಸ್ ಕಟೀಲ್, ದಿಶಾ ಸಿ ಶೆಟ್ಟಿ, ಈಶ್ವರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಭರ್ಜರಿ ಫೀಚರ್ಸ್ ಗಳೊಂದಿಗೆ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್‌ ಬಿಡುಗಡೆ

Next Post

2 ಗಂಟೆ 30 ನಿಮಿಷ ನೀರಿನಲ್ಲಿ ತೇಲಿ ನೋಬಲ್ ವರ್ಲ್ಡ್ ರೆಕಾರ್ಡ್ಸ್‌ಗೆ​ ಎಂಟ್ರಿ ಕೊಟ್ಟ ಮಂಗಳೂರಿನ ವಿದ್ಯಾರ್ಥಿ ಶಫಿನ್ ಮುಸ್ತಫಾ

Related Posts

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
20
ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

July 17, 2026
25
Next Post
2 ಗಂಟೆ 30 ನಿಮಿಷ ನೀರಿನಲ್ಲಿ ತೇಲಿ ನೋಬಲ್ ವರ್ಲ್ಡ್ ರೆಕಾರ್ಡ್ಸ್‌ಗೆ​ ಎಂಟ್ರಿ ಕೊಟ್ಟ ಮಂಗಳೂರಿನ ವಿದ್ಯಾರ್ಥಿ ಶಫಿನ್ ಮುಸ್ತಫಾ

2 ಗಂಟೆ 30 ನಿಮಿಷ ನೀರಿನಲ್ಲಿ ತೇಲಿ ನೋಬಲ್ ವರ್ಲ್ಡ್ ರೆಕಾರ್ಡ್ಸ್‌ಗೆ​ ಎಂಟ್ರಿ ಕೊಟ್ಟ ಮಂಗಳೂರಿನ ವಿದ್ಯಾರ್ಥಿ ಶಫಿನ್ ಮುಸ್ತಫಾ

Discussion about this post

Recent News

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
20
ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

July 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d