• About us
  • Contact us
  • Disclaimer
Thursday, January 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಾಜ್ಯದಲ್ಲಿ ಮಂಗಳೂರು ಸೇರಿ 6 ಕಡೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ಪ್ರಾದೇಶಿಕ ಕೇಂದ್ರ ಸ್ಥಾಪನೆ: ಕುಲಪತಿ ಎಚ್ ಕೆ.ರಮೇಶ್

Coastal Times by Coastal Times
January 17, 2025
in ಕರಾವಳಿ
ರಾಜ್ಯದಲ್ಲಿ ಮಂಗಳೂರು ಸೇರಿ 6 ಕಡೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ಪ್ರಾದೇಶಿಕ ಕೇಂದ್ರ ಸ್ಥಾಪನೆ: ಕುಲಪತಿ ಎಚ್ ಕೆ.ರಮೇಶ್
21
VIEWS
WhatsappTelegramShare on FacebookShare on Twitter

ಮಂಗಳೂರು: ರಾಜ್ಯದಲ್ಲಿ ಮಂಗಳೂರು ಸೇರಿ 6 ಕಡೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ಪ್ರಾದೇಶಿಕ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಕುಲಪತಿ ಎಚ್ ಕೆ.ರಮೇಶ್ ಸುದ್ದಿಗೋಷ್ಟಿಯಲ್ಲಿಂದು ತಿಳಿಸಿದ್ದಾರೆ.

ಅವರು ಗುರುವಾರ ನಗರದ ಗೋಲ್ಡ್ ಪಿಂಚ್ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ಪ್ರಾದೇಶಿಕ ಕೇಂದ್ರಗಳ ಪೈಕಿ ಮಂಗಳೂರು ಕೇಂದ್ರಕ್ಕೆ ಪ್ರಥಮವಾಗಿ ಫೆ.17 ರಂದು ಮುಖ್ಯ ಮಂತ್ರಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸುಮಾರು 49 ಕೋಟಿ ರೂ ವೆಚ್ಚದಲ್ಲಿ ಎರಡು ವರ್ಷ ಗಳಲ್ಲಿ ನಿರ್ಮಾಣವಾಗಲಿದೆ. ಈ ಕೇಂದ್ರದ ಮೂಲಕ ಕರಾವಳಿ ಹಾಗೂ ಮಲೆನಾಡಿನ ಪ್ರದೇಶಗಳಿಗೆ ಅನುಕೂಲವಾಗಲಿದೆ. ಕೌಶಲ್ಯ ಹಾಗೂ ಸ್ಟಿಮ್ಯೂಲೇಶನ್ ಮತ್ತು ಸಂಶೋಧನಾ ಚಟುವಟಿಕೆ ಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದವರು ತಿಳಿಸಿದ್ದಾರೆ.

ರಾಜೀವ ಗಾಂಧಿ ಆರೋಗ್ಯ ವಿಶ್ವ ವಿದ್ಯಾನಿಲಯ ದೇಶದ ಅತೀ ದೊಡ್ಡ ಆರೋಗ್ಯ ವಿಶ್ವವಿದ್ಯಾಲಯವಾಗಿದೆ.ರಾಮನಗರದಲ್ಲಿ ಸುಮಾರು 600ಕೋಟಿ ರೂ ವೆಚ್ಚದಲ್ಲಿ ನೂತನ ಕಾಲೇಜು ಸಂಕೀರ್ಣ ಆರಂಭ ವಾಗಲಿದೆ. ಮುಂದೆ ಇ-ಆಫೀಸ್ ಮೂಲಕ ಕಚೇರಿ ನಿರ್ವಹಣೆ ಮಾಡಿ ಕಾಗದ ರಹಿತ ವ್ಯವಹಾರ ನಡೆಸುವ ಉದ್ದೇಶ ಹೊಂದಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜೀವ್ ಗಾಂಧಿ ವಿ.ವಿ ಯ ಕುಲಸಚಿವ (ಮೌಲ್ಯ ಮಾಪನ), ರಿಯಾಝ್ , ಸೆನೆಟ್ ಸದಸ್ಯರಾದ ಯು.ಟಿ ಇಫ್ತಿಕರ್ ಅಲಿ, ಡಾ.ಶಿವಶರಣ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ತುಳು ಚಿತ್ರದಲ್ಲಿ ಇದೇ ಮೊದಲ ಬಾರಿಗೆ ಅಭಿನಯಿಸುತ್ತಿದ್ದೇನೆ, ಪೂರ್ಣ ಪ್ರಮಾಣದಲ್ಲಿ ತುಳು ಕಾಮಿಡಿ ಚಿತ್ರ ಮಾಡುವ ಆಸೆ ಇದೆ: ಸುನಿಲ್‌ ಶೆಟ್ಟಿ

Next Post

ಉಳ್ಳಾಲ ಕೆಸಿ ರೋಡ್ ಶಾಖೆಯ ಕೋಟೆಕಾರು ಸಹಕಾರಿ ಬ್ಯಾಂಕಿಗೆ ಐದು ಮಂದಿ ಗನ್​ ತೋರಿಸಿ ಸಿನಿಮೀಯ ಶೈಲಿಯಲ್ಲಿ ದರೋಡೆ 10 ರಿಂದ 12 ಕೋಟಿ ರೂ ಹಣ ಲೂಟಿ ಮಾಡಿ ಪರಾರಿ!

Related Posts

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ
ಕರಾವಳಿ

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

January 15, 2026
20
ಮಂಗಳೂರು ನಗರಕ್ಕೆ ಹೆದ್ದಾರಿಯನ್ನು 6-ಲೇನ್ ಗೆ ವಿಸ್ತರಿಸುವ ಹಾಗೂ ಸರ್ವಿಸ್ ರಸ್ತೆ ನಿರ್ಮಿಸುವ ಯೋಜನೆ: ಎನ್‌ಎಚ್‌ಎಐನಿಂದ ಡಿಪಿಆರ್‌ಗೆ ಸಿದ್ಧತೆ
ಕರಾವಳಿ

ಮಂಗಳೂರು ನಗರಕ್ಕೆ ಹೆದ್ದಾರಿಯನ್ನು 6-ಲೇನ್ ಗೆ ವಿಸ್ತರಿಸುವ ಹಾಗೂ ಸರ್ವಿಸ್ ರಸ್ತೆ ನಿರ್ಮಿಸುವ ಯೋಜನೆ: ಎನ್‌ಎಚ್‌ಎಐನಿಂದ ಡಿಪಿಆರ್‌ಗೆ ಸಿದ್ಧತೆ

January 15, 2026
54
Next Post
ಉಳ್ಳಾಲ ಕೆಸಿ ರೋಡ್ ಶಾಖೆಯ ಕೋಟೆಕಾರು ಸಹಕಾರಿ ಬ್ಯಾಂಕಿಗೆ ಐದು ಮಂದಿ ಗನ್​ ತೋರಿಸಿ ಸಿನಿಮೀಯ ಶೈಲಿಯಲ್ಲಿ ದರೋಡೆ 10 ರಿಂದ 12 ಕೋಟಿ ರೂ ಹಣ ಲೂಟಿ ಮಾಡಿ ಪರಾರಿ!

ಉಳ್ಳಾಲ ಕೆಸಿ ರೋಡ್ ಶಾಖೆಯ ಕೋಟೆಕಾರು ಸಹಕಾರಿ ಬ್ಯಾಂಕಿಗೆ ಐದು ಮಂದಿ ಗನ್​ ತೋರಿಸಿ ಸಿನಿಮೀಯ ಶೈಲಿಯಲ್ಲಿ ದರೋಡೆ 10 ರಿಂದ 12 ಕೋಟಿ ರೂ ಹಣ ಲೂಟಿ ಮಾಡಿ ಪರಾರಿ!

Discussion about this post

Recent News

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

January 15, 2026
1
ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

January 15, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

January 15, 2026
ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

January 15, 2026
ಮಂಗಳೂರು ನಗರಕ್ಕೆ ಹೆದ್ದಾರಿಯನ್ನು 6-ಲೇನ್ ಗೆ ವಿಸ್ತರಿಸುವ ಹಾಗೂ ಸರ್ವಿಸ್ ರಸ್ತೆ ನಿರ್ಮಿಸುವ ಯೋಜನೆ: ಎನ್‌ಎಚ್‌ಎಐನಿಂದ ಡಿಪಿಆರ್‌ಗೆ ಸಿದ್ಧತೆ

ಮಂಗಳೂರು ನಗರಕ್ಕೆ ಹೆದ್ದಾರಿಯನ್ನು 6-ಲೇನ್ ಗೆ ವಿಸ್ತರಿಸುವ ಹಾಗೂ ಸರ್ವಿಸ್ ರಸ್ತೆ ನಿರ್ಮಿಸುವ ಯೋಜನೆ: ಎನ್‌ಎಚ್‌ಎಐನಿಂದ ಡಿಪಿಆರ್‌ಗೆ ಸಿದ್ಧತೆ

January 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d